• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಳ್ಮೆ ಪರೀಕ್ಷಿಸಬೇಡಿ, ಜನಾಕ್ರೋಶ ಭುಗಿಲೆದ್ದೀತು..!
Don't be impatient, test it, public anger may flare up..!
ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯ ಸಮ್ಮೇಳನ: ಶಾಸಕತ್ರಯರಿಗೆ ಮಾಹಿತಿ
State Conference of the Council of Scientific Research: Information for the MLAs
ಬಸವಸಾಗರ ಜಲಾಶಯ: ಕೃಷ್ಣಾ ನದಿಗೆ 1.10 ಲಕ್ಷ ಕ್ಯುಸೆಕ್ ನೀರು
Continuous rains in the Western Ghats and Krishna basin of Maharashtra
ಭೀಮಾ ನದಿಯಲ್ಲಿ ಇಬ್ಬರು ಕುರಿಗಾಹಿಗಳು ನೀರುಪಾಲು!
ಶುಕ್ರವಾರ ಬೆಳಿಗ್ಗೆ ಜಾನುವಾರುಗೆ ನೀರು ಕುಡಿಸಲು ಭೀಮಾ ನದಿಗೆ ಇಳಿದಿದ್ದ ದನಗಾಹಿ ಯುವಕರಿಬ್ಬರು ಪ್ರವಾಹದಲ್ಲಿ ಕೊಚ್ಚಿ ಹೋದ ದುರ್ಘಟನೆ ಜಿಲ್ಲೆಯ ವಡಗೇರಾ ತಾಲೂಕಿನ ಮಾಚನೂರಿನಲ್ಲಿ ಘಟಿಸಿದೆ.
ಶಹಾಪುರದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಹಾರ್ಡ್‌ವೇರ್ ಅಂಗಡಿ ಭಸ್ಮ
ಶಾರ್ಟ್ ಸರ್ಕ್ಯೂಟ್‌ ಸಂಭವಿಸಿದ ಹಿನ್ನೆಲೆ ಹಾರ್ಡ್‌ವೇರ್ ಅಂಗಡಿಗೆ ಬೆಂಕಿ ತಗುಲಿ, 20 ಲಕ್ಷ ರು. ನಗದು ಹಾಗೂ 8 ಕೋಟಿ ರು. ಮೌಲ್ಯದ ಸಾಮಗ್ರಿಗಳು ಬೆಂಕಿಗಾಹುತಿಯಾಗಿರುವ ಘಟನೆ ಸಮೀಪದ ಭೀಮರಾಯನ ಗುಡಿ ಬಳಿ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ.
ಯಾದಗಿರಿ ವಿಷಗಾಳಿ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವೆ: ಛಲವಾದಿ ಟಿ.ನಾರಾಯಣಸ್ವಾಮಿ
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ -ತ್ಯಾಜ್ಯ ಕಂಪನಿಗಳಿಂದ ಹೊರಹೊಮ್ಮುತ್ತರುವ ವಿಷಗಾಳಿ ದುರ್ನಾತದಿಂದಾಗಿ ಸುತ್ತಮುತ್ತಲಿನ ಜನರ ಆರೋಗ್ಯದ ಮೇಲಾಗುತ್ತಿರುವ ಪರಿಣಾಮಗಳ ಕುರಿತು ಗ್ರಾಮಸ್ಥರ ದೂರಿನ ಬಗ್ಗೆ ಮುಂಬರುವ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯುವೆ
ಕ್ರಸ್ಟ್‌ಗೇಟ್‌ ಮರುಜೋಡನೆ ಪೂರ್ಣಗೊಂಡ ಕಾಲುವೆಗಳಿಗೆ ಪರೀಕ್ಷಾರ್ಥ ನೀರು
ಪಟ್ಟಣದಿಂದ ಹಾದು ಹೋಗಿರುವ ನಾರಾಯಣಪುರ ಎಡದಂಡೆ ಶಾಖಾ (ಎನ್.ಎಲ್.ಬಿ.ಸಿ.) ಮುಖ್ಯ ಕಾಲುವೆಯ ಪ್ರಮುಖ ಮೂರು ಶಾಖಾ ಕಾಲುವೆಗಳ ಕ್ರಸ್ಟ್‌ಗೇಟುಗಳ ಮರುಜೋಡಣೆ ಕಾರ್ಯಕ್ಕೆ ಎರಡು ತಿಂಗಳಿಂದ ನಡೆದಿದ್ದು ಜೂ.23ರ ಸೋಮವಾರದಿಂದ ಕೆಲಸ ಪೂರ್ಣಗೊಂಡ ಕಾಲುವೆಗಳಿಗೆ ಪರೀಕ್ಷಾರ್ಥವಾಗಿ ನೀರು ಹರಿಬಿಡಲಾಗಿದೆ.
ಮದ್ಯಪಾನ, ಮಾದಕವಸ್ತು ಸೇವನೆ ದೇಹಕ್ಕೆ ಹಾನಿಕರ: ಜಿಲ್ಲಾಧಿಕಾರಿ ಡಾ.ಸುಶೀಲಾ
ಮಾದಕವಸ್ತುಗಳ ಹಾಗೂ ಮದ್ಯಪಾನ ಸೇವನೆಯಿಂದ ವೈಯಕ್ತಿಕವಾಗಿ ಆರೋಗ್ಯಕ್ಕೆ ಹಾನಿಯಾಗುವ ಜತೆಗೆ ದೇಶದ ಹಿತದೃಷ್ಟಿಯಿಂದಲೂ ಇದು ಹಾನಿಕಾರಕ ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಹೇಳಿದರು.
ಆರ್ಸಿಬಿ ವಿಜಯೋತ್ಸವಲ್ಲಿ ಕಾಲ್ತುಳಿತ: ಮೃತ ಶಿವಲಿಂಗನ ಮನೆಗೆ ಛಲವಾದಿ ನಾರಾಯಾಣ ಸ್ವಾಮಿ ಭೇಟಿ
ವಿಧಾನಪರಿಷತ್ತಿನ‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಾಣ ಸ್ವಾಮಿ ಅವರು ಗುರುವಾರ ತಾಲೂಕಿನ ಹೊನಗೇರಾ ಗ್ರಾಮದ ಮೃತ ಶಿವಲಿಂಗ ಕುಂಬಾರ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಆರ್ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತದಲ್ಲಿ ಶಿವಲಿಂಗ ಮೃತಪಟ್ಟಿದ್ದರು.
ಕೈಗಾರಿಕೆಗಳು ಬೇಕು ನಿಜ, ಜೀವ ತೆಗೆಯೋದಕ್ಕಲ್ಲ..! : ಛಲವಾದಿ ನಾರಾಯಣಸ್ವಾಮಿ
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶಕ್ಕೆವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ ಗುರುವಾರ ಮಧ್ಯಾಹ್ನ ಭೇಟಿ ನೀಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 225
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved