• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಕ್ಕಿ ಅಕ್ರಮ: ಆರೋಪಿಗಳ ಬಂಧನಕ್ಕೆ ಆಗ್ರಹ
6077 ಕ್ವಿಂಟಲ್ ಅಕ್ಕಿ ನಾಪತ್ತೆ ಪ್ರಕರಣವನ್ನು ಸಿಐಡಿ ಅಥವಾ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಉಮಾಕಾಂತ್ ಹಳ್ಳೆ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಹಾಗೂ ಅಕ್ಕಿ ಆರೋಪಿಗಳನ್ನು ರಕ್ಷಿಸುತ್ತಿರುವ ಸಚಿವ ದರ್ಶನಾಪೂರ್‌ ರಾಜೀನಾಮೆ ನೀಡಬೇಕೆಂದು ಘೋಷಣೆ ಕೂಗಿದರು.
ಬಸ್‌ನಲ್ಲಿ ಹೆರಿಗೆ: ಹೆಣ್ಣು ಮಗು ಜನನ
ಕೆಎಸ್‌ಆರ್‌ಟಿಸಿ ಚಲಿಸುವ ಬಸ್‌ವೊಂದರಲ್ಲಿ ಗರ್ಭಿಣಿಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ವೇಳೆ ಬಸ್‌ ಚಾಲಕ, ನಿರ್ವಾಹಕ, ಬಸ್‌ನಲ್ಲಿದ್ದ ಮಹಿಳೆಯರು ಮಾನವೀಯತೆ ಮೆರೆದಿದ್ದು, ಬಸ್‌ನಲ್ಲೇ ಹೆರಿಗೆ ಮಾಡಿಸಿದ್ದಾರೆ. ಈ ವೇಳೆ ಮಹಿಳೆಗೆ ಹೆಣ್ಣು ಮಗು ಜನಿಸಿದೆ.
ಅಕ್ಕಿ ಅಕ್ರಮ ಪ್ರಕರಣ ಸಿಐಡಿಗೆ ಒಪ್ಪಿಸಲು ಆಗ್ರಹ: ಇಂದು ಬಿಜೆಪಿ ಪ್ರತಿಭಟನೆ
ಪಡಿತರ ಅಕ್ಕಿಯಲ್ಲಾದ ಹಗರಣವನ್ನು ಸಿಐಡಿಗೆ ಒಪ್ಪಿಸುವಂತೆ ಜಿಲ್ಲಾ ಬಿಜೆಪಿ ಇಂದು ಪ್ರತಿಭಟನೆ ನಡೆಸಲಿದೆ. 6077 ಕ್ವಿಂಟಲ್ ಅಕ್ಕಿ ಪಡಿತರ ನಾಪತ್ತೆಯಾಗೊದ್ದು, ಆರೋಪಿಗಳಿಗೆ ಶಿಕ್ಷೆಗೆ ಆಗ್ರಹಿಸಿದ್ದಾರೆ.
ನೀರು, ಚರಂಡಿ, ರಸ್ತೆ ಅಂದವಾಗಿಡಲು ಯೋಜನೆ ರೂಪಿಸಲು ಸಲಹೆ
ಪಟ್ಟಣದ ನಿವಾಸಿಗಳಿಗೆ ಕುಡಿಯಲು ಶುದ್ಧ ನೀರು ಪೂರೈಕೆ, ಚರಂಡಿಗಳ ಸ್ವಚ್ಛತೆ ಹಾಗೂ ರಸ್ತೆಗಳಲ್ಲಿ ಉಂಟಾಗಿರುವ ಕಂದಕಗಳನ್ನು ಸರಿಪಡಿಸುವ, ಸಾರ್ವಜನಿಕ ಶೌಚಾಲಯ ನಿರ್ಮಾಣ, ಉದ್ಯಾನಗಳ ಸಮರ್ಪಕ ನಿರ್ವಹಣೆ ಒಟ್ಟಾರೆ ಪಟ್ಟಣದ ಅಂದವಾಗಿಸುವ ಕಾಮಗಾರಿಯ ಕ್ರಿಯಾಯೋಜನೆ ರೂಪಿಸಬೇಕು ಎಂದು ಸಾರ್ವಜನಿಕರು ಸಲಹೆ ಸೂಚನೆಗಳನ್ನು ನೀಡಿದರು.
ಸಂಗೀತ, ಕಲಾವಿದರ ಕುರುಹು ನೀಡುವ ಗ್ರಂಥ: ಸದ್ಗುರು ಸೋಪಾನಾಥ ಸ್ವಾಮೀಜಿ
ಸಂಗೀತ, ಕಲಾವಿದರ ಕುರುಹು ನೀಡುವ ಗ್ರಂಥ: ಸದ್ಗುರು ಸೋಪಾನಾಥ ಸ್ವಾಮೀಜಿ
ಬಗರ್‌ಹುಕುಂ ಸಮಿತಿಗೆ ರವಿಚಂದ್ರ ಅಯ್ಯಪ್ಪ ನೇಮಕ: ಶಾಸಕರಿಗೆ ಸನ್ಮಾನ
ಬಗರ್‌ಹುಕುಂ ಸಮಿತಿಗೆ ರವಿಚಂದ್ರ ಅಯ್ಯಪ್ಪ ನೇಮಕ: ಶಾಸಕರಿಗೆ ಸನ್ಮಾನಸನ್ಮಾನ ಸ್ವೀಕರಿಸಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತು
ಅಕ್ರಮ ಕಟ್ಟಡ ನೆಲಸಮಕ್ಕೆ ಒತ್ತಾಯಿಸಿ ಪ್ರತಿಭಟನೆ
ಅಕ್ರಮ ಕಟ್ಟಡ ನೆಲಸಮಕ್ಕೆ ಒತ್ತಾಯಿಸಿ ಪ್ರತಿಭಟನೆಸುರಪುರ ತಹಸೀಲ್ದಾರ್ ಮನವೊಲಿಕೆ ಧರಣಿ ವಾಪಸ್‌ ಪಡೆದ ದಸಂಸ
ವಸತಿ ನಿಲಯಕ್ಕೆ ಮೂಲಸೌಕರ್ಯ ಒದಗಿಸಲು ಆಗ್ರಹ
ವಸತಿ ನಿಲಯಕ್ಕೆ ಮೂಲಸೌಕರ್ಯ ಒದಗಿಸಲು ಆಗ್ರಹಕರವೇ ವಿದ್ಯಾರ್ಥಿ ಘಟಕದಿಂದ ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ
ಅಕ್ಕಿ ಅಕ್ರಮದಲ್ಲಿ ಬಡಪಾಯಿಗಳು ಬಲಿಪಶು?
ಅಕ್ಕಿ ಅಕ್ರಮದಲ್ಲಿ ಬಡಪಾಯಿಗಳು ಬಲಿಪಶು?ಸೂತ್ರಧಾರಿ ಪಾರಾಗಿಸಲು ಅಧಿಕಾರಿಗಳ ಸರಳ ಸೂತ್ರ । ಕಾರ್ಯವೈಖರಿ ಬಗ್ಗೆ ಅನುಮಾನ. ಚರ್ಚೆಗೆ ಗ್ರಾಸವಾದ ಬಂಧನ ಪ್ರಕರಣ
ಬ್ಲಡ್‌ ಬ್ಯಾಂಕ್‌ ಇಲ್ಲಾಂದ್ರೆ ನಾಚಿಕೆಯಾಗ್ಬೇಕು: ಶಾಸಕ ತುನ್ನೂರು
ಯಾದಗಿರಿ: ಜಿಲ್ಲಾಸ್ಪತ್ರೆಯಲ್ಲಿ ಬ್ಲಡ್‌ ಬ್ಯಾಂಕ್‌ ಇಲ್ಲಾಂದ್ರೆ ನಾಚಿಕೆಯಾಗಬೇಕು..!ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಬುಧವಾರ ಈ ಕುರಿತು ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು, ರಕ್ತನಿಧಿ ಕೇಂದ್ರ ಸ್ಥಾಪನೆಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
  • < previous
  • 1
  • ...
  • 213
  • 214
  • 215
  • 216
  • 217
  • 218
  • 219
  • 220
  • 221
  • ...
  • 225
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved