• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಪ್ಪೆಸಗಿದ ಕಂಪನಿಗಳ ವಿರುದ್ಧ ಕ್ರಮಕ್ಕೆ ಹಿಂದೇಟೇಕೆ ?
Why hesitate to take action against erring companies?
ಯಾದಗಿರಿಯಲ್ಲಿ ನದಿ ಸೇರಲು 5 ರಾಜ್ಯಗಳ ಕೆಮಿಕಲ್‌ಗೆ ಕಳ್ಳಗಿಂಡಿ
ಇಲ್ಲಿನ ವಿಲೇವಾರಿ ಘಟಕದಲ್ಲಿ ಸಂಗ್ರಹವಾಗುವ 5 ರಾಜ್ಯಗಳ ಕೆಮಿಕಲ್‌ ತ್ಯಾಜ್ಯ ಇಲ್ಲಿಗೆ ಸಮೀಪದ ಭೀಮಾ ಕೃಷ್ಣಾ ಸಂಗಮಕ್ಕೆ ಸೇರುತ್ತಿದೆ. ಜನ-ಜಲ ಜೀವಕ್ಕೆ ಇದು ಕುತ್ತಾಗಿ ಪರಿಣಮಿಸುತ್ತದೆ ಎಂದು ಗೊತ್ತಿದ್ದರೂ ಕಂಪನಿಗಳ ಇಂತಹ ಕೃತ್ಯ ಇದೀಗ ಹಾಡಹಗಲೇ ನಡೆಯುತ್ತಿರುವುದು ಅಧಿಕಾರಿಗಳ ಜಾಣಕುರುಡ ನೀತಿಗೆ ಹಿಡಿದ ಕನ್ನಡಿಯಂತಿದೆ.
ಗರ್ಭಿಣಿಯರ ಆರೋಗ್ಯದ ಬಗ್ಗೆ ಪೋಷಕರು ಗಮನಹರಿಸಿ: ಜಿಪಂ ಸಿಇಒ ಲವೀಶ್ ಒರಡಿಯಾ
ಗರ್ಭ ಧರಿಸಿ ಮಗುವಿಗೆ ಜನ್ಮ ನೀಡುವುದು ಹೆಣ್ಣಿನ ಜೀವನದಲ್ಲೊಂದು ಪ್ರಮುಖ ಘಟ್ಟ. ಈ ಹಂತದಲ್ಲಿ ಆಕೆಯನ್ನು ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಾಗಿರುವಂತೆ ನೋಡಿಕೊಳ್ಳುವುದು ಪೋಷಕರ ಜವಬ್ದಾರಿಯಾಗಿರುತ್ತದೆ ಎಂದು ಜಿಲ್ಲಾ ಪಂಚಾಯತ್‌ ಸಿಇಒ ಲವೀಶ್ ಒರಡಿಯಾ ಹೇಳಿದ್ದಾರೆ.
ಯಾದಗಿರಿಯಲ್ಲಿ ನಕಲಿ ವೈದ್ಯರಿಗೆ ಮಳಿ ಬಾಡಿಗೆ ನೀಡಿದರೆ ಕೇಸ್‌!
ವಿದ್ಯಾರ್ಹತೆ ಇರದ ನಕಲಿ ವೈದ್ಯರಿಗೆ ಮನೆ ಅಥವಾ ವಾಣಿಜ್ಯ ಮಳಿಗೆಗಳನ್ನು ಬಾಡಿಗೆ ನೀಡಿದರೆ ಮಾಲೀಕರ ವಿರುದ್ಧವೇ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ನಕಲಿ ವೈದ್ಯರು ಬರೆದಿರುವ ಚೀಟಿಗಳಿಗೆ ಔಷಧಿಗಳನ್ನು ನೀಡಿದರೆ ಅಂಗಡಿಗಳ ಮೇಲೆಯೇ ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ, ಆಯುಷ್ ವೈದ್ಯರು ಅಲೋಪಥಿ ಔಷಧಿಗಳ ಬಳಸಿದರೆ ಕ್ರಮ ಕೈಗೊಳ್ಳಲಾಗುವುದು.
ಚರಂಡಿ ಮೂಲಕ ಆಯ್ತು, ಈಗ ಮುಖ್ಯರಸ್ತೆ ಮೇಲೆ ಕೆಮಿಕಲ್‌ ತ್ಯಾಜ್ಯ
ರಾತ್ರಿ ವೇಳೆಗಳಲ್ಲಿ ಕಳ್ಳತನದಿಂದ ಕೆಮಿಕಲ್‌ ತ್ಯಾಜ್ಯವನ್ನು ಚರಂಡಿ ಮೂಲಕ ಹಳ್ಳಕೊಳ್ಳಗಳಿಗೆ ಬಿಡುತ್ತಿದ್ದ ಫಾರ್ಮಾ ಕಂಪನಿಗಳು, ಇದೀಗ ಹಾಡುಹಗಲೇ ಅಪಾಯಕಾರಿ ರಾಸಾಯನಿಕ ತ್ಯಾಜ್ಯವನ್ನು ಪ್ರಮುಖ ರಸ್ತೆಗಳಿಗೇ ಹೊರಬಿಡುತ್ತಿರುವ ಮೂಲಕ, ಜನ-ಜಾನುವಾರುಗಳ ಮೇಲೆ ಜೀವಕ್ಕೆ ಕುತ್ತು ತರುವಂತಹ ಹೀನಕೃತ್ಯ ಮುಂದುವರೆಸಿವೆ.
ಶ್ರೀಕೃಷ್ಣನ ಸಂದೇಶಗಳು ಸರ್ವಕಾಲಕ್ಕೂ ಸತ್ಯ: ಸೋಮೇಶ್ವರಾನಂದ ಶ್ರೀ
ಶ್ರೀಕೃಷ್ಣನ ಸಂದೇಶಗಳು ಸರ್ವಕಾಲಕ್ಕೂ ಸತ್ಯ. ಎಲ್ಲಿ ಸತ್ಯ ಧರ್ಮನಿಷ್ಠೆಗೆ ಬೆಲೆ ಇದೆಯೋ, ಅಲ್ಲಿ ಕೃಷ್ಣನ ಆಶೀರ್ವಾದ ಇರುತ್ತದೆ ಎಂದು ಸಿದ್ಧಚೇತನಾಶ್ರಮ ಸಿದ್ಧಾರೂಢ ಮಠದ ಪೀಠಾಧಿಪತಿ ಸೋಮೇಶ್ವರಾನಂದಶ್ರೀ ಆಶೀರ್ವಚನ ನೀಡಿದರು.
ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯೋತ್ಸವ ಅಭಿಯಾನ ಯಶಸ್ವಿ: ಲವೀಶ್‌ ಒರಡಿಯಾ
ಗ್ರಾಮೀಣ ಪ್ರದೇಶದ ಪ್ರತಿ ಕುಟುಂಬದ ಸದಸ್ಯರಲ್ಲಿ ಸ್ವಚ್ಛತೆ, ಕುಡಿಯುವ ನೀರು ಮತ್ತು ಜಲಮೂಲಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿರುವ ಅಂಶವನ್ನು ಜನರಲ್ಲಿ ಮನವರಿಕೆ ಮಾಡಿ, ಗ್ರಾಮದ ಸ್ವಚ್ಛತೆಗೆ ಸಹಕಾರ ನೀಡುವಂತೆ ಮನೆ-ಮನೆಗೆ ಸ್ವಚ್ಛತೆಯ ಸಂದೇಶ ಎಂದು ಸ್ವತ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಖುದ್ದಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಈ ಪತ್ರದ ಅಭಿಯಾನಕ್ಕೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲವೀಶ್‌ ಒರಡಿಯಾ ಚಾಲನೆ ನೀಡಿದರು .
ಸುಳ್ಳು ಭರವಸೆಗಳ ನೀಡಿ ಬೆನ್ನಿಗೆ ಚೂರಿ ಹಾಕಿದ ಸರ್ಕಾರ..!
"2011 ರಲ್ಲಿ ಕಡೇಚೂರು ಕೈಗಾರಿಕಾ ಪ್ರದೇಶಕ್ಕೆಂದು ಭೂಸ್ವಾಧೀನ ವೇಳೆ ಸರ್ಕಾರ ನೀಡಿದ್ದ ಭರವಸೆಗಳು ಹುಸಿಯಾದವು. ನಂತರ ಬಂದ ಸರ್ಕಾರಗಳು ಜನರ ಜೀವದ ಜೊತೆ ಚೆಲ್ಲಾಟವಾಡಿ, ಲಕ್ಷಾಂತರ ಜನರ ಬದುಕನ್ನೇ ಜೀವಚ್ಛವದಂತಾಗಿಸಿದರು. ಮಾನಸಿಕವಾಗಿ ನೊಂದವರು ಜೀವ ಬಿಟ್ಟರೆ, ಬದುಕಲು ಕೆಲವರು ಬೆಂಗಳೂರು ಮುಂಬೈನಂತಹ ಮಹಾನಗರಗಳಿಗೆ ಗುಳೇ ಹೋದರು... "
ಸಂಪುಟ ಸಭೆಯಲ್ಲಿ ಒಳಮೀಸಲಾತಿಗೆ ಒಪ್ಪಿಗೆ ನೀಡಲು ಆಗ್ರಹ
ಒಳ ಮೀಸಲಾತಿ ಜಾರಿಗೆ ಆಗಸ್ಟ್ 19 ರಂದು ಬೆಂಗಳೂರಲ್ಲಿ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ನೀಡಬೇಕೆಂದು ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ಗೌಡ ದರ್ಶನಾಪುರ ಅವರಿಗೆ ಮಾದಿಗ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಮಿತಿ ರಾಜ್ಯ ಉಪಾದ್ಯಕ್ಷ ದೇವೀಂದ್ರನಾಥ್ ನಾದ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಕಡೇಚೂರಲ್ಲಿ ಜಲಚರಗಳ ನಂತರ ಜನರೂ ಬಲಿಯಾದಾರು!
ಜಲಚರಗಳ ಸಾವಿಗೆ ಕಾರಣವಾಗಿದ್ದ ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶಕ್ಕೆ ಬುಧವಾರ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಂಕರ್‌ ಹಾಗೂ ಇಲಾಖೆಯ ಸಿಬ್ಬಂದಿ ತಂಡ ಭೇಟಿ ನೀಡಿ, ಮೃತಪಟ್ಟ ಮೀನುಗಳ ಸಂಗ್ರಹಿಸಿ, ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 233
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved