• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೇತಾಜಿ ಬೋಸ್‌ರ ಮನೋಭಾವ ಬೆಳೆಸಿಕೊಳ್ಳಿ: ವಿ.ಎನ್.ರಾಜಶೇಖರ್
ನೇತಾಜಿ ಸುಭಾಶ್ಚಂದ್ರ ಭೋಸ್ ರವರು ದೇಶ ಸ್ವಾತಂತ್ರ್ಯ ಗೊಳ್ಳುವುದರ ಜೊತೆಗೆ, ಸರ್ವರಿಗೂ ಶಿಕ್ಷಣ ಸಿಗಬೇಕು ಎಂದು ಬಯಸಿದ್ದರು. ಹೀಗಾಗಿ ಅನ್ಯಾಯದ ವಿರುದ್ಧ ಹೋರಾಡುವ ಅವರ ಮನೋಭಾವವನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಿದೆ ಎಂದು ಎಐಡಿಎಸ್ಒ ಮಾಜಿ ಅಖಿಲ ಭಾರತ ಅಧ್ಯಕ್ಷ ವಿ.ಎನ್.ರಾಜಶೇಖರ್ ಹೇಳಿದರು.
ಆನೆಕಾಲು ರೋಗಕ್ಕೆ ಸಾಮೂಹಿಕ ಔಷಧಿ ಕಾರ್ಯಕ್ರಮ: ಜಿಲ್ಲಾಧಿಕಾರಿ ಡಾ. ಸುಶೀಲಾ
ಆನೆಕಾಲು ರೋಗ ನಿವಾರಣೆಗಾಗಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಫೆ.10 ರಿಂದ 28 ರವರೆಗೆ ಜಿಲ್ಲೆಯ ವಡಗೇರಾ ಬ್ಲಾಕ್‌ನಲ್ಲಿ ಸಾಮೂಹಿಕ ಔಷಧಿ ನುಂಗಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ. ಸುಶೀಲಾ ಸೂಚಿಸಿದರು.
ಉತ್ತಮ ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ವಿಶೇಷ ಗಮನ: ಜಿಲ್ಲಾಧಿಕಾರಿ ಡಾ.ಸುಶೀಲಾ
ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸುವ ವಿನೂತನ ಕಾರ್ಯಕ್ರಮಗಳ ಮೂಲಕ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರಿಯಾಗಿಟ್ಟುಕೊಂಡು ಯೋಜನೆ, ಕಾರ್ಯರೂಪಕ್ಕೆ ತರಲು ಸಂಬಂಧಿಸಿದ ಅಧಿಕಾರಿಗಳು ವಿಶೇಷ ಗಮನ ನೀಡುವಂತೆ ಜಿಲ್ಲಾಧಿಕಾರಿ ಡಾ. ಸುಶೀಲಾ ಸೂಚಿಸಿದರು.
ದೆಹಲಿಯಲ್ಲಿ ಬಿಜೆಪಿ ಗೆಲುವಿಗೆ ಯಾದಗಿರಿ ಬೆಳಗೇರಾದಲ್ಲಿ ಬಿಜೆಪಿ ವಿಜಯೋತ್ಸವ
ದೆಹಲಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಬೆಳಗೇರಾ ಗ್ರಾಮದಲ್ಲಿ ಬಿಜೆಪಿ ಯುವ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಆರೋಗ್ಯ ಕಾಪಾಡಿಕೊಂಡು ಉತ್ತಮ ಜೀವನಶೈಲಿ ರೂಢಿಸಿಕೊಳ್ಳಿ: ಕ್ಯಾನ್ಸರ್ ತಜ್ಞ ಡಾ.ಶೇಖರ್ ಪಾಟೀಲ್
ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಉಚಿತ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ. ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಂಡು ಜೀವನಶೈಲಿ ಸಾಧ್ಯವಾದಷ್ಟು ಬದಲಾವಣೆ ಮಾಡಿಕೊಳ್ಳುವುದು ಉತ್ತಮ ಎಂದು ಖ್ಯಾತ ಕ್ಯಾನ್ಸರ್ ತಜ್ಞ ಹಾಗೂ ಟ್ರಸ್ಟ್ ಮುಖ್ಯಸ್ಥ ಡಾ.ಶೇಖರ್ ಪಾಟೀಲ್ ತಿಳಿಸಿದರು.
ಮಾರಕಾಸ್ತ್ರಗಳನ್ನು ಕೈಯಲ್ಲಿ ಹಿಡಿದುಕೊಂಡು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಐವರ ಬಂಧನ

ಮಾರಕಾಸ್ತ್ರಗಳನ್ನು ಕೈಯಲ್ಲಿ ಹಿಡಿದುಕೊಂಡು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಕಲಬುರಗಿ ನಗರದ ವಿವಿಧ ಬಡಾವಣೆಗಳ ನಿವಾಸಿಗಳಾದ ಐವರು ಯುವಕರನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ಅನಘಾ ತಾಂಬೋಳಿಗೆ ‘ಕಾಯಕರತ್ನ’, ಡಾ. ಪುಷ್ಪ ದ್ರವಿಡ್‍ಗೆ ‘ಕಲ್ಯಾಣರತ್ನ’ ಪ್ರಶಸ್ತಿ ಘೋಷಣೆ
Every year by Karnataka State Marathi Sahitya Parishad
ನೀರಾವರಿ ಅಭಿವೃದ್ಧಿ ಯೋಜನೆಗೆ 230 ಕೋಟಿ ಅನುದಾನ
230 crore grant for irrigation development project
ಅಕ್ರಮ ಕಲ್ಲು ಗಣಿಗಾರಿಕೆ ತಡೆಗಟ್ಟಲು ಕರವೇ ಮನವಿ
Appeal to prevent illegal stone mining
ಪೋಷಕರು ಮೆಚ್ಚುವಂತಹ ಕೆಲಸ ಮಕ್ಕಳಿಂದಾಗಲಿ
Let children do work that parents appreciate
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 226
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved