ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಾದಗಿರಿ: ಕುರುಬ ಸಮುದಾಯ ಎಸ್ಟಿಗೆ ಸೇರ್ಪಡೆಗೆ ಪ್ರತಿಭಟಣೆ
ಕುರುಬರೇ ಗೊಂಡರು, ಗೊಂಡರೇ ಕುರುಬರು ಎಂಬ ಘೋಷವಾಕ್ಯದೊಂದಿಗೆ ಕರ್ನಾಟಕ ಕುರುಬ ಗೊಂಡ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಯಾದಗಿರಿ: ದಿ. ನೀಲಕಂಠರಾಯ ಯಲ್ಹೇರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮರಣ ಹೊಂದಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ನೀಲಕಂಠರಾಯ ಯಲ್ಹೇರಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿತು.
ಯಾದಗಿರಿ: ಹಿಟ್ ಆ್ಯಂಡ್ ರನ್ ಕಾನೂನಿಗೆ ಚಾಲಕರ ವಿರೋಧ
ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಅತ್ಯುಗ್ರ ಶಿಕ್ಷೆ ನಿಗದಿಪಡಿಸಿರುವ ಕಾನೂನಿಗೆ ವಿರೋಧ ವ್ಯಕ್ತಪಡಿಸಿ ವಿವಿಧ ಚಾಲಕರ ಸಂಘದ ನೇತೃತ್ವದಲ್ಲಿ ಯಾದಗಿರಿಯಲ್ಲಿ ಪ್ರತಿಭಟನೆ ನಡೆಯಿತು.
ದಲಿತ ರೈತ ಕುಟುಂಬಕ್ಕೆ ನ್ಯಾಯಕ್ಕಾಗಿ ಆಗ್ರಹ: ದಲಿತ ಸಂಘರ್ಷ ಸಮಿತಿ
ಸುರಪುರ ಪೊಲೀಸ್ ಡಿವೈಎಸ್ಪಿ ಕಚೇರಿ ಎದುರು ದಲಿತ ರೈತ ಕುಟುಂಬಕ್ಕೆ ನ್ಯಾಯವೊದಗಿಸುವಂತೆ ಒತ್ತಾಯಿಸಿ ರೈತ ಕುಟುಂಬ ಮತ್ತು ದಲಿತ ಸಂಘಟನೆ ಸದಸ್ಯರು ಪೊಲೀಸ್ ಠಾಣೆ ಪ್ರತಿಭಟನೆ ನಡೆಸಿದರು. ನ್ಯಾಯ ಸಿಗದಿದ್ದರೆ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುವದಾಗಿ ಎಚ್ಚರಿಕೆ ನೀಡಿದರು.
ಯಾದಗಿರಿ: ಅಂಗಡಿ-ಮುಂಗಟ್ಟುಗಳಲ್ಲಿ ಕನ್ನಡ ಕಡ್ಡಾಯಕ್ಕೆ ಕರವೇ ಆಗ್ರಹ
ಕನ್ನಡಕ್ಕಾಗಿ ಧ್ವನಿ ಎತ್ತಿದ ರಾಜ್ಯಾಧ್ಯಕ್ಷ ನಾರಾಯಣಗೌಡರನ್ನು ಮತ್ತು ಪದಾಧಿಕಾರಿಗಳನ್ನು ಬಂಧಿಸಿರುವುದು ಖಂಡನೀಯ ಕೂಡಲೇ ಅವರನ್ನು ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.
ಕುರುಬ ಎಸ್ಟಿ ಆಗುವವರೆಗೂ ನಿರಂತರ ಹೋರಾಟ: ಕನಕಶ್ರೀ
ಕಳೆದ 30 ವರ್ಷಗಳಿಂದ ಕುರುಬರು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಿರಂತರ ಹೋರಾಟ ನಡೆಸಿದ್ದರೂ ರಾಜಕಾರಣಿಗಳೇ ಕಾರಣೀಭೂತರಾಗಿದ್ದಾರೆ. ಇಂತವರ ವಿರುದ್ಧ ಸಮುದಾಯ ಎಚ್ಚರಿಕೆಯಿಂದಿರಬೇಕು
ಶ್ರೀಕಾಂತ್ ಪೂಜಾರಿ ಬಿಡುಗಡೆಗೆ ಆಗ್ರಹಿಸಿ, ಪ್ರತಿಭಟನೆ
ಕರ ಸೇವಕ ಹುಬ್ಬಳ್ಳಿ ಶ್ರೀಕಾಂತ ಪೂಜಾರಿ ಬಂಧನ ಮೂಲಕ, ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಒಂದು ಕೋಮಿನ ಜನರ ಓಲೈಕೆ ಮಾಡುತ್ತಿದೆ ಎಂದು ಆರೋಪಿಸಿದರು.
ಶ್ರೀಕಾಂತ್ ಪೂಜಾರಿ ಬಿಡುಗಡೆಗೆ ಆಗ್ರಹಿಸಿ, ಪ್ರತಿಭಟನೆ
ಕರ ಸೇವಕ ಹುಬ್ಬಳ್ಳಿ ಶ್ರೀಕಾಂತ ಪೂಜಾರಿ ಬಂಧನ ಮೂಲಕ, ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಒಂದು ಕೋಮಿನ ಜನರ ಓಲೈಕೆ ಮಾಡುತ್ತಿದೆ ಎಂದು ಆರೋಪಿಸಿದರು.
ಕುರುಬ ಪರ್ಯಾಯ ಪದ ಪರಿಶಿಷ್ಟ ಪಂಗಡಕ್ಕೆ ಸೇರಿಸಿ
ಗೊಂಡ ಕುರುಬ, ಜೇನು ಕುರುಬ ಮತ್ತು ಕಾಡು ಕುರುಬ ಪರ್ಯಾಯ ಪದ ಕುರುಬ ಎಂದು ಪರಿಗಣಿಸಿ, ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ಒತ್ತಾಯಿಸಲಾಯಿತು,.
ಕೋವಿಡ್ ಜಾಗೃತಿ ಮೂಡಿಸಿ: ಶಾಸಕ ಕಂದಕೂರು
ಬೇರೆ ರಾಜ್ಯಗಳಿಂದ ಬರುವ ಜನರ ಮೇಲೆ ನಿಗಾ ಇಡಿ, ಗ್ರಾಮ ಮತ್ತು ಪಟ್ಟಣಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ಸಭೆಗಳನ್ನು ನಡೆಸಿ, ಡಂಗೂರ ಸಾರುವ ಮೂಲಕ ಜಾಗೃತಿ ಮೂಡಿಸಬೇಕು.
< previous
1
...
216
217
218
219
220
221
222
223
224
...
237
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ