ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಸೇವೆ ಕಲ್ಪಿಸಿ: ಸಚಿವ ಶರಣಬಸಪ್ಪ ದರ್ಶನಾಪೂರ
ಯಾದಗಿರಿ ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಕೆಡಿಪಿ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಜಿಲ್ಲೆಯ ವಿವಿಧ ಆಸ್ಪತ್ರೆಗಳಿಗೆ ಅನಿರೀಕ್ಷತವಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚಿಸಿದರು.
ಯಾದಗಿರಿ: ವಿದ್ಯಾರ್ಥಿಗಳ ಸೂಕ್ತ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿ
ಮನವಿ ಮಾಡಿದ ಬಳಿಕ ಒಂದು ವಾರಗಳವರೆಗೂ ಸರಿಯಾಗಿ ಬಸ್ ಸೇವೆ ಒದಗಿಸಿ ನಂತರ ಪುನಃ ಅದೇ ರೀತಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿ ಜಯ ಕರ್ನಾಟಕ ಸಂಘಟನೆ ತಾಲೂಕಾಧ್ಯಕ್ಷ ನಾಗೇಶ್ ಗದ್ದಿಗಿ ಆಕ್ರೋಶ ಹೊರಹಾಕಿದ್ದಾರೆ.
ಯಾದಗಿರಿ: ಇನ್ಸಪೆಕ್ಟರ್ ಹೇಳಿಕೆ ಕೆಡಿಪಿ ಸಭೆಯಲ್ಲಿ ಚರ್ಚೆ
ಗುರುಮಠಕಲ್ ತಾಲೂಕಿನ ಅನಪುರದ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಹಣಮೇಗೌಡ ಕಳೆದ 2-3 ವರ್ಷಗಳಿಂದ ವಿದ್ಯಾರ್ಥಿಗಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಶರಣಗೌಡ ಕಂದಕೂರು ಕೆಡಿಪಿ ಸಭೆಯಲ್ಲಿ ಪ್ರಸ್ತಾಪಿಸಿದರು.
ಭಾವೈಕ್ಯತೆಯ ಭಗವಂತರಾಗಿ ಬಾಳು ಬೆಳಗಿದ ಬಸವಾಂಬೆ: ಡಾ.ಗಂಗಾಧರ ಶ್ರೀ
ಬಸ್ಸಮ್ಮ ತಾಯಿಯ ಜಾತ್ರಾ ಮಹೋತ್ಸವದ ಸಾನ್ನಿಧ್ಯ ವಹಿಸಿ ಅಬ್ಬೆತುಮಕೂರಿನ ವಿಶ್ವಾರಾಧ್ಯ ಸಿದ್ದಸಂಸ್ಥಾನ ಮಠದ ಪೀಠಾಧಿಪತಿ ಡಾ. ಗಂಗಾಧರ ಸ್ವಾಮೀಜಿ ಆರ್ಶಿವಚನ ನೀಡಿದರು.
ಬಿಜೆಪಿ ಸಂಘಟನೆಗೆ ಎಲ್ಲರ ಸಹಕಾರ ಅಗತ್ಯ:ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ
ಪಕ್ಷದ ನೂತನ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿವರ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ವೆಂಕಟರೆಡ್ಡಿ ಅವರು ಮಾತನಾಡಿ, ದೇಶದ ಸಮಗ್ರತೆ, ರಕ್ಷಣೆಗಾಗಿ ಬಿಜೆಪಿ ಬೆಂಬಲಿಸಬೇಕೆಂದು ಜಾಗೃತಿ ಮೂಡಿಸಬೇಕೆಂದು ಸಲಹೆ ನೀಡಿದರು
ಗುರುಮಠಕಲ್ದಲ್ಲಿ ಸಂಭ್ರಮದ ಸಂಕ್ರಾಂತಿ ಆಚರಣೆ
ಗುರುಮಠಕಲ್ದ ಸೈದಾಪುರ ಪಟ್ಟಣದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಮಹಿಳೆಯರು ಮಕ್ಕಳ ತೆಲೆಯ ಮೇಲೆ ಹಣ್ಣು ಸೇರಿದಂತೆ ಇತರೆ ವಸ್ತುಗಳನ್ನು ಎರೆದು ಸಂಭ್ರಮಿಸಿದರು.
ಜಂಜಾಟ ಮರೆಯಲು ಆಟಗಳಲ್ಲಿ ಪಾಲ್ಗೊಳ್ಳಿ: ಶಾಸಕ ತುನ್ನೂರು
ಸಮಾಜದ ಅಂಕುಡೊಂಕು ತಿದ್ದುವ ಪತ್ರಕರ್ತರಿಗೂ ವೈಯಕ್ತಿಕ ಜೀವನ ಇರುತ್ತದೆ. ಮಾಧ್ಯಮ ಕ್ಷೇತ್ರಕ್ಕೆ ಸಮಾಜದಲ್ಲಿ ತನ್ನದೇಯಾದ ಘನತೆ ಗೌರವವಿದೆ. ಇಂಥ ರಂಗದಲ್ಲಿ ಕೆಲಸ ಮಾಡುವ ಪತ್ರಕರ್ತರು ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಬೇಕು ಎಂದು ಶಾಸಕರು ಹೇಳಿದರು.
ಯಾದಗಿರಿ: ಮಲಮೂತ್ರ ತ್ಯಾಜ್ಯ ಮನೆಗಳಿಗೆ ನುಗ್ಗಿದ ಪ್ರಕರಣ
ಜ.4ರಂದು ಈ ಕುರಿತಂತೆ ಕನ್ನಡಪ್ರಭ ಪ್ರಕಟಿಸಿದ್ದ ವರದಿ ಗಮನಿಸಿ ಉಪ ಲೋಕಾಯುಕ್ತರಿಂದ ಪುರಸಭೆ ಅಧಿಕಾರಿಗಳಿಗೆ ನೋಟಿಸ್ ಜಾರಿಮಾಡಿದ್ದಾರೆ. ಈ ಹಿನ್ನೆಲೆ ಎಚ್ಚೆತ್ತ ಅಧಿಕಾರಿಗಳಿಂದ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿದ್ದರಿಂದ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ಪರಿಣಾಮಕಾರಿ ಬೋಧನೆಯಿಂದ ಉತ್ತಮ ಫಲಿತಾಂಶ: ಜಿ.ಎಂ.ವೃಷಭೇಂದ್ರಯ್ಯ
ಬಾಲಕಿಯರ ಪ್ರೌಢಶಾಲೆಗೆ ಯಾದಗಿರಿ ಡಯಟ್ ಅಧಿಕಾರಿ ವೃಷಭೇಂದ್ರಯ್ಯ ಜಿ.ಎಂ. ಭೇಟಿ ನೀಡಿ ಮಕ್ಕಳ ಕಲಿಕೆ, ಉಪಹಾರ, ಶಿಕ್ಷಕರ ದಾಖಲಾತಿ ಪರಿಶೀಲಿಸಿದರು.
ಹೆದ್ದಾರಿ ಚರಂಡಿ ಮೇಲೆ ಅನಧಿಕೃತ ಅಂಗಡಿ ನಿರ್ಮಾಣ: ತೆರವಿಗೆ ಆಗ್ರಹ
ಖಾಸಗಿಯವರು ಅನಧಿಕೃತ ಅಂಗಡಿಗಳನ್ನು ನಿರ್ಮಿಸಿ ವ್ಯಾಪಾರ ಮಾಡುತ್ತಿದ್ದಾರೆ. ಈ ಕುರಿತು ಕಳೆದ ದಿನಗಳಲ್ಲಿ ಕಲಬುರಗಿ ಪ್ರಾದೇಶಿಕ ಆಯುಕ್ತರ ಕಚೇರಿ ಮುಂದೆ ಪ್ರತಿಭಟಿಸಿದ್ದರು ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ ಎಂದು ವಕೀಲ ಗುರುರಾಜ ತಿಳಗೂಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
< previous
1
...
199
200
201
202
203
204
205
206
207
...
226
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!