• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಟ್ಯಂತರ ಬೆಲೆಬಾಳುವ 50 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು
Encroachment clearance of 50 acres of forest land worth crores
ಸರ್ವ ಸಮುದಾಯಗಳ ಅಭಿವೃದ್ಧಿಗೆ ಆದ್ಯತೆ: ಶಾಸಕ ನಾಯಕ್‌
Priority is given to the development of all communities: MLA Nayak
ಪ್ರತಿ ಸೂರ್ಯೋದಯ ಒಂದು ಸಂಕಲ್ಪದಿಂದ ಕೂಡಿರಲಿ: ಡಾ. ಚೆನ್ನಮಲ್ಲಿಕಾರ್ಜುನ
Let every sunrise be accompanied by a resolution: Dr. Chennamallikarjuna
ಸಾಂಸ್ಕೃತಿಕ ಚಟುವಟಿಕೆಗಳಿಂದ ವ್ಯಕ್ತಿತ್ವ ವಿಕಸನ : ಪಾಟೀಲ್
Personality development through cultural activities: Patil
ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣ : ಸಿಬಿಐಗೆ ಒಪ್ಪಿಸುವಂತೆ ಪ್ರತಿಭಟನೆ

ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಒಪ್ಪಿಸಬೇಕು, ಇದರಲ್ಲಿ ಶಾಮೀಲಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿಶ್ವಕರ್ಮ ಮಹಾಸಭಾ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಯಿತು.

ಕಾಮಗಾರಿ ನಡೆಸದೆ ಕೋಟ್ಯಂತರ ಹಣ ಲೂಟಿ?
Crores of money looted without carrying out the work?
ಗ್ರಾಮ್ ಓನ್ ಮತ್ತು ಕರ್ನಾಟಕ ಓನ್ ಕೇಂದ್ರಗಳಲ್ಲಿ ಜ.31ರವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಕಾಲಾವಕಾಶ

ಪಡಿತರ ಚೀಟಿ ತಿದ್ದುಪಡಿ ( ಹೆಸರು ಬದಲಾವಣೆ, ಸದಸ್ಯರ ಸೇರ್ಪಡೆ ಮತ್ತು ಸದಸ್ಯರ ಹೆಸರು ತೆಗೆದು ಹಾಕುವುದು, ನ್ಯಾಯಬೆಲೆ ಅಂಗಡಿ ಬದಲಾವಣೆ ಮತ್ತು ವಿಳಾಸ ಬದಲಾವಣೆ) ಪ್ರಾರಂಭ

ಆಂದೋಲಾ ಶ್ರೀಗಳ ಕೊಲೆ ಸಂಚು: ಶ್ರೀರಾಮ ಸೇನೆ ಪ್ರತಿಭಟನೆ
Sri Rama Sena protests against conspiracy to murder Andola Sri
ಜಗದ ಕವಿ, ಯುಗದ ಕವಿ ರಾಷ್ಟ್ರಕವಿ ಕುವೆಂಪು
ಕನ್ನಡ ಸಾಹಿತ್ಯ ಲೋಕಕ್ಕೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಕನ್ನಡದ ಶ್ರೇಷ್ಠ ಕವಿ, ಜಗದ ಕವಿ, ಯುಗದ ಕವಿ ಕುವೆಂಪು ಎಂದು ಗುರುಮಠಕಲ್ ಖಾಸಾಮಠದ ಶಾಂತವೀರ ಮುರುಘರಾಜೇಂದ್ರ ಸ್ವಾಮಿಗಳು ಹೇಳಿದರು.
ಅಮಿತ್‌ ಶಾ ಹೇಳಿಕೆ ಖಂಡಿಸಿ ಶಹಾಪುರ ಬಂದ್‌ ಯಶಸ್ವಿ
ಡಾ. ಅಂಬೇಡ್ಕರ್ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆಂದು ದೂರಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ, ಎಸ್ಡಿಪಿಐ, ಸಿಪಿಐಎಂ, ವಾಲ್ಮೀಕಿ ಸಂಘ, ವಕೀಲರ ಸಂಘ, ಸಂತ ಸೇವಾಲಾಲ್ ಸಂಘ, ತಾಲೂಕು ಕುರುಬರ ಸಂಘ, ಕನ್ನಡಪರ ಸಂಘಟನೆಗಳು, ರೈತ ಸಂಘ, ವಿದ್ಯಾರ್ಥಿ ಸಂಘಟನೆ, ಪ್ರಗತಿಪರ ಚಿಂತಕರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಶಹಾಪುರ ಬಂದ್‌ ಯಶಸ್ವಿಯಾಯಿತು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 237
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved