• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೈಕ್ಷಣಿಕ ಉನ್ನತಿಯೇ ಸಮಾಜದ ಪ್ರಗತಿಗೆ ಸಹಕಾರಿ: ಗೋಂಗ್ಲೆ
ಶೈಕ್ಷಣಿಕ ಉನ್ನತಿಯೇ ಸಮಾಜದ ಪ್ರಗತಿಗೆ ಸಹಕಾರಿಯಾಗಲಿದೆ ಎಂದು ಹಣಮಂತರಾವ ಗೋಂಗ್ಲೆ ಹೇಳಿದರು. ಪಟ್ಟಣದ ಅಕ್ಕಮ್ಮ ದೇವಸ್ಥಾನದಲ್ಲಿ ಸೋಮವಂಶ ಸಹಸ್ತ್ರಾರ್ಜುನ ಕ್ಷತ್ರೀಯ ಸಮಾಜದ ವತಿಯಿಂದ ನಡೆದ ರಾಜರಾಜೇಶ್ವರ ಸಹಸ್ತ್ರಾರ್ಜುನ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಶೌಚಾಲಯ ಸ್ವಚ್ಛತೆ ಪ್ರತಿಯೊಬ್ಬರ ಜವಾಬ್ದಾರಿ: ಕಟ್ಟಿಮನಿ
ಜನಸಾಮಾನ್ಯರ ಆರೋಗ್ಯದ ಹಿತದೃಷ್ಟಿಯಿಂದ ಶೌಚಾಲಯ ಬಳಸಿ ಸ್ವಚ್ಛತೆ ಕಾಪಾಡಬೇಕು. ಸಮುದಾಯದ ಶೌಚಾಲಯ, ವೈಯಕ್ತಿಕ ಶೌಚಾಲಯ ಸ್ವಚ್ಛತೆ ಪ್ರತಿಯೊಬ್ಬರ ಜವಾಬ್ದಾರಿ ಎಂದು ಪೌರಾಯುಕ್ತ ಜೀವನ ಕಟ್ಟಿಮನಿ ಹೇಳಿದರು. ನಗರದ ತಿಮ್ಮಾಪುರ ವೃತ್ತದಲ್ಲಿ ವಿಶ್ವ ಶೌಚಾಲಯ ಜಾಗೃತಿ ಮತ್ತು ಮ್ಯಾರಥಾನ್ಗೆ ಡೊಳ್ಳು ಬಡಿಯುವ ಮೂಲಕ ಚಾಲನೆ ನೀಡಿ, ಶೌಚಾಲಯದ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ ಹಲವಾರು ರೋಗಗಳು ಬರುವ ಸಂಭವವಿದೆ ಎಂದು ಹೇಳಿದರು.
ಪ್ರತಿಭಾ ಪುರಸ್ಕಾರದಿಂದ ಸಮಾಜ ಬೆಳವಣಿಗೆ: ಶಾಸಕ ತುನ್ನೂರು
ಪ್ರತಿಭಾವಂತರಿಗೆ ಪುರಸ್ಕಾರ ನೀಡುವುದರಿಂದ ಪ್ರೋತ್ಸಾಹ ಹೆಚ್ಚಿ, ಸಮಾಜದ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.
ಉತ್ತಮ ಆಡಳಿತಕ್ಕೆ ಕಾನೂನು ಪಾಲಿಸಿ: ನ್ಯಾ.ಕೆ.ಎನ್. ಫಣೀಂದ್ರ
ಉತ್ತಮ ಸಾರ್ವಜನಿಕ ಆಡಳಿತಕ್ಕಾಗಿ ಕಾನೂನುಗಳನ್ನು ಆರ್ಥೈಸಿಕೊಂಡು ಅನುಸರಿಸಿದರೆ, ಉತ್ತಮ ಸಮಾಜಕ್ಕೆ ನೆರವಾಗಲಿದೆ ಎಂದು ರಾಜ್ಯ ಉಪ ಲೋಕಾಯುಕ್ತರು, ನ್ಯಾಯಮೂರ್ತಿಗಳಾದ ಕೆ.ಎನ್. ಫಣೀಂದ್ರ ಹೇಳಿದರು.
ಲೋಕಾಯುಕ್ತ ಕಾಯ್ದೆ ಅರಿವು ಮೂಡಿಸುವುದು ಅಗತ್ಯ: ನ್ಯಾ. ಫಣೀಂದ್ರ
ನಾಗರಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಬಗ್ಗೆಯೂ ಸೂಕ್ತ ಅರಿವು ಹಾಗೂ ಜಾಗೃತಿ ಮೂಡಿಸುವಂತೆ ರಾಜ್ಯ ಉಪ ಲೋಕಾಯುಕ್ತರು ಹಾಗೂ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಜಿಲ್ಲಾ ಸೇವಾ ಕಾನೂನು ಪ್ರಾಧಿಕಾರಕ್ಕೆ ತಿಳಿಸಿದ್ದಾರೆ.
ಸರ್ಧಾತ್ಮಕ ಪರೀಕ್ಷೆಗಳಿಗೆ ಗ್ರಂಥಾಲಯಗಳು ಅವಶ್ಯ: ನೈಯ್ಕೋಡಿ
ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ನೇಮಕಾತಿ ಪರೀಕ್ಷೆಗಳ ತಯಾರಿಗಾಗಿ ಸಾರ್ವಜನಿಕ ಗ್ರಂಥಾಲಯಗಳು ಅತ್ಯವಶ್ಯಕವಾಗಿವೆ. ಇದರಿಂದ ಸಾಮಾನ್ಯ ಬಡವರ್ಗದ ಸ್ಪರ್ಧಾಕಾಂಕ್ಷಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹುಣಸಗಿ ತಹಸೀಲ್ದಾರ್ ಬಸಲಿಂಗಪ್ಪ ನೈಯ್ಕೋಡಿ ಹೇಳಿದರು.
ಜಿಲ್ಲೆಯ ಮೊದಲನೇಯ ಎಂಆರ್‌ಎಫ್ ಘಟಕ ಸಗರದಲ್ಲಿ ನಿರ್ಮಾಣ
ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯ ಘಟಕದ ಸ್ಥಳ ಯೋಜನಾ ನಿರ್ದೇಶಕ ಪರಿಶೀಲಿಸಿದ ಬಿಎಸ್ ರಾಠೋಡ್
ಬರ ಪರಿಹಾರ ಕಾರ್ಯ ಶೀಘ್ರ ಜಾರಿಗೊಳಿಸಲು ಆಗ್ರಹ
ಕೇಂದ್ರ ತಂಡವು ಕರ್ನಾಟಕದ ವಿವಿಧೆಡೆ ಬರಪೀಡಿತ ಪ್ರದೇಶಗಳ ಸಮೀಕ್ಷೆ ಮಾಡಿ ವಾರಗಳು ಕಳೆದರೂ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಹಣ ಬಿಡುಗಡೆ ಮಾಡದೆ ಇರುವುದು ಅತ್ಯಂತ ನೋವಿನ ಸಂಗತಿ ಎಂದು ಖಂಡಿಸಿ, ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಲೀಡ್‌.. ವಡಗೇರಾದಲ್ಲಿ ಕುಡಿವ ನೀರಿಗಾಗಿ ಪರದಾಟ
ಬೋರವೆಲ್ ಇದ್ದರೂ ಕುಡಿಯಲು ನೀರು ಯೋಗ್ಯವಾಗಿಲ್ಲ ಸ್ಮಶಾನದ ಬೋರವೆಲ್ ನೀರೆ ಸಾರ್ವಜನಿಕರಿಗೆ ಆಸರೆತಕ್ಷಣ ಕ್ರಮ ಕೈಗೊಳ್ಳದಿದ್ದರೆ ರೈತ ಸಂಘದಿಂದ ಹೋರಾಟ
ಮನ-ಮನೆಗಳಲ್ಲಿ ಸಂಭ್ರಮದ ದೀಪಾವಳಿ
ಮನ-ಮನೆಗಳಲ್ಲಿ ಸಂಭ್ರಮದ ದೀಪಾವಳಿ
  • < previous
  • 1
  • ...
  • 209
  • 210
  • 211
  • 212
  • 213
  • 214
  • 215
  • 216
  • 217
  • 218
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved