• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಡಿಒ ಪರೀಕ್ಷೆ ಗೊಂದಲಕ್ಕೆ ಅಧಿಕಾರಿಗಳೇ ಕಾರಣ!
Officials are responsible for PDO exam confusion!
ಮುಖೇಶ ಪತಂಗೆ ಮನೆಗೆ ಶಾಸಕ ಕಂದಕೂರ ಭೇಟಿ, ಸಾಂತ್ವನ
MLA Kandakur visits Mukesh Patange's house, consoles him
ನರೇಗಾ ಯೋಜನೆಯಲ್ಲಿ ಅವ್ಯವಹಾರ: ತನಿಖೆಗೆ ಆಗ್ರಹ
Irregularities in Narega project: Demand probe
ನೂತನ ನಗರ ಪೊಲೀಸ್ ಠಾಣೆ ಉದ್ಘಾಟನೆ: ಹೋರಾಟಕ್ಕೆ ಗೃಹ ಇಲಾಖೆ ಸ್ಪಂದನೆ
Inauguration of new city police station: Home department's response to the struggle
ವಕ್ಫ್ ಹೆಸರಿನಲ್ಲಿ ಕಾಂಗ್ರೆಸ್ಸಿಂದ ರೈತರ ಆಸ್ತಿ ಕಬಳಿಸುವ ಹುನ್ನಾರ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರ ವಕ್ಫ್ ಬೋರ್ಡ್ ಹೆಸರಿನಲ್ಲಿ ರೈತರ, ಬಡವರ, ಮಠ-ಮಾನ್ಯಗಳ ಜಮೀನನ ಆಸ್ತಿ ಕಬಳಿಸುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿ, ಇದನ್ನು ಖಂಡಿಸಿ ಬಿಜೆಪಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ನರೇಗಾ ವಾರ್ಷಿಕ ಪ್ರಧಾನ ಸುತ್ತೋಲೆಯ ನಿಯಮ ಪಾಲಿಸಿ
ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ವಾರ್ಷಿಕ ಪ್ರಧಾನ ಸುತ್ತೋಲೆಯಲ್ಲಿನ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿ ಸೇರಿ ಒಟ್ಟು 261 ನಾನಾ ಅಭಿವೃದ್ಧಿ ಕಾಮಗಾರಿಗಳಿದ್ದು, ಗ್ರಾಮೀಣ ಅರ್ಹ ರೈತರಿಗೆ ಹಾಗೂ ಜನರಿಗೆ ಅಗತ್ಯ ಮತ್ತು ಆದ್ಯತೆಗೆ ಅನುಸಾರ ವೈಯಕ್ತಿಕ ಕಾಮಗಾರಿ ನೀಡಬೇಕು. ಆಯವ್ಯಯ ತಯಾರಿಸುವಾಗ ನರೇಗಾ ವಾರ್ಷಿಕ ಪ್ರಧಾನ ಸುತ್ತೋಲೆಯಲ್ಲಿ ಸೂಚಿಸಿದ ಕಾಮಗಾರಿ ನಿಯಮ ಪಾಲಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಬೈ ಅವರು ನರೇಗಾ ಯೋಜನೆಯ ಅನುಷ್ಠಾನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ವಿದ್ಯಾರ್ಥಿ ನಿಲಯದಲ್ಲಿ ಮೂಲಸೌಕರ್‍ಯ ಕೊರತೆ ನೀಗಿಸಿ
ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ಮೂಲಸೌಕರ್ಯದ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಆಧುನಿಕ ಭರಾಟೆಯಲ್ಲಿ ಗ್ರಾಮೀಣ ಸೊಗಡಿನ ಕ್ರೀಡೆಗಳು ಮಾಯ
ಆಧುನಿಕ ಭರಾಟೆಯಲ್ಲಿ ಗ್ರಾಮೀಣ ಸೊಗಡಿನ ಕ್ರೀಡೆಗಳು ಮಾಯವಾಗುತ್ತಿವೆ. ಗ್ರಾಮೀಣ ಕ್ರೀಡೆಗಳು ಅತ್ಯಂತ ಮಹತ್ವವನ್ನು ಪಡೆದಿವೆ ಎಂದು ಪ್ರಗತಿಪರ ರೈತ ಪರ್ವತರೆಡ್ಡಿ ಗೌಡ ದೊಡ್ಡಮನಿ ಹೇಳಿದರು.
ಹೆಲ್ಮೆಟ್‌ಗೆ ಅಭ್ಯಂತರವಿಲ್ಲ, ಆದರೆ ವಸೂಲಿ ಬೇಡ
ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್‌ ಕಡ್ಡಾಯಗೊಳಿಸಿರುವ ಎಸ್ಪಿ ಆದೇಶದ ಬಗ್ಗೆ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಚರ್ಚೆ ನಡೆಯಿತು.
ಮಕ್ಕಳನ್ನು ದುಡಿಸಿಕೊಳ್ಳುವುದು ಮಹಾ ಅಪರಾಧ
ಮಕ್ಕಳನ್ನು ದುಡಿಸಿಕೊಳ್ಳುವುದು ಮಹಾ ಅಪರಾಧ.14 ವರ್ಷದೊಳಗಿನ ಮಕ್ಕಳನ್ನು ಅಂಗಡಿ, ಸಂಸ್ಥೆ, ಕಾರ್ಖಾನೆ, ಹೊಟೇಲ್‌ಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಕಡ್ಡಾಯವಾಗಿ ನಿಷೇಧಿಸಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಹೆಚ್ಚುವರಿ ದಿವಾಣಿ ನ್ಯಾಯಧೀಶ ಬಸವರಾಜ್ ಹೇಳಿದರು.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 218
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved