• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತ ಚಳವಳಿಯ ತಾಕತ್ತು ತೋರಿಸಬೇಕಿದೆ: ಸಲಾದಪೂರ
ಇತ್ತೀಚಿನ ದಿನಗಳಲ್ಲಿ ರೈತ ಚಳವಳಿಗಳಲ್ಲಿಯೂ ಭಿನ್ನಮತ, ಬಣಗಳು ಹುಟ್ಟಿಕೊಂಡ ನಂತರ ರೈತ ಚಳವಳಿಗಳಲ್ಲಿ ಗಟ್ಟಿತನದ ಕೊರತೆ ಎದ್ದು ಕಾಣುತ್ತಿದೆ. ನಮ್ಮ ನಮ್ಮಲ್ಲಿ ಭಿನ್ನಮತಗಳು ಏನೇ ಇದ್ದರೂ ರೈತರ ವಿಷಯ ಬಂದಾಗ ಜಾತಿ ಮತ ಪಂಥ ಮರೆತು ಎಲ್ಲರದ್ದು ರೈತ ಕುಲ ಎನ್ನುವ ಭಾವನೆ ಮೂಡಬೇಕು.
ಗಾಂಜಾಕ್ಕಲ್ಲ, ಮೆಣಸಿನಕಾಯಿ ಬೆಳೆಗೆ ನೀರು ಬಿಡಿ
ಮೆಣಸಿನಕಾಯಿ ಬೆಳೆ ಉಳಿಸಿಕೊಳ್ಳಲು ಕಾಲುವೆಗೆ ನೀರು ಹರಿಸಿ ಎಂದು ಗೋಳಾಗುತ್ತಿರುವ ರೈತರು.
ಸುರಪುರದಿಂದ ಯಾದಗಿರಿಗೆ ಬೆಳಗ್ಗೆ ಬಸ್ಸೇ ಇಲ್ಲ
ಯಾದಗಿರಿ ಜಿಲ್ಲಾ ಕೇಂದ್ರಕ್ಕೆ ಬಸ್‌ಗಳು ಇಲ್ಲದಿದ್ದರೆ ಸುರಪುರ ಬಸ್ ಘಟಕದಿಂದ ಒಂದು ಬಸ್ ಬಿಡದೆ ಪ್ರಯಾಣಿಕರನ್ನು ಸತಾಯಿಸುತ್ತಿರುವುದು ನಿತ್ಯ ನಡೆಯುತ್ತಿದೆ.
ಸಚಿವ ದರ್ಶನಾಪುರ ಕಚೇರಿವರೆಗೆ ರೈತರ ಪಾದಯಾತ್ರೆ
ಬೆಳೆದು ನಿಂತ ಮೆಣಸಿನಕಾಯಿ ಬೆಳೆಗೆ ನೀರು ಹರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ನಗರದ ಬಸವೇಶ್ವರ ವೃತ್ತದಿಂದ ಸಚಿವ ಶರಣಬಸಪ್ಪಗೌಡ ದರ್ಶನಾಪುರವರ ಕಚೇರಿವರೆಗೆ ಪ್ರತಿಭಟನೆ ನಡೆಸಿ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಕುರುಬ ಸಮುದಾಯ ಎಸ್​​ಟಿಗೆ ಸೇರಿಸಲು ಆಗ್ರಹ: 28ರಂದು ಪ್ರತಿಭಟನೆ
2014ರಂದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕುಲಶಾಸ್ತ್ರೀಯ ವರದಿ ನಂತರ ಮೂರು ಬಾರಿ ಪೂರಕ ದಾಖಲೆಯೊಳಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು. ಬೀದರ್‌ ಮತ್ತು ಕಲಬುರಗಿ-ಯಾದಗಿರಿ ಜಿಲ್ಲೆಯ ಗೊಂಡ ಪರ್ಯಾಯ ಪದ ಕುರುಬವನ್ನು ಎಸ್‌ಟಿ ಪಟ್ಟಿಯಲ್ಲಿ ಜಾರಿಗೊಳಿಸುವಂತೆ ಆಗ್ರಹ.
ಸರ್ಕಾರ ನೀರು ಕೊಡದಿದ್ದರೆ ಸಂಪೂರ್ಣ ನಷ್ಟ ಕೊಡಲಿ: ಬಡಗಲಪುರ ನಾಗೇಂದ್ರ
ಭೀಮರಾಯನಗುಡಿಯಲ್ಲಿ 7ನೇ ದಿನಕ್ಕೆ ಕಾಲಿಟ್ಟ ರೈತರ ಅಹೋರಾತ್ರಿ ಪ್ರತಿಭಟನೆ. ಧರಣಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಆಕ್ರೋಶ. ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಆಗ್ರಹ.
ಕೆಂಭಾವಿಯಲ್ಲಿ ಕನ್ನಡ ರಥಕ್ಕೆ ಅದ್ಧೂರಿ ಸ್ವಾಗತ
ಅತ್ಯಂತ ಸರಳ, ಸುಂದರ ಭಾಷೆಯಾಗಿರುವ ಕನ್ನಡ ಭಾಷೆಯನ್ನು ಪ್ರತಿಯೊಬ್ಬ ಕನ್ನಡಿಗರು ಹೆಮ್ಮೆಯಿಂದ ಕಲಿಯಬೇಕು. ಇತಿಹಾಸ ಸಾರುವ ಕನ್ನಡ ರಥಯಾತ್ರೆಗೆ ಕೆಂಭಾವಿ ಪಟ್ಟಣದಲ್ಲಿ ಜನತೆಯಿಂದ ಅದ್ಧೂರಿ ಸ್ವಾಗತ
ಸುಳ್ಳು ಜಾತಿ ಪತ್ರಕ್ಕೆ ಕಡಿವಾಣ ಹಾಕದಿದ್ದರೆ ಕ್ರಾಂತಿ: ರಾಜಶೇಖರ್
ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಪಂಗಡದವರಿಂದ ಕ್ರಾಂತಿ, ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯುವ ಪ್ರಕರಣಗಳಿಗೆ ಸರ್ಕಾರ ಕಡಿವಾಣ ಹಾಕಬೇಕು. ಸಂವಿಧಾನಬದ್ಧವಾಗಿ ನೀಡುವ ಮೀಸಲಾತಿ ಹಕ್ಕು ಪಡೆದುಕೊಳ್ಳುವುದರಲ್ಲಿ ನಮ್ಮದು ಯಾವುದೇ ತಕರಾರು ಇಲ್ಲ.
ಅಕ್ಕಿ ಅಕ್ರಮ: ಲೋಕಾಯುಕ್ತಕ್ಕೆ ದೂರು
ಯಾದಗಿರಿ ಜಿಲ್ಲೆಯ ಶಹಾಪುರದ ಸರ್ಕಾರಿ ಗೋದಾಮಿನಿಂದ 2 ಕೋಟಿ ರು.ಗಳ ಮೌಲ್ಯದ, ಸುಮಾರು 6 ಸಾವಿರ ಕ್ವಿಂಟಲ್‌ ಪಡಿತರ ಅಕ್ಕಿ ನಾಪತ್ತೆ ಪ್ರಕರಣ. ಲೋಕಾಯುಕ್ತದಲ್ಲಿ ದೂರು ದಾಖಲು. ಅಶೋಕ್ ಕುಮಾರ್ ಕುಲ್ಕರ್ಣಿ ಮಲ್ಲಾಬಾದಿ ಅವರು ಬೆಂಗಳೂರು ಕೇಂದ್ರ ಕಚೇರಿಗೆ ತೆರಳಿ ರಿಜಿಸ್ಟ್ರಾರ್‌ ಅವರಿಗೆ ಡಿ.13ರಂದು ದೂರು ಸಲ್ಲಿಕೆ
ಸುರಪುರದಿಂದ ಯಾದಗಿರಿಗೆ ಬೆಳಗ್ಗೆ ಬಸ್ಸೇ ಇಲ್ಲ!
ಪ್ರಯಾಣಿಕರು, ನೌಕರರು, ವಿದ್ಯಾರ್ಥಿಗಳ ಪರದಾಟ, ಶಾಶ್ವತ ಪರಿಹಾರಕ್ಕೆ ಒತ್ತಾಯ, ಪಿಳಿಪಿಳಿ ಕಣ್ಣು ಬಿಡುತ್ತಾ ಯಾದಗಿರಿ ಬಸ್‌ಗಳನ್ನು ನೋಡಬೇಕು. ಸುರಪುರ ಜನರ ಗೋಳಾಟ
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 218
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved