• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುರಪುರದ ಶ್ರೀರಾಮನ ಬಾಣಕ್ಕೆ ನಿತ್ಯಪೂಜೆ
ಶಿಬಾರಬಂಡಿ ಎಂಬ ಗ್ರಾಮದಲ್ಲಿ ರಾಮಬಾಣ ಎಂಬ ಫ್ಲೆಕ್ಸ್ ಹಾಕಿರುವುದು ಗುಡಿ ಇರುವ ಮಾರ್ಗ ಸೂಚಿಸುತ್ತದೆ. ಈ ಬಾಣ ಸರಿಸುಮಾರು 8 ರಿಂದ 9 ಅಡಿಯಿದ್ದು, 25 ರಿಂದ 30 ಕೆ.ಜಿ. ಇದೆ. ಈ ಬಾಣಕ್ಕೆ ಜನತೆ ಸಿಬಾರ ಎನ್ನುತ್ತಾರೆ. ರಾಮ ಬಾಣ ಬಿದ್ದಿರುವ ಸ್ಥಳದಲ್ಲೇ ಗ್ರಾಮಸ್ಥರು ದೇಗುಲ ನಿರ್ಮಿಸಿ ನಿತ್ಯ ಪೂಜೆ ಕೈಗೊಳ್ಳುತ್ತಿದ್ದಾರೆ. ಈ ಭಾಗದಲ್ಲಿ ಸೀತೆ ಕುರುಹುಗಳು ಗುಡ್ಡಗಳಲ್ಲಿ ಸಿಗುತ್ತವೆ.
ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಪಡೆಯಿರಿ: ಶಿವಶಂಕ್ರಪ್ಪ ಗುಂಡಕನಾಳ
ಪಿಎಂಜೆಜೆಬಿವೈ-ಪಿಎಂಎಸ್‌ಬಿವೈ ಮತ್ತು ಎಪಿವೈ ಯೋಜನೆ, ಅಸಂಘಟಿತ ಕಾರ್ಮಿಕರು ಹಾಗೂ ಜನಸಾಮಾನ್ಯರಿಗಾಗಿ ಅಟಲ್ ಪಿಂಚಣಿ, ಹೀಗೆ ನೂರಾರು ಜನಪರ ಯೋಜನೆಗಳನ್ನು ಪ್ರಧಾನಿ ಮೋದಿ ಅವರ ಸರ್ಕಾರ ಜಾರಿಗೆ ತಂದಿದೆ ಅವುಗಳನ್ನು ಸದ್ಭಳಿಸಿಕೊಳ್ಳುವಂತೆ ಗುಂಡಕನಾಳ ಹೇಳಿದರು.
ಹಯ್ಯಾಳದಲ್ಲಿ ಜಾನುವಾರುಗಳ ಜಾತ್ರೆ ಜೋರು
ಜಾತ್ರೆಯಲ್ಲಿ ಅಸಂಖ್ಯಾತ ಜಾನುವಾರುಗಳು ಸೇರಿದ್ದು, ಮಾರುವವರು, ಕೊಳ್ಳುವವರು ಸಂಖ್ಯೆಯೂ ಅಧಿಕವಾಗಿದೆ. ಒಂದು ಜೊತೆ ಎತ್ತುಗಳು ಅತಿ ಹೆಚ್ಚು ಅಂದರೆ ಸುಮಾರು 2.40 ಲಕ್ಷ ರು.ಗೆ ಮಾರಾಟವಾಗುವ ಮೂಲಕ ಜಾತ್ರಾ ಮಹೋತ್ಸವಕ್ಕೆ ಮತ್ತಷ್ಟು ಮೆರಗು ತಂದಿದೆ.
ಯಾದಗಿರಿ: ನಿರ್ಲಕ್ಷ್ಯಆರೋಪ: ಮಕ್ಕಳ ಆಯೋಗದಿಂದ ಜಿಪಂ ಸಿಇಓಗೆ ಪತ್ರ
ಅನಪುರದ ಸರ್ಕಾರಿ ಹೈಸ್ಕೂಲ್‌ ಮಕ್ಕಳಿಗೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕನ ವಿರುದ್ಧ ತುರ್ತಾಗಿ ಕ್ರಮ ವಹಿಸದ ಬಗ್ಗೆ ವರದಿ ನೀಡುವಂತೆ ಜಿಲ್ಲಾ ಪಂಚಾಯ್ತಿ ಸಿಇಓಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚನೆ ನೀಡಿದೆ.
ಯಾದಗಿರಿ: ಭೀಕರ ಬರಗಾಲ, ರಾಷ್ಟ್ರೀಯ ವಿಪತ್ತು ಘೋಷಿಸಲು ಆಗ್ರಹ
ರಾಜ್ಯ ಸರ್ಕಾರ 236 ತಾಲೂಕುಗಳ ಪೈಕಿ 223 ತಾಲೂಕುಗಳು ತೀವ್ರ ಬರಪೀಡಿತವೆಂದು ಘೋಷಿಸಿದೆ. ಬೆಳೆ ನಷ್ಟದಿಂದ ಪ್ರತಿಯೊಬ್ಬ ರೈತನಿಗೆ ಲಕ್ಷಾಂತರ ರುಪಾಯಿ ನಷ್ಟವಾಗಿದ್ದು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಯಲ್ಲಿದ್ದಾರೆ. ರೈತರ ಹಿತ ಕಾಪಾಡಬೇಕಾದ ಸರ್ಕಾರ ನೆರವಿಗೆ ಬಾರದೆ ಸಾವಿನ ದವಡಿಗೆ ತಳ್ಳುತ್ತಿದೆ ಎಂದು ಪ್ರಾಂತ ರೈತ ಸಂಘ ಆರೋಪಿಸಿದೆ.
ಮಹಿಳಾ ಶೌಚಾಲಯ ನೆಲಸಮ: ಪ್ರಕರಣ ದಾಖಲಿಸಲು ಆಗ್ರಹ
ನಗರಸಭೆ ವ್ಯಾಪ್ತಿಗೆ ಬರುವ ಹೆದ್ದಾರಿಯ ರಂಗಂಪೇಟೆ ಮಂಡಳ ಬಟ್ಟೆ ಎದುರುಗಡೆ ಇರುವ ಸಾರ್ವಜನಿಕರ ಮಹಿಳಾ ಶೌಚಾಲಯ ಕಟ್ಟಡವನ್ನು ಕಾನೂನು ಬಾಹಿರವಾಗಿ ನೆಲಸಮ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಪ್ರಕರಣ ದಾಖಲಿಸಬೇಕು.
ಪ್ರವೇಶ ಶುಲ್ಕ ಹೆಚ್ಚಳ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ರಾಯಚೂರು ವಿಶ್ವವಿದ್ಯಾಲಯವು ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಪ್ರವೇಶ ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ನಗರದ ಸರಕಾರಿ ಪದವಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ನಡೆಸಿದರು.
22ಕ್ಕೆ ಪ್ರಾಣಪ್ರತಿಷ್ಠೆ: ಹುಣಸಗಿಯಲ್ಲಿ ವಿವಿಧ ಕಾರ್ಯಕ್ರಮ
ಪ್ರಮುಖ ಬೀದಿಗಳಲ್ಲಿ ವಿದ್ಯುತ್‌, ಹೂವುಗಳಿಂದ ಸಿಂಗರಿಸಿ ಹಬ್ಬದಂತೆ ಆಚರಿಸಬೇಕೆಂದು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯವು ಜ.22ರಂದು ನಡೆಯಲಿದ್ದು, ಅಂದು ಹುಣಸಗಿ ಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳ ಆಯೋಜನೆ ಹಿನ್ನೆಲೆ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಗಣರಾಜ್ಯೋತ್ಸವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ತಹಸೀಲ್ದಾರ್‌
ಜ.26ರಂದು ನಡೆಯುವ ಗಣರಾಜೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು.
ಮಾನವ ಹಕ್ಕು ಉಲ್ಲಂಘನೆಯಾಗದಿರಲಿ: ನ್ಯಾ.ನಾರಾಯಣಸ್ವಾಮಿ
ಮಾನವ ಹಕ್ಕುಗಳ ಉಲ್ಲಂಘನೆ ಆಗುವ ಮುಂಚಿತವಾಗಿ ಮುಂಜಾಗ್ರತೆ ವಹಿಸಿಕೊಳ್ಳುವುದು ಇಂದಿನ ತುರ್ತು ಅವಶ್ಯಕತೆಯಾಗಿದೆ.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 233
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved