ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ: ಜಿಲ್ಲಾಧಿಕಾರಿ ಸುಶೀಲಾ.ಬಿ
ಜಿಲ್ಲೆಯ ವಿವಿಧ ಗ್ರಾಮ ಮತ್ತು ಪಟ್ಟಣಗಳ ವ್ಯಾಪ್ತಿಯಲ್ಲಿ ಮುಂಜಾಗ್ರತೆ ವಹಿಸುವಂತೆ ವಿವಿಧ ಇಲಾಖೆ ಅಧಿಕಾರಿಗಳೊಡನೆ ಟಿಸಿ ಡಾ.ಬಿ. ಸುಶೀಲಾ ಬರಗಾಲ ಮುಂಜಾಗ್ರತಾ ಸಭೆ ನಡೆಸಿದರು.
ಶೋಷಿತರ ಶಕ್ತಿ ಪ್ರದರ್ಶನದ ಅಗತ್ಯವಿದೆ: ಕೆ.ಎಂ.ರಾಮಚಂದ್ರಪ್ಪ
ಕಾಂತರಾಜ್ ಆಯೋಗದ ವರದಿ ಜಾರಿಗೆ ಆಗ್ರಹಿಸಿ, ಚಿತ್ರದುರ್ಗದಲ್ಲಿ ಜ.28 ರಂದು ಶೋಷಿತರ ಜಾಗೃತಿ ಸಮಾವೇಶ ನಡೆಯಲಿದೆ ಎಂದು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ಮಾಹಿತಿ.
ಯಾದಗಿರಿ: ಅಳಿದುಳಿದ ಬೆಳೆ ರಕ್ಷಣೆಗೆ ಟ್ಯಾಂಕರ್ ಮೊರೆ ಹೋದ ರೈತರು
ಹುಣಸಗಿ ತಾಲೂಕಿನಲ್ಲಿ 1085.71 ಹೆಕ್ಟೇರ್ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಬಿತ್ತನೆಯಾಗಿದ್ದು, ಭೂಮಿಯ ತೇವಾಂಶ ಕಾಪಾಡಲು ರೈತರು ಹರಸಾಹಸ ಪಡುತ್ತಿದ್ದಾರೆ.
ಯಾದಗಿರಿ: ಶೌಚಾಲಯ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಆಗ್ರಹ
ಶೌಚಾಲಯದ ಕೊರತೆ ಇದ್ದು ಮಲಮೂತ್ರದ ಜತೆಗೆ ಪ್ರತಿನಿತ್ಯ ಜೀವನ ನಡೆಸಬೇಕಾಗಿದೆ ಎಂದು ಹುಣಸಗಿ ಪಟ್ಟಣದ 1,2 ನೇ ವಾರ್ಡ್ ಜನರ ಅಳಲು ಹೇಳತೀರದು.
ಯಾದಗಿರಿ: ಎಸ್ಟಿ ಸೇರ್ಪಡೆಗೆ ಆಗ್ರಹಿಸಿ ಕುರುಬ ಸಂಘದಿಂದ ಬೃಹತ್ ಪ್ರತಿಭಟನೆ
ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಗೊಂಡ ಪರ್ಯಾಯ ಪದ ಕುರುಬ ಎಂದು ಪರಿಗಣಿಸಿ ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು.
ಯಾದಗಿರಿ: ಕಾಲುವೆ ನೀರಿಗಾಗಿ ರೈತರ ಅಹೋರಾತ್ರಿ ಧರಣಿ 18ನೇ ದಿನಕ್ಕೆ
ಕೆಬಿಜೆಎನ್ಎಲ್ ಆಡಳಿತ ಕಚೇರಿ ಬೀಗ ಹಾಕುವ ಯತ್ನದಲ್ಲಿ ರೈತರು ಮುಂದಾದ ವೇಳೆ ಪೊಲೀಸ್ ಬೀಗ ಹಾಕದಂತೆ ತಡೆಯೊಡ್ಡಿರುವ ಘಟನೆ ಜರುಗಿತು. ರೈತರನ್ನು ಎದುರು ಹಾಕಿಕೊಂಡಿರುವ ಸರ್ಕಾರ ಉಳಿಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿರಿಧಾನ್ಯಗಳು ಸುಸ್ಥಿರ ಆರೋಗ್ಯದ ಐಸಿರಿ: ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು
ಜಿಲ್ಲಾ ಮಟ್ಟದ ಸಿರಿಧಾನ್ಯಗಳ ಮೇಳಕ್ಕೆ ಶಾಸಕರು ನವಣೆ ಕುಟ್ಟುವ ಮೂಲಕ ಚಾಲನೆ ನೀಡಿದರು. ಸಿರಿಧಾನ್ಯ ಮೇಳದಲ್ಲಿ ರಾಗಿ ಬೀಸುವ ಮೂಲಕ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ.ಸುಶೀಲಾ ಮತ್ತು ಜಿಲ್ಲಾ ಪಂಚಾಯತ್ ಸಿಇಒ ಅಧಿಕಾರಿ ಗರಿಮಾ ಪನ್ವಾರ್ ಚಾಲನೆ ನೀಡಿದರು.
ಸಂಗೀತಕ್ಕೆ ಜೀವ ಕೊಡುವ ಶಕ್ತಿಯಿದೆ: ಶರಣಬಸಪ್ಪ ಯಾಳವಾರ
ತಿಮ್ಮಾಪುರದ ಜೈಹನುಮಾನ್ ದೇಗುಲದಲ್ಲಿ ಸಗರನಾಡು ಕಲಾವೇದಿಕೆ ರುಕ್ಮಾಪುರ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಸಹಯೋಗದಲ್ಲಿ ನಡೆದ ನೂತನ ವರ್ಷದ ಸಂಗೀತ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ.
ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯ ಬಳಕೆ ಅಗತ್ಯ: ಸಚಿವ ದರ್ಶನಾಪೂರ
ಜಿಲ್ಲಾಮಟ್ಟದ ಸಿರಿಧಾನ್ಯ ರೋಡ್ ಶೋಗೆ ಶರಣಬಸಪ್ಪಗೌಡ ದರ್ಶನಾಪೂರ ಚಾಲನೆ ನೀಡಿದರು. ರೈತರು ಹಾಗೂ ಗ್ರಾಹಕರು ಸಿರಿಧಾನ್ಯ ಬೆಳೆಗಳ ಬಗ್ಗೆ ಹೆಚ್ಚಿನ ಗಮನಹರಿಸಲು ತಿಳಿಸಿದರು.
ಉತ್ತಮ ಆರೋಗ್ಯಕ್ಕೆ ಸಿರಿಧಾನ್ಯ ಬಳಕೆ ಅಗತ್ಯ: ಸಚಿವ ದರ್ಶನಾಪೂರ
ಜಿಲ್ಲಾಮಟ್ಟದ ಸಿರಿಧಾನ್ಯ ರೋಡ್ ಶೋಗೆ ಶರಣಬಸಪ್ಪಗೌಡ ದರ್ಶನಾಪೂರ ಚಾಲನೆ ನೀಡಿದರು. ರೈತರು ಹಾಗೂ ಗ್ರಾಹಕರು ಸಿರಿಧಾನ್ಯ ಬೆಳೆಗಳ ಬಗ್ಗೆ ಹೆಚ್ಚಿನ ಗಮನಹರಿಸಲು ತಿಳಿಸಿದರು.
< previous
1
...
206
207
208
209
210
211
212
213
214
...
226
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!