• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ ಸರ್ಕಾರದ ಸಾಧನೆಕಾರ್ಯಕ್ರಮವನ್ನು ಯಶಸ್ವಿಗೊಳಿಸಿ
ಗುರುಮಠಕಲ್‌: ಮೇ 20 ರಂದು ಹೊಸಪೇಟದಲ್ಲಿ ನಡೆಯುವ ಕಾಂಗ್ರೆಸ್ ಸರಕಾರದ 2ನೇ ವರ್ಷದ ಸಾಧನೆಯ ಕುರಿತು ಕಾರ್ಯಕ್ರಮಕ್ಕೆ ಯಾದಗಿರಿ ಮತ್ತು ಗುರುಮಠಕಲ್‌ದಿಂದ ಹೆಚ್ಚಿನ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಪೌರಾಡಳಿತ ಹಾಗೂ ಹಜ್‌ ಸಚಿವರಾದ ರಹೀಂಖಾನ್ ಕಾರ್ಯಕರ್ತರಿಗೆ ಕರೆ ನೀಡಿದರು.
ಡೆಂಘೀ ರೋಗಕ್ಕೆ ಸಂಪೂರ್ಣ ಚಿಕಿತ್ಸೆ ಪಡೆಯಿರಿ
ಯಾದಗಿರಿ: ಡೆಂಘೀ ಜ್ವರವು ವೈರಸ್‌ನಿಂದ ಉಂಟಾಗುವ ಕಾಯಿಲೆ ಹೊಂದಿದ ಈಡಿಸ್ ಜಾತಿಯ ಸೊಂಕಿತ ಸೊಳ್ಳೆಯ ಕಡಿತದಿಂದ ಈ ರೋಗವು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ, ಇದು ತೀವ್ರವಾದ, ಕೆಲವೊಮ್ಮೆ ಮಾರಕ ಕಾಯಿಲೆಗೆ ಕಾರಣವಾಗಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಬಿರಾದಾರ ತಿಳಿಸಿದರು.
ವಿಷಕಾರಿ ಕಂಪನಿಗಳ ಅನುಮತಿ ರದ್ದತಿಗೆ ನಿರ್ಣಯ ?
ಯಾದಗಿರಿ: ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಅಪಾಯಕಾರಿ ಕೆಮಿಕಲ್‌ ತ್ಯಾಜ್ಯ ಕಂಪನಿಗಳಿಂದಾಗುತ್ತಿರುವ ದುಷ್ಪರಿಣಾಮ ಕುರಿತು ಗ್ರಾಮಗಳಲ್ಲಿ ಈಗ ಜಾಗೃತಭಾವ ಮೂಡತೊಡಗಿದೆ. ಕಾನೂನುರೀತ್ಯ ಗ್ರಾಮ-ಸಭೆಗಳ ಮೂಲಕ ಅನುಮತಿ ರದ್ದಿಗೆ ನಿರ್ಣಯ ಕೈಗೊಳ್ಳಲು ಹೋರಾಟಗಳು ಜನಮಾನಸದಲ್ಲಿ ಚಿಗುರೊಡೆಯುತ್ತಿವೆ. ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರಾದಿಯಾಗಿ ಠರಾವು ಪಾಸ್ ಮಾಡಲು ಒಲವು ತೋರುತ್ತಿದ್ದಾರೆ. ಗಲ್ಲಿಗಲ್ಲಿಗಳಲ್ಲಿ ಮನಸ್ಸುಗಳು ಜಾಗೃತಗೊಳ್ಳುತ್ತಿವೆ. ಜನವಿರೋಧಕ್ಕೆ ಬೆವೆತಿರುವ ಕೆಲವು ಕಂಪನಿ ಮಾಲೀಕರು ಈಗ ಬಂದು ನೀಡುತ್ತಿರುವ ಭರವಸೆಗಳಿಗೆ, ಆಸೆ ಆಮಿಷಗಳ ಬಿಟ್ಟಾಕಿ ಅವರ ವಾಪಸ್‌ ಕಳುಹಿಸುತ್ತಿದ್ದಾರೆ. ಒಂದೊಂದಾಗಿ ಒಂದಿಷ್ಟು ಬೆಳವಣಿಗೆಗಳು ಚಿಗುರತೊಡಗಿವೆ.
ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ: ಸಮೀಕ್ಷೆದಾರರಿಗೆ ಸಹಕರಿಸಲು ಕರೆ
Comprehensive Survey of Scheduled Castes: Call for cooperation from surveyors
ಅಪಾಯಕಾರಿ ಕೆಲಸಕ್ಕೆ ಮಕ್ಕಳ ಬಳಕೆ : ಕಂಪನಿ ವಿರುದ್ಧ ದೂರು ದಾಖಲು
Complaint filed against company for using children in hazardous work
ಆರ್ಯವೈಶ್ಯರು ಶಾಂತಿ, ತ್ಯಾಗದ ಪ್ರತಿರೂಪ
Arya Vaishyas are the embodiment of peace and sacrifice.
ರೈತರಿಗೆ ಬೆಣ್ಣೆ ತೋರಿಸಿ, ಸುಣ್ಣ ತಿನ್ನಿಸಿದ ಸರ್ಕಾರ !

  ಕಾಗದಗಳ ಮೇಲೆ ಹೆಬ್ಬೆಟ್ಟು ಒತ್ತಿಸಿಕೊಂಡರೆ ಸಾಕು, ತಮ್ಮ ಕೆಲಸವಾದಂತೆ ಎನ್ನುವಂತೆ ವರ್ತಿಸಿದ್ದ ಅಧಿಕಾರಿಗಳು, ರೈತರಿಗೆ ಬೆಣ್ಣೆ ತೋರಿಸಿ ಸುಣ್ಣ ತಿನ್ನಿಸಿದ ಹಾಗಾಗಾಗಿದೆ.

ಗಂಗಾಮಾತೇ ಭೂಮಿಗೆ ಬರಲು ಭಗೀರಥರೇ ಕಾರಣ: ಶಾಸಕ ತುನ್ನೂರು
Bhagiratha is the reason why Gangamate came to earth: MLA Tunnuru
ಇದ್ದವರೆಷ್ಟು? ಸತ್ತವರೆಷ್ಟು? ಕಾರ್ಮಿಕರ ಲೆಕ್ಕವೆಷ್ಟು..?
As long as Until dead? Calculation of workers..?
ಹೊಂಡದಲ್ಲಿ ಬಿದ್ದು ಮೂವರು ಬಾಲಕರ ದುರ್ಮರಣ
Three boys died after falling into a pit
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 218
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved