ಬಾಲಕಿ ಮೇಲಿನ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಆಕೆಯ ಕುಟುಂಬಸ್ಥರು ಸಂಧಾನಕ್ಕೆ ಬಾರದೆ ಯುವಕನೊಬ್ಬನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿದ್ದರಿಂದ ಕೋಪಗೊಂಡ ಗ್ರಾಮದ ಸವರ್ಣೀಯ ಮುಖಂಡರು ಇಡೀ ಗ್ರಾಮದ ದಲಿತರಿಗೆ ಕಿರಾಣಿ ಸೇರಿ ಮತ್ತಿತರೆ ವಸ್ತು ಮಾರಾಟ ಮಾಡದಂತೆ ಸಾಮಾಜಿಕ ಬಹಿಷ್ಕಾರ