• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯ ಬಳಕೆ ಅಗತ್ಯ: ಸಚಿವ ದರ್ಶನಾಪೂರ
ಜಿಲ್ಲಾಮಟ್ಟದ ಸಿರಿಧಾನ್ಯ ರೋಡ್ ಶೋಗೆ ಶರಣಬಸಪ್ಪಗೌಡ ದರ್ಶನಾಪೂರ ಚಾಲನೆ ನೀಡಿದರು. ರೈತರು ಹಾಗೂ ಗ್ರಾಹಕರು ಸಿರಿಧಾನ್ಯ ಬೆಳೆಗಳ ಬಗ್ಗೆ ಹೆಚ್ಚಿನ ಗಮನಹರಿಸಲು ತಿಳಿಸಿದರು.
ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯ ಬಳಕೆ ಅಗತ್ಯ: ಸಚಿವ ದರ್ಶನಾಪೂರ
ಜಿಲ್ಲಾಮಟ್ಟದ ಸಿರಿಧಾನ್ಯ ರೋಡ್ ಶೋಗೆ ಶರಣಬಸಪ್ಪಗೌಡ ದರ್ಶನಾಪೂರ ಚಾಲನೆ ನೀಡಿದರು. ರೈತರು ಹಾಗೂ ಗ್ರಾಹಕರು ಸಿರಿಧಾನ್ಯ ಬೆಳೆಗಳ ಬಗ್ಗೆ ಹೆಚ್ಚಿನ ಗಮನಹರಿಸಲು ತಿಳಿಸಿದರು.
ಯಾದಗಿರಿ: ಅಕ್ಕಿ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ವಹಿಸುವಂತೆ ಆಗ್ರಹ
ನಮ್ಮ ಕರ್ನಾಟಕ ಸೇನೆ ವತಿಯಿಂದ ಶಹಾಪುರದಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಶಹಾಪುರ ನಗರದಲ್ಲಿ 6077 ಕ್ವಿಂಟಲ್ ಪಡಿತರ ಅಕ್ಕಿ ನಾಪತ್ತೆ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು.
ರಾಮಮಂದಿರ ನಿರ್ಮಾಣ ಶತಮಾನಗಳ ಕನಸು: ಸಿದ್ದಾರೂಢ ಸಿದ್ದ ಚೇತನಾಶ್ರಮದ ಪೀಠಾಧಿಪತಿ ಸೋಮೇಶ್ವರಾನಂದ ಸ್ವಾಮೀಜಿ
ಸೈದಾಪುರ ಪಟ್ಟಣದ ವಿಶ್ವನಾಥ ಮಂದಿರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ನಡೆದ ಅಯೋಧ್ಯೆ ಮಂತ್ರಾಕ್ಷತಾ ಕಳಶ ವಿತರಣೆ ಕಾರ್ಯಕ್ರಮ
26ನೇ ಸಗರನಾಡು ಸಾಂಸ್ಕತಿಕ ಉತ್ಸವಕ್ಕೆ ಅದ್ಧೂರಿ ಚಾಲನೆ: ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು
ಚರಬಸವೇಶ್ವರ ಸಂಸ್ಥಾನ ಗದ್ದುಗೆಯಲ್ಲಿ, ಚರಬಸವೇಶ್ವರ ಸಂಗೀತ ಸಮಿತಿ ವತಿಯಿಂದ ನಡೆದ 26ನೇ ವರ್ಷದ ಸಗರನಾಡು ಉತ್ಸವ ಮತ್ತು ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಕ್ಕೆ ಶಾಸಕರು ಚಾಲನೆ ನೀಡಿದರು.
ಸಮುದಾಯ ಒಗ್ಗಟ್ಟು ಪ್ರದರ್ಶಿಸಿದಲ್ಲಿ ಅಭಿವೃದ್ಧಿ ಸಾಧ್ಯ: ಸಚಿವ ದರ್ಶನಾಪೂರ
ಸಿಂಪಿ ಸಮಾಜ ಸಮುದಾಯ ಭವನಕ್ಕೆ 10 ಲಕ್ಷ ಅನುದಾನ ನೀಡುವದಾಗಿ ಸಚಿವ ದರ್ಶನಾಪೂರ ಭರವಸೆ ನೀಡಿದರು. ಸಿಂಪಿ ಸಮುದಾಯ ಚಿಕ್ಕದಾಗಿದ್ದರೂ ಭಕ್ತಿಗೆ ಪ್ರಾಧಾನ್ಯತೆ ನೀಡಿದೆ ಎಂದು ಹೇಳಿದರು.
ಯಾದಗಿರಿ: ಸಿಎಂ ಮನೆಗೆ ಇಂದು ಮುತ್ತಿಗೆ: ಕಾಲುವೆ ನೀರಿಗಾಗಿ ಮುಂದುವರೆದ ರೈತರ ಧರಣಿ
ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ 16ನೇ ದಿನಕ್ಕೆ ಕಾಲಿಟ್ಟಿದೆ. ನಾರಾಯಣಪರ ಎಡದಂಡೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ, ಸರ್ಕಾರ ನೀರು ಬಿಡದೆ ರೈತರ ಬದುಕಿನ ಜೊತೆ ಆಟವಾಡುತ್ತಿದೆ ಎಂದು ರೈತ ಸಂಘ ಆರೋಪ ಮಾಡಿದೆ.
ಸ್ಕೌಟ್ಸ್, ಗೈಡ್ಸ್ ಮೂಲಕ ಸುಶಿಕ್ಷಣ ಸಾಧ್ಯ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ
ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಒಂದು ವಾರದ ಮೂಲ ತರಬೇತಿ ಶಿಬಿರವನ್ನು ಶಾಹಾಪುರದಲ್ಲಿ ಸಚಿವರು ಉದ್ಘಾಟಿಸಿದರು. ಮಕ್ಕಳಲ್ಲಿ ಶಾಂತಿ ಹಾಗೂ ಸಹೋದರತೆ, ಸೌಹಾರ್ದ ಭಾವನೆ ಮೂಡಿಸುತ್ತಿರುವುದು ಹೆಮ್ಮೆಯ ವಿಚಾರ ಎಂದರು.
ದೇಶದ ಪ್ರಗತಿ ಆರೋಗ್ಯಲ್ಲಿ ಅಡಗಿದೆ: ತಾಲೂಕು ಆರೋಗ್ಯ ಅಧಿಕಾರಿ ಡಾ.ಆರ್.ವಿ.ನಾಯಕ
ಜನಜಾಗೃತಿ ಮೂಡಿಸುವ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಡಾ.ಆರ್.ವಿ.ನಾಯಕ ಚಾಲನೆ ನೀಡಿದರು. ಆರೋಗ್ಯಕರವಾದ ಮನಸ್ಸಿದ್ದರೆ ಸದೃಢ ಆರೋಗ್ಯ ಸಾಧ್ಯ ಎಂದರು.
ಕೋಹಿನೂರ್ ವಜ್ರದ ತವರಿಗೆ ಅಕ್ರಮ ಮರಳು ಗಣಿಗಾರಿಕೆ ಕುತ್ತು!
ಕೃಷ್ಣಾ ನದಿಯೊಡಲಲ್ಲೇ ಜೆಸಿಬಿಗಳ ಅರ್ಭಟ ಶುರುವಾಗಿದೆ. ಸರ್ಕಾರದ ಟೆಂಡರ್‌ ಇಲ್ಲದಿದ್ದರೂ, ಬೇರೆಡೆಯ ಪರ್ಮಿಟ್ ಟೋರಿಸಿ, ಇಲ್ಲಿನ ಟೊಣ್ಣೂರು ಭಾಗದಲ್ಲಿ ಅವ್ಯಾಹತವಾಗಿ ಅಕ್ರಮ ಮರಳು ದಂಧೆ ನಡೆದಿದೆ. ಇದಕ್ಕೆಂದೇ ನದಿಗುಂಟ ಸಾಗಲು ಸುಮಾರು 35 ಲಕ್ಷ ರು.ಗಳ ವೆಚ್ಚದಲ್ಲಿ ಮಣ್ಣಿನ ರಸ್ತೆ ನಿರ್ಮಾಣ ಮಾಡಲಾಗಿದೆ.
  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • ...
  • 218
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved