ಮಾರ್ಚ್ 6 ರಂದು ಯಾದಗಿರಿಯಲ್ಲಿ ಭೋಜಲಿಂಗೇಶ್ವರ ರಥೋತ್ಸವ, ಧರ್ಮಸಭೆಕಲ್ಯಾಣ ಕರ್ನಾಟಕದ ಪ್ರಮುಖ ಸಾಮರಸ್ಯ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ನೆರೆಯ ಸೂಗೂಋೂ (ಎನ್) ಗ್ರಾಮದ ಶ್ರೀ ಭೋಜಲಿಂಗೇಶ್ವರ ಸಿದ್ಧಸಂಸ್ಥಾನ ಮಠದ ಜಾತ್ರೆ ಮಾ.6ರ ಗುರುವಾರ ಸಂಜೆ 7.05ಕ್ಕೆ ಜರುಗಲಿದೆ. ನಂತರ ಧರ್ಮಸಭೆ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಪೀಠಾಧಿಪತಿ ಹಿರಗಪ್ಪ ತಾತನವರು ತಿಳಿಸಿದ್ದಾರೆ.