• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
2023ನೇ ವರ್ಷ ಯಾದಗಿರಿ ಜಿಲ್ಲೆಗೆ ಸಂ‘ಮಿಶ್ರ’ ಫಲ
ಚುನಾವಣಾ ವರುಷ- ರಾಜಕೀಯ ಹರುಷ: ಏಳು-ಬೀಳು. ಗಿರಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ಎಐಸಿಸಿ ಅಧ್ಯಕ್ಷರ ಕೈ ಹಿಡಿದ ತವರು । ಕಾಡಿದ ಸಾವು ನೋವುಗಳ ಸರಮಾಲೆ: ಪ್ರಶಸ್ತಿ- ಪುರಸ್ಕಾರಗಳ ಸಂತಸ
ಹುಣಸಗಿ ಪಟ್ಟಣ ಪಂಚಾಯಿತಿಗೆ ಕಾಂಗ್ರೆಸ್‌ ಆಡಳಿತ
ಬಿಜೆಪಿಗೆ ಮುಖಭಂಗ, ಹುಣಸಗಿ ತಾಲೂಕಿನ ಒಟ್ಟು 16 ವಾರ್ಡ್‌ಗಳಲ್ಲಿ 14 ಕಾಂಗ್ರೆಸ್‌, 2 ಬಿಜೆಪಿ ಗೆಲುವು, ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು.
ಕಾಲುವೆಗೆ ನೀರು ಬಿಡದಿದ್ದರೆ ಸಿಎಂ ಮನೆ ಮುತ್ತಿಗೆ, ರೈತರ ಎಚ್ಚರಿಕೆ
ಶಹಾಪುರದಲ್ಲಿ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಕಳೆದ 15 ದಿನಗಳಿಂದ ಮುಂದುವರಿದ ರೈತರ ಪ್ರತಿಭಟನೆ, ನೀರು ಬರುವವರಿಗೆ ಧರಣಿ ಕೈ ಬಿಡುವುದಿಲ್ಲ ಎಂದು ರೈತರ ಪಟ್ಟು.
ಮಹಿಳೆಯರು ಸ್ವಉದ್ಯೋಗ ಸ್ಥಾಪಿಸಿ, ಸ್ವಾವಲಂಬಿಗಳಾಗಲಿ: ಸಂಗ್ವಾರ
ಸ್ವ-ಸಹಾಯ ಗುಂಪುಗಳ ಸದಸ್ಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಿ ಉತ್ತಮ ಕುಟುಂಬವನ್ನು ನಿರ್ಮಿಸಿಕೊಳ್ಳಬೇಕು.
ಕನ್ನಡ ಜ್ಯೋತಿ ರಥಯಾತ್ರೆಗೆ ಭವ್ಯ ಸ್ವಾಗತ
ರಾಜ್ಯಕ್ಕೆ ಕರ್ನಾಟಕ ಎಂಬ ನಾಮಕರಣವಾಗಿ ಇಲ್ಲಿಗೆ 50 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯಾದ್ಯಂತ ವರ್ಷಪೂರ್ತಿ ಕನ್ನಡ ಹಬ್ಬ ಆಚರಣೆ ಮಾಡುತ್ತಿರುವ ಕಾರಣ ಹತ್ತಿಗೂಡುರಿನಿಂದ ಮನಮುಟಗಿ ಮಾರ್ಗವಾಗಿ ಹಯ್ಯಾಳ ಗ್ರಾಮಕ್ಕೆ ಆಗಮಿಸಿದ ಕನ್ನಡ ರಥಕ್ಕೆ ವಡಗೇರಾ ತಾಲೂಕು ಆಡಳಿತದಿಂದ ಸ್ವಾಗತಿಸಲಾಯಿತು.
ಬಸವ ಸಾಗರ ಜಲಾಶಯಕ್ಕೆ ರೈತರ ಮುತ್ತಿಗೆ ಯತ್ನ
ನೀರಿಲ್ಲದೇ ಮೆಣಸಿಕಾಯಿ ಬೆಳೆ ಸಂಪೂರ್ಣ ಬಾಡುತ್ತಿದ್ದು, ಕೂಡಲೇ ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸಿ ಬೆಳೆಗಳನ್ನು ರಕ್ಷಿಸಬೇಕೆಂದು ರೈತರು ಬಸವಸಾಗರ ಜಲಾಶಯಕ್ಕೆ ಮುತ್ತಿಗೆ ಯತ್ನ ನಡೆಸಿದರು,
ಹುಣಸಗಿ ಪಟ್ಟಣ ಪಂಚಾಯ್ತಿ ಚುನಾವಣೆ: ಇಂದು ಮತ ಎಣಿಕೆ
ಹುಣಸಗಿ ಪಟ್ಟಣ ಪಂಚಾಯ್ತಿಯ 16 ವಾರ್ಡ್‌ಗಳಿಗೆ ಡಿ.27ರಂದು ಸಾರ್ವತ್ರಿಕ ಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಗುರುವಿನ ಸ್ಥಾನಕ್ಕೆ ವಿಶೇಷ ಮನ್ನಣೆ: ಸಚಿವ ದರ್ಶನಾಪುರ
ಸಿದ್ಧ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರ ಪಟ್ಟಾಧಿಕಾರ ಮಹೋತ್ಸವ.
ಅಧಿಕೃತ ಆದೇಶ ಬರುವವರೆಗೂ ಹೋರಾಟ: ಸತ್ಯಂಪೇಟೆ
ಮೆಣಸಿನಕಾಯಿ ಬೆಳೆ ಉಳಿಸಿಕೊಳ್ಳಲು ಕಾಮುವೆಗೆ ನೀರು ಹರಿಸಬೇಕೆಂದು ರೈತರ ಮುಂಡದುವರಿದ ಹೋರಾಟ.
ಕೋವಿಡ್ ಎದುರಿಸಲು ಆಸ್ಪತ್ರೆಗಳು ಸಜ್ಜು : ಡಾ. ನಾಯಕ
ಕೋವಿಡ್‌ ರೂಪಾಂತರಿ ಜೆಎನ್‌-1 ರೂಪಾಂತ ತಳಿ ಹೆಚ್ಚಳ ಹಿನ್ನಲೆಯಲ್ಲಿ ಸೂಕ್ತ ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಸಕಲ ಸಿದ್ಧತೆ
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 218
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved