• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿ ಸೂರ್ಯೋದಯ ಒಂದು ಸಂಕಲ್ಪದಿಂದ ಕೂಡಿರಲಿ: ಡಾ. ಚೆನ್ನಮಲ್ಲಿಕಾರ್ಜುನ
Let every sunrise be accompanied by a resolution: Dr. Chennamallikarjuna
ಸಾಂಸ್ಕೃತಿಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ : ಪಾಟೀಲ್
Personality development through cultural activities: Patil
ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣ : ಸಿಬಿಐಗೆ ಒಪ್ಪಿಸುವಂತೆ ಪ್ರತಿಭಟನೆ

ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಒಪ್ಪಿಸಬೇಕು, ಇದರಲ್ಲಿ ಶಾಮೀಲಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಶ್ವಕರ್ಮ ಮಹಾಸಭಾ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಯಿತು.

ಕಾಮಗಾರಿ ನಡೆಸದೆ ಕೋಟ್ಯಂತರ ಹಣ ಲೂಟಿ?
Crores of money looted without carrying out the work?
ಗ್ರಾಮ್ ಓನ್ ಮತ್ತು ಕರ್ನಾಟಕ ಓನ್ ಕೇಂದ್ರಗಳಲ್ಲಿ ಜ.31ರವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಕಾಲಾವಕಾಶ

ಪಡಿತರ ಚೀಟಿ ತಿದ್ದುಪಡಿ ( ಹೆಸರು ಬದಲಾವಣೆ, ಸದಸ್ಯರ ಸೇರ್ಪಡೆ ಮತ್ತು ಸದಸ್ಯರ ಹೆಸರು ತೆಗೆದು ಹಾಕುವುದು, ನ್ಯಾಯಬೆಲೆ ಅಂಗಡಿ ಬದಲಾವಣೆ ಮತ್ತು ವಿಳಾಸ ಬದಲಾವಣೆ) ಪ್ರಾರಂಭ

ಆಂದೋಲಾ ಶ್ರೀಗಳ ಕೊಲೆ ಸಂಚು: ಶ್ರೀರಾಮ ಸೇನೆ ಪ್ರತಿಭಟನೆ
Sri Rama Sena protests against conspiracy to murder Andola Sri
ಜಗದ ಕವಿ, ಯುಗದ ಕವಿ ರಾಷ್ಟ್ರಕವಿ ಕುವೆಂಪು
ಕನ್ನಡ ಸಾಹಿತ್ಯ ಲೋಕಕ್ಕೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಕನ್ನಡದ ಶ್ರೇಷ್ಠ ಕವಿ, ಜಗದ ಕವಿ, ಯುಗದ ಕವಿ ಕುವೆಂಪು ಎಂದು ಗುರುಮಠಕಲ್ ಖಾಸಾಮಠದ ಶಾಂತವೀರ ಮುರುಘರಾಜೇಂದ್ರ ಸ್ವಾಮಿಗಳು ಹೇಳಿದರು.
ಅಮಿತ್‌ ಶಾ ಹೇಳಿಕೆ ಖಂಡಿಸಿ ಶಹಾಪುರ ಬಂದ್‌ ಯಶಸ್ವಿ
ಡಾ. ಅಂಬೇಡ್ಕರ್ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆಂದು ದೂರಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ, ಎಸ್ಡಿಪಿಐ, ಸಿಪಿಐಎಂ, ವಾಲ್ಮೀಕಿ ಸಂಘ, ವಕೀಲರ ಸಂಘ, ಸಂತ ಸೇವಾಲಾಲ್ ಸಂಘ, ತಾಲೂಕು ಕುರುಬರ ಸಂಘ, ಕನ್ನಡಪರ ಸಂಘಟನೆಗಳು, ರೈತ ಸಂಘ, ವಿದ್ಯಾರ್ಥಿ ಸಂಘಟನೆ, ಪ್ರಗತಿಪರ ಚಿಂತಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಶಹಾಪುರ ಬಂದ್‌ ಯಶಸ್ವಿಯಾಯಿತು.
ಶಹಾಪುರ ಸಪ್ರದ ಕಾಲೇಜು ಜಾಗ ಒತ್ತುವರಿ
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಜಮೀನಿನ ಸರ್ವೇ ನಂಬರ್ 504 ಅನ್ನು ಸರ್ವೇ ಮಾಡಿ ಹದ್ದುಬಸ್ತು ಮಾಡಿಕೊಡುವಂತೆ ಹಲವು ಬಾರಿ ಪ್ರಾಂಶುಪಾಲರು ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದರೂ ಯಾವೊಬ್ಬ ಅಧಿಕಾರಿಯೂ ಸ್ಪಂದಿಸಿಲ್ಲ. ಈಗ ಜಮೀನು ಉಳ್ಳವರ ಪಾಲಾಗುವ ಕಾಲ ದೂರವಿಲ್ಲ ಎನ್ನಲಾಗುತ್ತಿದೆ.
ಯುವಕರು ಆರೋಗ್ಯದ ಕಾಳಜಿ ವಹಿಸುವುದು ಅಗತ್ಯ
ಯುವಕರು ದುಶ್ಚಟದಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದು, ದುಶ್ಚಟದಿಂದ ದೂರವಿರಬೇಕು. ಆರೋಗ್ಯದ ಕಾಳಜಿ ವಹಿಸುವುದು ಅಗತ್ಯವಿದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತನ್ನೂರು ಹೇಳಿದರು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 218
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved