• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಗರ್‌ಹುಕುಂ ಸಮಿತಿಗೆ ರವಿಚಂದ್ರ ಅಯ್ಯಪ್ಪ ನೇಮಕ: ಶಾಸಕರಿಗೆ ಸನ್ಮಾನ
ಬಗರ್‌ಹುಕುಂ ಸಮಿತಿಗೆ ರವಿಚಂದ್ರ ಅಯ್ಯಪ್ಪ ನೇಮಕ: ಶಾಸಕರಿಗೆ ಸನ್ಮಾನಸನ್ಮಾನ ಸ್ವೀಕರಿಸಿ ಶಾಸಕ ರಾಜಾ ವೆಂಕಟಪ್ಪ ನಾಯಕ ಮಾತು
ಅಕ್ರಮ ಕಟ್ಟಡ ನೆಲಸಮಕ್ಕೆ ಒತ್ತಾಯಿಸಿ ಪ್ರತಿಭಟನೆ
ಅಕ್ರಮ ಕಟ್ಟಡ ನೆಲಸಮಕ್ಕೆ ಒತ್ತಾಯಿಸಿ ಪ್ರತಿಭಟನೆಸುರಪುರ ತಹಸೀಲ್ದಾರ್ ಮನವೊಲಿಕೆ ಧರಣಿ ವಾಪಸ್‌ ಪಡೆದ ದಸಂಸ
ವಸತಿ ನಿಲಯಕ್ಕೆ ಮೂಲಸೌಕರ್ಯ ಒದಗಿಸಲು ಆಗ್ರಹ
ವಸತಿ ನಿಲಯಕ್ಕೆ ಮೂಲಸೌಕರ್ಯ ಒದಗಿಸಲು ಆಗ್ರಹಕರವೇ ವಿದ್ಯಾರ್ಥಿ ಘಟಕದಿಂದ ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ
ಅಕ್ಕಿ ಅಕ್ರಮದಲ್ಲಿ ಬಡಪಾಯಿಗಳು ಬಲಿಪಶು?
ಅಕ್ಕಿ ಅಕ್ರಮದಲ್ಲಿ ಬಡಪಾಯಿಗಳು ಬಲಿಪಶು?ಸೂತ್ರಧಾರಿ ಪಾರಾಗಿಸಲು ಅಧಿಕಾರಿಗಳ ಸರಳ ಸೂತ್ರ । ಕಾರ್ಯವೈಖರಿ ಬಗ್ಗೆ ಅನುಮಾನ. ಚರ್ಚೆಗೆ ಗ್ರಾಸವಾದ ಬಂಧನ ಪ್ರಕರಣ
ಬ್ಲಡ್‌ ಬ್ಯಾಂಕ್‌ ಇಲ್ಲಾಂದ್ರೆ ನಾಚಿಕೆಯಾಗ್ಬೇಕು: ಶಾಸಕ ತುನ್ನೂರು
ಯಾದಗಿರಿ: ಜಿಲ್ಲಾಸ್ಪತ್ರೆಯಲ್ಲಿ ಬ್ಲಡ್‌ ಬ್ಯಾಂಕ್‌ ಇಲ್ಲಾಂದ್ರೆ ನಾಚಿಕೆಯಾಗಬೇಕು..!ಬೆಳಗಾವಿ ವಿಧಾನಸಭೆ ಅಧಿವೇಶನದಲ್ಲಿ ಬುಧವಾರ ಈ ಕುರಿತು ತಮ್ಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು, ರಕ್ತನಿಧಿ ಕೇಂದ್ರ ಸ್ಥಾಪನೆಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ವೀರಶೈವ ಲಿಂಗಾಯಿತರ ಚಿಂತನ-ಮಂಥನಕ್ಕೆ ಆಗಮಿಸಿ: ಮುದ್ನಾಳ
23, 24ರಂದು ದಾವಣಗೆರೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ
ಅನೈತಿಕ ಸಂಬಂಧದ ಆರೋಪ: ಮರ್ಯಾದೆಗಂಜಿ ಯುವಕ ಆತ್ಮಹತ್ಯೆ?
ಇಲ್ಲಿಗೆ ಸಮೀಪದ ಹೊಸಹಳ್ಳಿಯಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ 25 ವರ್ಷದ ಯುವಕನೊಬ್ಬನ ಅನುಮಾನಾಸ್ಪದ ಶವ ಪತ್ತೆಯಾಗಿದೆ. ಅನೈತಿಕ ಸಂಬಂಧದ ಆರೋಪದ ಹೊರಿಸಿ ಕೆಲವರು ಮರಕ್ಕೆ ಕಟ್ಟಿ ಥಳಿಸಿದ್ದರಿಂದ, ಅವಮಾನ ಸಹಿಸದೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ
ವಿದ್ಯಾರ್ಥಿಗಳ ಚರ್ಮರೋಗ ಪ್ರಕರಣ ಪ್ರಸ್ತಾಪಿಸಿದ ಕಂದಕೂರು
ಜಿಲ್ಲೆಯ ವಸತಿ ಶಾಲೆಯಲ್ಲಿನ ನೂರಾರು ಮಕ್ಕಳಿಗೆ ಚರ್ಮರೋಗ (ತುರಿಕೆ) ಪ್ರಕರಣ ಕುರಿತು ಬುಧವಾರ ಸದನದಲ್ಲಿ ಪ್ರಸ್ತಾಪಿಸಿದ ಗುರುಮಠಕಲ್‌ ಶಾಸಕ ಶರಣಗೌಡ ಕಂದಕೂರು, ಸ್ವಚ್ಛತೆ ಕೊರತೆ, ಕಲುಷಿತ ನೀರು ಮುಂತಾದ ಕಾರಣಗಳಿಂದಾಗುತ್ತಿರುವ ಇಂತಹ ಪ್ರಕರಣಗಳ ತಡೆಗಟ್ಟಬೇಕು ಎಂದು ಸರ್ಕಾರಕ್ಕೆ ಕೋರಿದರು.
ಕುಡೀಲಿಕ್ಕೆ ನೀರು, ಸಾಲೀಗೆ ಮಾಸ್ತರ್ರು, ದವಾಖಾನಿಗೆ ಡಾಕ್ಟ್ರು ಕೊಡ್ರಿ ಸಾಕು...!
ಯಾದಗಿರಿ ಜಿಲ್ಲೆಯ ಜ್ವಲಂತ ಸಮಸ್ಯೆಗಳ ಎಳೆಎಳೆಯಾಗಿ ಬಿಚ್ಚಿಟ್ಟ ಶಾಸಕ ಕಂದಕೂರ, ಸದನದಲ್ಲಿ ಸದ್ದು ಮಾಡಿದ ಗುರುಮಠಕಲ್‌ ಶಾಸಕ ಶರಣಗೌಡ ಕಂದಕೂರು, ಗುಳೇ, ಬೆಳೆ, ಅನ್ನ, ನೀರು, ವೈದ್ಯರು, ಶಿಕ್ಷಕರ ಕೊರತೆ ಬಗ್ಗೆ ಕಂದಕೂರು ಗಂಭೀರ ಪ್ರಸ್ತಾಪ
ಪಡಿತರ ಅಕ್ಕಿ ಅಕ್ರಮ- ಸಿಐಡಿ ತನಿಖೆಗೆ ಸದನದಲ್ಲಿ ಶಾಸಕ ಕಂದಕೂರು ಆಗ್ರಹ
ಜಿಲ್ಲೆಯಲ್ಲಿ ನಡೆದ ಅನ್ನಭಾಗ್ಯ ಅಕ್ಕಿ ಅಕ್ರಮ ಪ್ರಕರಣ ಸಿಐಡಿ ತನಿಖೆಗೆ ವಹಿಸುವಂತೆ ಮಂಗಳವಾರ ಬೆಳಗಾವಿ ಅಧಿವೇಶನದಲ್ಲಿ ಗುರುಮಠಕಲ್‌ ಶಾಸಕ ಶರಣಗೌಡ ಕಂದಕೂರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸಾದ ಅನ್ನಭಾಗ್ಯ ಯೋಜನೆಯಲ್ಲಿನ ಕೋಟ್ಯಂತರ ರುಪಾಯಿ ಅಕ್ಕಿ ದಾಸ್ತಾನು ಕಳವಾಗಿದೆ. ಅಕ್ರಮ ಪ್ರಕರಣಗಳು ಜಿಲ್ಲೆಯಲ್ಲಿ ಪದೇ ಪದೆ ನಡೆಯುತ್ತಿರುವುದಕ್ಕೆ ಲಗಾಮು ಹಾಕಬೇಕು ಎಂದು ಅವರು ಆಗ್ರಹಿಸಿದರು.
  • < previous
  • 1
  • ...
  • 221
  • 222
  • 223
  • 224
  • 225
  • 226
  • 227
  • 228
  • 229
  • ...
  • 233
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved