ಕಲಿಕೆ ಟಾಟಾ ಟ್ರಸ್ಟ್, ಟೆಸ್ಕೋ ಮತ್ತು ಕೃಷಿ ಇಲಾಖೆ ಸಹಯೋಗ ಹತ್ತಿ ಬೆಳೆಯ ಕ್ಷೇತ್ರೋತ್ಸವ ಕಾರ್ಯಕ್ರಮವನ್ನು ವಡಗೇರಿ ತಾಲೂಕಿನ ಬಿಳ್ಹಾರ್ ಗ್ರಾಮದ ಪ್ರಗತಿಪರ ರೈತ ಬಸಣ್ಣ ಗೌಡ ಅವರ ಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು.