• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಹಾಪುರದಲ್ಲಿ ನೀರಿಗಾಗಿ ಆಗ್ರಹಿಸಿ ಕಾವೇರಿದ ರೈತರ ಹೋರಾಟ
ಶಾಸಕ, ಸಚಿವರು ಹೋರಾಟದಲ್ಲಿ ಭಾಗಿಯಾಗಿ ಎಂದು ರೈತರ ಆಕ್ರೋಶ, ಜಮೀನಿಗೆ ನೀರು ಹರಿಸುವ ಕುರಿತು ಅಧಿಕಾರಿಗಳು ಮಾತನಾಡದೆ ನಿರ್ಲಕ್ಷ್ಯ ಧೋರಣೆ
ಕೈಗಾರಿಕೆಗೆ ನೀರು, ಮೆಣಸಿನಕಾಯಿ ಬೆಳೆಗಾರರಿಗೆ ಕಣ್ಣೀರು!
ಕಾಲುವೆಗೆ ನೀರು ಹರಿಸಲು ಆಗ್ರಹ : ಆರನೇ ದಿನಕ್ಕೆ ಕಾಲಿಟ್ಟ ಧರಣಿ । ನೀರಾವರಿ ಕಚೇರಿಗೆ ಬೀಗಮುದ್ರೆ : ರಾಜ್ಯಹೆದ್ದಾರಿ ತಡೆ : ನಾಳೆ (ಡಿ.25) ಶಹಾಪುರ ಬಂದ್‌ ಕರೆ । ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸಲು ರೈತರ ಆಗ್ರಹ
ಗುಣಮಟ್ಟದ ಕಾಮಗಾರಿ ಕೈಗೊಳ್ಳಿ: ಶಾಸಕ ತುನ್ನೂರು
ಯಾದಗಿರಿ ನಗರದ ಗಂಜ್ ಪ್ರದೇಶದ ಹಿಂಭಾಗದಲ್ಲಿ ಡಾ.ಬಿ.ಆರ್. ಅಂಬೇಡ್ಕರ್‌ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ ಕಾಮಗಾರಿಗೆ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಶಂಕುಸ್ಥಾಪನೆ ನೆರವೇರಿಸಿದರು.
ನೀರು ಕೊಡಿ, ಇಲ್ಲವೇ ವಿಷ ಕೊಡಿ: ರೈತರ ಆಗ್ರಹ
ಫೆಬ್ರವರಿ ಅಂತ್ಯದವರೆಗೆ ಕಾಲುವೆಗೆ ನೀರು ಹರಿಸ ಬೇಕೆಂದು ಒತ್ತಾಯಿಸಿ ದಿಢೀರನೆ ಬಂದ್‌ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಇಲ್ಲಿನ ಭೀಮರಾಯನಗುಡಿ ಕೆಬಿಜೆಎನ್‌ಎಲ್‌ ಕಚೇರಿ ಮುಂದೆ ಎತ್ತಿನ ಗಾಡಿ ಹಾಗೂ ಎತ್ತುಗಳನ್ನು ಕಟ್ಟಿ ಹಾಕಿ ರೈತ ಮುಖಂಡರು ಪ್ರತಿಭಟಿಸಿದರು.
ನೌಕರ ಆತ್ಮಹತ್ಯೆ: ಕಿರುಕುಳ ನೀಡಿದ ಅಧಿಕಾರಿಗಳಿಗೆ ಶಿಕ್ಷೆಯಾಗಲಿ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕು ಕಚೇರಿ ನೌಕರ ಸಿ.ಎಂ. ಗುರುಲಿಂಗಣ್ಣ ಆತ್ಮಹತ್ಯೆಗೆ ಕಾರಣರಾದ ಅಧಿಕಾರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಶಹಾಪುರದಲ್ಲಿ ನೌಕರರ ಸಂಘದಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸಿಎಂಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರಾಣಿಬಲಿ ತಡೆ ಸಂಪೂರ್ಣ ಯಶಸ್ವಿ: ದಯಾನಂದ ಸ್ವಾಮೀಜಿ
ಸುರಪುರ ತಾಲೂಕಿನ ದೇವಿಕೇರಾ ಗ್ರಾಮದ ಗ್ರಾಮದೇವತೆಗಳ ಜಾತ್ರೆಯಲ್ಲಿ ಪ್ರಾಣಿಬಲಿ ತಡೆ ಸಂಪೂರ್ಣ ಯಶಸ್ವಿಯಾಗಿದ್ದು, ಜಿಲ್ಲಾಡಳಿತ, ಪೊಲೀಸರು, ಮಾಧ್ಯಮಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಲ್ಲದೆ ಗ್ರಾಮಸ್ಥರ ಸಹಕಾರ ಮಾತಿನಲ್ಲಿ ವರ್ಣಿಸಲು ಸಾಧ್ಯವಿಲ್ಲ ಎಂದು ಬೆಂಗಳೂರಿನ ಬಸವ ಧರ್ಮ ಜ್ಞಾನ ಪೀಠದ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ, ಪಶು-ಪ್ರಾಣಿ ಬಲಿ ನಿರ್ಮೂಲನ ಜಾಗೃತಿ ಮಾಹಾಸಂಘ ಅಧ್ಯಕ್ಷರಾದ ದಯಾನಂದ ಸ್ವಾಮೀಜಿ ತಿಳಿಸಿದರು.
ನಿಸ್ವಾರ್ಥ ಸೇವೆಯಲ್ಲಿಯೇ ಜೀವನದ ಸಾರ್ಥಕ : ಶಾಸಕ ತುನ್ನೂರು
ಮನುಷ್ಯನಾಗಿ ಹುಟ್ಟಿಬಂದ ಬಳಿಕ ಸಮಾಜದ ಋಣ ತೀರಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದ್ದು, ನಿಸ್ವಾರ್ಥ ಸೇವೆಯಲ್ಲಿಯೇ ಜೀವನದ ಸಾರ್ಥಕತೆಯಿದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು. ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಲಯನ್ಸ ಕ್ಲಬ್ ಆಫ್ ಯಾದಗಿರಿಯ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಿಗಧಿತ ಸಮಯದಲ್ಲಿ ಗರ್ಭಿಣಿಯ ಪರೀಕ್ಷೆ ನಡೆಸಿ: ಸಿಇಒ
ಯಾದಗಿರಿ ಜಿಲ್ಲೆಯಲ್ಲಿ 2023ರ ಏಪ್ರಿಲ್‌ನಿಂದ ನವೆಂಬರ್ ಅಂತ್ಯದವರೆಗೆ 0-2 ವರ್ಷದ ವಯೋಮಿತಿಯಲ್ಲಿ ಒಟ್ಟು 168 ಶಿಶು ಮರಣ ಸಂಭವಿಸಿದ್ದು, ಇದರಲ್ಲಿ ಸುರಪೂರ ತಾಲೂಕಿನಲ್ಲಿ 85, 61 ಯಾದಗಿರಿಯಲ್ಲಿ ಹಾಗೂ 22 ಶಹಾಪುರ ತಾಲೂಕಿನಲ್ಲಿ ಶಿಶು ಮರಣ ಸಂಭವಿಸಿದ್ದು, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಡಳಿತ ವೈದ್ಯಾಧಿಕಾರಿಗಳು ಗಂಡಾಂತರ ಗರ್ಭಿಣಿಯರನ್ನು ನಿಗದಿತ ಸಮಯದಲ್ಲಿ ಪರಿಕ್ಷೇಗೆ ಒಳಪಡಿಸಿ ವೈದ್ಯಕೀಯ ಸೇವೆ ನೀಡಲು ಹಾಗೂ ನವಜಾತ ಶಿಶುಗಳ ಆರೋಗ್ಯ ಸೇವೆಯನ್ನು ನೀಡಬೇಕು
ತಪ್ಪು ಮಾಹಿತಿ ನೀಡಿ ಪಡೆದರೆ ನಿವೇಶನ ರದ್ದು: ಸಚಿವ ದರ್ಶನಾಪೂರ
ಶಹಾಪುರ ನಗರಸಭೆ ವತಿಯಿಂದ ವಸತಿ ಹಾಗೂ ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಅರ್ಜಿ ಕರೆಯಲಾಗಿತ್ತು, ಈ ವೇಳೆ ನಗರದ ಸುಮಾರು 3500 ಅರ್ಜಿಗಳು ಸ್ವೀಕೃತಿಯಾಗಿದ್ದವು. ಆಶ್ರಯ ಸಮಿತಿ ಹಾಗೂ ನಗರಸಭೆ ವತಿಯಿಂದ ಮನೆ ಮನೆ ಸರ್ವೇ ಮಾಡಿ ನಿಜವಾದ ಫಲಾನುಭವಿಗಳ ಪಟ್ಟಿ ತಯಾರಿಸಲಾಗಿತ್ತು. ಇದಕ್ಕೆ ವಿಪಕ್ಷಗಳು ಆಕ್ಷೇಪಿಸಿ ನಗರಸಭೆ ಮುಂದೆ ಧರಣಿ ಮಾಡಿದ ನಂತರ ಕೋರ್ಟಿನಲ್ಲಿ ಸ್ಟೇ ತರಲಾಗಿತ್ತು. ಈಗ ಎಲ್ಲವೂ ಬಗೆಹರಿದಿವೆ. ಆದಷ್ಟು ಬೇಗ ನಿವೇಶನಗಳನ್ನು ಪಾರದರ್ಶಕವಾಗಿ ಲಾಟರಿ ಮೂಲಕ ಹಂಚಲಾಗುವುದು ಎಂದು ಸಚಿವ ದರ್ಶನಾಪೂರ ಮಾಹಿತಿ
ದೌರ್ಜನ್ಯ ಆರೋಪ: ಶಹಾಪುರ ಪೌರಕಾರ್ಮಿಕರ ಧರಣಿ
ಪೌರಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯಗಳನ್ನು ಕೇಳಲು ಮುಂದಾದ ಪೌರ ಕಾರ್ಮಿಕರಿಗೆ ಬೇರೆ ಕಡೆ ನಿಯೋಜನೆ ಶಿಕ್ಷೆ ನೀಡುವ ಮೂಲಕ ಅಧಿಕಾರಿ ವರ್ಗ ಪೌರಕಾರ್ಮಿಕರ ಮೇಲೆ ದರ್ಪ ಮೆರೆದಿದ್ದರೆಂದು ಆರೋಪಿಸಿ, ರಾಜ್ಯ ಪೌರಕಾರ್ಮಿಕರ ಸಂಘ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ನಗರದ ನಗರಸಭೆ ಮುಂದೆ ಬುಧವಾರ ಬೆಳ್ಳಂಬೆಳಗ್ಗೆಯಿಂದ ಧರಣಿ ಆರಂಭಿಸಲಾಯಿತು.
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 218
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved