• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮ ಒನ್ ಕೇಂದ್ರಕ್ಕೆ ಅರ್ಜಿ ಆಹ್ವಾನ
Application Invitation for Village One Centre
ನೀರು, ನೈರ್ಮಲ್ಯ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಮುಖ್ಯ
Women's role in water and sanitation management is important
ಧರ್ಮಮಾರ್ಗದಲ್ಲಿ ನಡೆದಾಗ ಸುಖ ಪ್ರಾಪ್ತಿ : ಶ್ರೀಶೈಲ್ ಜಗದ್ಗುರು
Happiness is attained when one walks on the path of Dharma: Srishail Jagadguru
ಸುರಪುರ: ಏ.15ರವರೆಗೆ ನೀರು ಹರಿಸಲು ಆಗ್ರಹ
Surapura: Demand to release water till April 15
ಹೆಡಗಿಮದ್ರಾ ಕೃಷಿ ಸಹಕಾರ ಸಂಘ ಅಧ್ಯಕ್ಷರಾಗಿ ಮಠಪತಿ: ಮಂಜುನಾಥ
ತಾಲೂಕಿನ ಹೆಡಗಿಮದ್ರಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ ವಿರುಪಾಕ್ಷಯ್ಯಾ ಸ್ವಾಮಿ‌ ಮಠಪತಿ ಅಧ್ಯಕ್ಷರಾಗಿ ಹಾಗೂ ಲಕ್ಷ್ಮಣ ತುಳಜಾರಾಮ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವರ್ಕನಳ್ಳಿ ಕೃಷಿ ಸಂಘದ ಅಧ್ಯಕ್ಷರಾಗಿ ರಾಜಶೇಖರಯ್ಯ ಸ್ವಾಮಿ
ತಾಲೂಕಿನ ವರ್ಕನಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಸಂಘದ ಅಧ್ಯಕ್ಷರಾಗಿ ರಾಜಶೇಖರಯ್ಯ ಸ್ವಾಮಿ ಮುಷ್ಟೂರು ಮತ್ತು ಉಪಾಧ್ಯಕ್ಷರಾಗಿ ಮಲ್ಲೇಶ ಬಾವೂರ ಪಗಲಾಪೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಗುತ್ತಣ್ಣಗೌಡ ಘೋಷಣೆ ಮಾಡಿದರು.
ಮಾರ್ಚ್‌ 6 ರಂದು ಯಾದಗಿರಿಯಲ್ಲಿ ಭೋಜಲಿಂಗೇಶ್ವರ ರಥೋತ್ಸವ, ಧರ್ಮಸಭೆ
ಕಲ್ಯಾಣ ಕರ್ನಾಟಕದ ಪ್ರಮುಖ ಸಾಮರಸ್ಯ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ನೆರೆಯ ಸೂಗೂಋೂ (ಎನ್) ಗ್ರಾಮದ ಶ್ರೀ ಭೋಜಲಿಂಗೇಶ್ವರ ಸಿದ್ಧಸಂಸ್ಥಾನ ಮಠದ ಜಾತ್ರೆ ಮಾ.6ರ ಗುರುವಾರ ಸಂಜೆ 7.05ಕ್ಕೆ ಜರುಗಲಿದೆ. ನಂತರ ಧರ್ಮಸಭೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಪೀಠಾಧಿಪತಿ ಹಿರಗಪ್ಪ ತಾತನವರು ತಿಳಿಸಿದ್ದಾರೆ.
ಮಾರ್ಚ್‌ 4ರಂದು ಯಾದಗಿರಿಯ ಅಬ್ಬೆತುಮಕೂರು ವಿಶ್ವಾರಾಧ್ಯರ ರಥೋತ್ಸವ
ಅಬ್ಬೆತುಮಕೂರಿನ ಸಿದ್ಧಿಪುರುಷ ಶ್ರೀ ವಿಶ್ವಾರಾಧ್ಯರ ರಥೋತ್ಸವ ಮಾ.4 ರಂದು ಮಂಗಳವಾರ ಸಂಜೆ 6.30ಕ್ಕೆ ಶ್ರದ್ಧಾ, ಭಕ್ತಿಯಿಂದ ಸಂಭ್ರಮ ಸಡಗರದಿಂದ ನಡೆಯಲಿದೆ ಎಂದು ಶ್ರೀಮಠದ ವಕ್ತಾರ ಡಾ.ಸುಭಾಶ್ಚಂದ್ರ ಕೌಲಗಿ ತಿಳಿಸಿದ್ದಾರೆ.
ದಲಿತರ ಮೀಸಲು ನಿಧಿಗೆ ಸರ್ಕಾರದಿಂದ ಕನ್ನ: ಮಾಜಿ ಸಚಿವ ಎನ್‌.ಮಹೇಶ್‌
ಅಲ್ಪಸಂಖ್ಯಾತರಿಗೆಂದೇ ಬಜೆಟ್‌ನಲ್ಲಿ ಸಾವಿರಾರು ಕೋಟಿ ರು. ಅನುದಾನ ಪ್ರತ್ಯೇಕವಾಗಿ ತೆಗೆದಿರಿಸಲಾಗಿದೆ. ಆದರೂ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಆನುಷ್ಠಾನಕ್ಕೆ ಅದಕ್ಕೆ ಕೈಹಾಕದೆ, ದಲಿತರ ನಿಧಿಗೆ ಕನ್ನ ಹಾಕುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್‌.ಮಹೇಶ್ ರಾಜ್ಯ ಸರ್ಕಾರದ ವಿರುದ್ಧ ಆರೋಪಿಸಿದರು.
ನಾಡು ನುಡಿ ಸಂರಕ್ಷಣೆಗೆ ಹೋರಾಡೋಣ: ಶಿವರಾಜ ವಗ್ಗರ
ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪ ಆವರಣದಲ್ಲಿ ಸೋಮವಾರ ಜಯ ಕರ್ನಾಟಕ ರಕ್ಷಣಾ ಸೇನೆಯ ನೂತನ ನಗರ ಘಟಕ ಪದಾಧಿಕಾರಿಗಳನ್ನು ನೇಮಿಸಲಾಯಿತು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 226
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved