ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಬದಲಾವಣೆಗೆ ಯತ್ನಾಳ್ ಟೀಂ ಪ್ರಯತ್ನಿಸುತ್ತಿದೆ. ಆದಷ್ಟು ಬೇಗ ಅದು ಆಗಲೂಬಹುದು ಎಂದು ಸಚಿವ ಶರಣಬಸಪ್ಪಗೌಡ ದರ್ಶನಾಪುರ ಟಾಂಗ್ ನೀಡಿದರು.