ಸ್ವಚ್ಛತೆಯೊಂದಿಗೆ ಸ್ವಾತಂತ್ರ್ಯೋತ್ಸವ ಅಭಿಯಾನ ಯಶಸ್ವಿ: ಲವೀಶ್ ಒರಡಿಯಾಗ್ರಾಮೀಣ ಪ್ರದೇಶದ ಪ್ರತಿ ಕುಟುಂಬದ ಸದಸ್ಯರಲ್ಲಿ ಸ್ವಚ್ಛತೆ, ಕುಡಿಯುವ ನೀರು ಮತ್ತು ಜಲಮೂಲಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿರುವ ಅಂಶವನ್ನು ಜನರಲ್ಲಿ ಮನವರಿಕೆ ಮಾಡಿ, ಗ್ರಾಮದ ಸ್ವಚ್ಛತೆಗೆ ಸಹಕಾರ ನೀಡುವಂತೆ ಮನೆ-ಮನೆಗೆ ಸ್ವಚ್ಛತೆಯ ಸಂದೇಶ ಎಂದು ಸ್ವತ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಖುದ್ದಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಿಗೆ ಪತ್ರ ಬರೆದಿದ್ದು, ಈ ಪತ್ರದ ಅಭಿಯಾನಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಲವೀಶ್ ಒರಡಿಯಾ ಚಾಲನೆ ನೀಡಿದರು .