ವಕ್ಫ್ ಹೆಸರಿನಲ್ಲಿ ಕಾಂಗ್ರೆಸ್ಸಿಂದ ರೈತರ ಆಸ್ತಿ ಕಬಳಿಸುವ ಹುನ್ನಾರರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ವಕ್ಫ್ ಬೋರ್ಡ್ ಹೆಸರಿನಲ್ಲಿ ರೈತರ, ಬಡವರ, ಮಠ-ಮಾನ್ಯಗಳ ಜಮೀನನ ಆಸ್ತಿ ಕಬಳಿಸುವ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿ, ಇದನ್ನು ಖಂಡಿಸಿ ಬಿಜೆಪಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.