ಹಳೆ ವೈಷಮ್ಯದ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಹಾಡುಹಗಲೇ ಕೊಚ್ಚಿ ಕೊಲೆ ಮಾಡಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಸಾದ್ಯಾಪುರದ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದ್ದು, ಇದಕ್ಕೆ ಪ್ರತಿಯಾಗಿ ಕೊಲೆಯಾದ ಸ್ನೇಹಿತನನ್ನು ಆತನ ಮಕ್ಕಳು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.