• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲ್ಯವಿವಾಹದಿಂದ ತಾಯಿ, ಶಿಶುಮರಣ ಹೆಚ್ಚಳ: ಬಿರಾದಾರ್
ಹೆಣ್ಣು ಮಕ್ಕಳ ಬಾಲ್ಯವಿವಾಹದಿಂದ ಅಶಕ್ತ ತಾಯಿಗೆ ಜನಿಸುವ ಮಗು, ಹೆರಿಗೆ ಸಮಯದಲ್ಲಿ ತೀವ್ರ ನೋವಿನಿಂದ ತಾಯಿ ಬದುಕುಳಿಯುವುದು ಕಷ್ಟ ಸಾಧ್ಯ. ಇದರಿಂದ ತಾಯಿ, ಶಿಶುಮರಣ ಪ್ರಮಾಣ ಹೆಚ್ಚಳವಾಗುತ್ತದೆ.
ಸಾಮಾಜಿಕ ಅನಿಷ್ಟ ಅಳಿಸಿದ ಅಂಬಿಗರ ಚೌಡಯ್ಯ: ಮಾಲಿಪಾಟೀಲ್
ನಿಷ್ಠುರ ಮಾತುಗಳ ಕಾರಣಕ್ಕೆ ಆಗಿನ ಶರಣರು ಅವರಿಗೆ ಅಂಬಿಗರ ಚೌಡಯ್ಯ ಅವರನ್ನು ನಿಜಶರಣ ಎಂದು ಕರೆಯುತ್ತಿದ್ದರು. ಅವರ ತತ್ವಾದರ್ಶ ಹಾಗೂ ವಚನ ಸಾಹಿತ್ಯದ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಸುಭದ್ರ ಸಮಾಜ ಕಟ್ಟಲು ಸಾಧ್ಯ.
ಶ್ರೀರಾಮ ದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ
ಕೆಂಭಾವಿ ಪಟ್ಟಣದ ಸಂಜೀವನಗರ ಸಂಜೀವಾಂಜನೇಯ ದೇವಸ್ಥಾನದಲ್ಲಿ ಕೋರಿಸಿದ್ದೇಶ್ವರ ಶಾಖಾಮಠದ ಸಿದ್ಧಚನ್ನ ಮಲ್ಲಿಕಾರ್ಜುನ ಸ್ವಾಮಿಗಳು, ಹಿರೇಮಠದ ಚನ್ನಬಸವ ಶಿವಾಚಾರ್ಯರು, ಕೂಡಲಗಿ ಗಣಪತಿ ಮಹಾರಾಜ, ಶಿವು ಕರಡಕಲ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕುಡಿವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ: ಶಾಸಕ ರಾಜಾ ವೆಂಕಟಪ್ಪ ನಾಯಕ
ಸುರಪುರ ಮತ್ತು ಹುಣಸಗಿ ಈ ಎರಡು ತಾಲೂಕು ತಹಸೀಲ್ದಾರರು, ಕಂದಾಯ ಇಲಾಖೆಯವರು, ಗ್ರಾಮೀಣ ಕುಡಿಯುವ ನೀರು, ಪಶು ಸಂಗೋಪನೆ, ಕೃಷಿ, ತೋಟಗಾರಿಕೆ ಸೇರಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಈ ನಿಟ್ಟಿನಲ್ಲಿ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕು. ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ ಬೋರವೆಲ್ ಕೊರೆಸಬೇಕು. ಸಮಸ್ಯೆ ತೀವ್ರವಾಗಿದ್ದರೆ ಟ್ಯಾಂಕ್‌ರ್‌ ಮೂಲಕ ನೀರು ಸರಬರಾಜು ಮಾಡಬೇಕು.
ಯರಗೋಳದ ರಾಮಲಿಂಗೇಶ್ವರ ಗುಡ್ಡಕ್ಕೆ ಇಂದು ಪಾದಯಾತ್ರೆ
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಜ.22 ರಂದು ಸೋಮವಾರ ನಡೆಯಲಿರುವ ನಿಮಿತ್ತ ತಾಲೂಕಿನ ಯರಗೋಳ ಗ್ರಾಮದ ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ರಾಮಲಿಂಗೇಶ್ವರ ಬೆಟ್ಟದ ತೀರ್ಥಕೊಳ್ಳಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.
ಯಾದಗಿರಿ: 22ರಂದು ಮದ್ಯ, ಮಾಂಸ ಮಾರಾಟ ನಿಷೇಧಕ್ಕೆ ಮನವಿ
500 ವರ್ಷಗಳ ವನವಾಸದ ನಂತರ ಪ್ರಭು ಶ್ರೀರಾಮನ ಪಟ್ಟಾಭಿಷೇಕ ಆಗುತ್ತಿದೆ. ಈ ಪುಣ್ಯ ಕಾರ್ಯದಲ್ಲಿ ದೇಶ ವಿದೇಶ ಸೇರಿ ಜಗತ್ತೇ ಭಾಗಿಯಾಗುತ್ತಿದೆ. ಈ ವೇಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ, ಅಂದು ಮದ್ಯ ಮತ್ತು ಮಾಂಸ ಮಾರಾಟ ನಿಷೇಧ ಮಾಡಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವೇಂದ್ರನಾಥ ಹೇಳಿದ್ದಾರೆ.
ಶ್ರೀರಾಮ ಸೇನೆಯಿಂದ ಅಯೋಧ್ಯೆ ಮಂತ್ರಾಕ್ಷತೆ ವಿತರಣೆ
ಮಂತ್ರಾಕ್ಷತೆ ಹಾಗೂ ಶ್ರೀರಾಮ ಜನ್ಮಭೂಮಿ ಕರಪತ್ರಗಳನ್ನು ನೀಡಿ, 500 ವರ್ಷಗಳ ನಂತರ ದೇಶದ 140 ಕೋಟಿ ಜನರ ಕನಸು ನನಸಾಗುವ ವೇಳೆ ಎಲ್ಲರೂ ಸಂಭ್ರಮಿಸಬೇಕು ಎಂದು ಮನವಿ ಮಾಡಿ ಶ್ರೀರಾಮ ಸೇನೆ ಕಾರ್ಯಕರ್ತರು ಯಾದಗಿರಿಯಲ್ಲಿ ಮಂತ್ರಾಕ್ಷತೆ ವಿತರಿಸಿದರು.
ಸುರಪುರದ ಶ್ರೀರಾಮನ ಬಾಣಕ್ಕೆ ನಿತ್ಯಪೂಜೆ
ಶಿಬಾರಬಂಡಿ ಎಂಬ ಗ್ರಾಮದಲ್ಲಿ ರಾಮಬಾಣ ಎಂಬ ಫ್ಲೆಕ್ಸ್ ಹಾಕಿರುವುದು ಗುಡಿ ಇರುವ ಮಾರ್ಗ ಸೂಚಿಸುತ್ತದೆ. ಈ ಬಾಣ ಸರಿಸುಮಾರು 8 ರಿಂದ 9 ಅಡಿಯಿದ್ದು, 25 ರಿಂದ 30 ಕೆ.ಜಿ. ಇದೆ. ಈ ಬಾಣಕ್ಕೆ ಜನತೆ ಸಿಬಾರ ಎನ್ನುತ್ತಾರೆ. ರಾಮ ಬಾಣ ಬಿದ್ದಿರುವ ಸ್ಥಳದಲ್ಲೇ ಗ್ರಾಮಸ್ಥರು ದೇಗುಲ ನಿರ್ಮಿಸಿ ನಿತ್ಯ ಪೂಜೆ ಕೈಗೊಳ್ಳುತ್ತಿದ್ದಾರೆ. ಈ ಭಾಗದಲ್ಲಿ ಸೀತೆ ಕುರುಹುಗಳು ಗುಡ್ಡಗಳಲ್ಲಿ ಸಿಗುತ್ತವೆ.
ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಪಡೆಯಿರಿ: ಶಿವಶಂಕ್ರಪ್ಪ ಗುಂಡಕನಾಳ
ಪಿಎಂಜೆಜೆಬಿವೈ-ಪಿಎಂಎಸ್‌ಬಿವೈ ಮತ್ತು ಎಪಿವೈ ಯೋಜನೆ, ಅಸಂಘಟಿತ ಕಾರ್ಮಿಕರು ಹಾಗೂ ಜನಸಾಮಾನ್ಯರಿಗಾಗಿ ಅಟಲ್ ಪಿಂಚಣಿ, ಹೀಗೆ ನೂರಾರು ಜನಪರ ಯೋಜನೆಗಳನ್ನು ಪ್ರಧಾನಿ ಮೋದಿ ಅವರ ಸರ್ಕಾರ ಜಾರಿಗೆ ತಂದಿದೆ ಅವುಗಳನ್ನು ಸದ್ಭಳಿಸಿಕೊಳ್ಳುವಂತೆ ಗುಂಡಕನಾಳ ಹೇಳಿದರು.
ಹಯ್ಯಾಳದಲ್ಲಿ ಜಾನುವಾರುಗಳ ಜಾತ್ರೆ ಜೋರು
ಜಾತ್ರೆಯಲ್ಲಿ ಅಸಂಖ್ಯಾತ ಜಾನುವಾರುಗಳು ಸೇರಿದ್ದು, ಮಾರುವವರು, ಕೊಳ್ಳುವವರು ಸಂಖ್ಯೆಯೂ ಅಧಿಕವಾಗಿದೆ. ಒಂದು ಜೊತೆ ಎತ್ತುಗಳು ಅತಿ ಹೆಚ್ಚು ಅಂದರೆ ಸುಮಾರು 2.40 ಲಕ್ಷ ರು.ಗೆ ಮಾರಾಟವಾಗುವ ಮೂಲಕ ಜಾತ್ರಾ ಮಹೋತ್ಸವಕ್ಕೆ ಮತ್ತಷ್ಟು ಮೆರಗು ತಂದಿದೆ.
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 226
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved