• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನ ಸಾಹಿತ್ಯದಿಂದ ಸಮಾಜದಲ್ಲಿ ಪರಿವರ್ತನೆ ಸಾಧ್ಯ
ಬಸವಾದಿ ಶರಣರು ವಚನಗಳ ಮೂಲಕ ಇಡೀ ಸಮಾಜದಲ್ಲೊಂದು ಪರಿವರ್ತನೆ ತರುವ ಪ್ರವರ್ತಕರಾದರು. ಜಾತಿ, ವರ್ಗ, ಲಿಂಗ, ಪಂಥ ಮುಂತಾದ ತಾರತಮ್ಯಗಳ ವಿರುದ್ಧ ಸಿಡಿದೆದ್ದು ಶೋಷಿತರ ಧ್ವನಿಯಾಗಿ ಬಸವಾದಿ ಶರಣರು ರೂಪಸಿದ ಚಳವಳಿ ಒಂದು ಐತಿಹಾಸಿಕ ಕಾರ್ಯವಾಗಿದೆ. ಜಿಡ್ಡುಗಟ್ಟಿದ ಸಮಾಜಕ್ಕೆ ಹೊಸ ಸ್ಪರ್ಶವನ್ನು ನೀಡಿದರು ಎಂದು ಶಹಾಪುರದ ಏಕದಂಡಗಿ ಮಠದ ಅಜೇಂದ್ರ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು
ಕೈಗಾರಿಕೆಗಳ ಸ್ಥಾಪನೆಗೆ ಭೂಮಿ - ಸಾಹುಕಾರ ಅಗ್ತೀವಿ ಅಂದ್ಕೊಂಡವ್ರಿಗೆ ಬೇಡ್ಕೊಂಡು ತಿನ್ನೋ ಸ್ಥಿತಿ !

"ಕೈಗಾರಿಕೆಗಳ ಸ್ಥಾಪನೆಗೆ ಭೂಮಿ ನೀಡಿದರೆ ಎಕರೆಗೆ ಆರೇಳು ಲಕ್ಷ ರು.ಗಳ ಪರಿಹಾರ ಸಿಗ್ತದೆ. ಲಕ್ಷಾನುಗಟ್ಟಲೇ ರೊಕ್ಕಾ ಬಂತಂದ್ರೆ ಸಾವ್ಕಾರ್‌ ಆಗ್ಬಹುದು ಅನ್ನೋ ಗುಂಗಿನ್ಯಾಗ ಭೂಮಿ ಎಲ್ಲಾ ಮಾರಿ ಕೂತಾರ. ಆದ್ರ, ಭೂಮಿ ಕೊಟ್ಟವರಿಗೀಗ ಬೇಡ್ಕೊಂಡು ತಿನ್ನೋ ಪರಿಸ್ಥಿತಿ ಬಂದದ..!

ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ
ವಿದ್ಯುತ್ ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದ ರೈತರ ಹಲವಾರು ಸಮಸ್ಯೆಗಳು ಪರಿಹರಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಉತ್ತರ ಕರ್ನಾಟಕ ಅಧ್ಯಕ್ಷ ದೇವಿಂದ್ರಪ್ಪಗೌಡ ಪೊಲೀಸ್ ಪಾಟೀಲ್ ಆಗ್ರಹಿಸಿದರು.
ಮನುಷ್ಯರೇ ಸಾಯ್ಲಿಕತ್ತೀವಿ, ಪ್ರಾಣಿ ಪಕ್ಷಿಗಳು ಬದುಕ್ತಾವೇನ್‌!?
"ಮೊದಲಿನ್ಹಾಂಗ ಹಕ್ಕಿಗಳ ಹಾರೋದು, ನವಿಲುಗಳು ಕುಣಿಯೋದು, ಜಿಂಕೆಗಳು ಜಿಗಿಯೋದು ಭಾಳ್‌ ಅಂದ್ರ ಭಾಳ್‌ ಕಮ್ಮೀಯಾಗೇದ್ರಿ.. ಈ ಹಿಂದೆ ಜಿಂಕಿ ಹಿಂಡುಗಳು ಬಂದ್ ಒಂದ್‌ ದಿವಸ್ದಾಗ ನಾಲ್ಕು ಎಕರೆ ಹೊಲದಾಗ ಬೆಳೆದಿದ್ದ ಬೆಳೀ ತಿಂದ್ ಹೋಗ್ತಿದ್ವು... ಈಗ ನೋಡಿದರೆ, ಒಂದು ಎಕರೆ ಬೆಳೀ ತಿನ್ನೋದನ್ನೂ ನಾವು ಕಾಣಾವಲ್ವಿ..! " ಕೆಮಿಕಲ್‌ ಕಂಪನಿಗಳು ಬಿಡೋ ಹೊಲಸಿಗೆ ಸಂಬಂಧಿಸಿದಂತೆ ಸಂಗ್ವಾರ ಗ್ರಾಮದ ಬಾಲಪ್ಪ ಹಾಗೂ ಮರೆಪ್ಪರ ಮಾತುಗಳಿವು.
ಅಕಾಲಿಕ ಮಳೆ: ಸಿಡಿಲು ಬಡಿದು 14 ಕುರಿ ಸಾವು
ಜಿಲ್ಲೆಯ ವಿವಿಧೆಡೆ ಕಳೆದೆರಡು ದಿನಗಳ ಹಿಂದೆ ಬೀಸಿದ ಬಿರುಗಾಳಿ ಹಾಗೂ ಅಕಾಲಿಕ ಮಳೆ ಅಪಾರ ಪ್ರಮಾಣದ ಬೆಳೆಹಾನಿ ಜೊತೆಗೆ ಸಿಡಿಲು ಬಡಿದು 14 ಕುರಿಗಳು ಸಾವನ್ನಪ್ಪಿದ ಘಟನೆ ಶಹಾಪುರ ತಾಲೂಕಿನ ಶಾರದಹಳ್ಳಿ ಗ್ರಾಮದಲ್ಲಿ ನಡೆದಿದೆ.
ಯಾದಗಿರಿಯಲ್ಲಿ ಮಕ್ಕಳಿಗೆ ಉಸಿರಾಡಲೂ ಆಗ್ತಿಲ್ಲ, ಕ್ರಮ ಕೈಗೊಳ್ಳಿ!
‘ರಾಸಾಯನಿಕ ಹಾಗೂ ವೈದ್ಯಕೀಯ ಸಂಬಂಧಿ ಕಾರ್ಖಾನೆಗಳು ಹೊರಬಿಡುತ್ತಿರುವ ವಿಷಪೂರಿತ ಅನಿಲದಿಂದಾಗಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ಉಸಿರಾಡಲು ತೊಂದರೆ ಆಗ್ತಿದೆ.. ದಯವಿಟ್ಟು, ಈ ಬಗ್ಗೆ ಕ್ರಮ ಕೈಗೊಳ್ಳಿ... "
ಸಂಕುಚಿತ ದೃಷ್ಟಿಯಿಂದ ನೋಡುವುದು ಸಮಂಜಸವಲ್ಲ
ಡಾ. ಬಿ.ಆರ್. ಅಂಬೇಡ್ಕರ್ ಶೋಷಿತರು, ದಮನಿರತರು, ದಲಿತರ ಉದ್ಧಾರಕ್ಕಾಗಿ ವಿಶ್ವದಲ್ಲೇ ಬೃಹತ್ ಸಂವಿಧಾನ ರಚಿಸಿ ಪ್ರತಿಯೊಬ್ಬರಿಗೂ ಮೂಲಭೂತ ಹಕ್ಕು ಮತ್ತು ಸೌಲಭ್ಯಗಳನ್ನು ದೊರಕಿಸಿಕೊಟ್ಟ ಸಮಾನತೆಯ ಹರಿಕಾರ. ಅವರು ಬರೆದ ಸಂವಿಧಾನವನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು ಎಂದು ಶಾಸಕ ರಾಜಾ ವೇಣುಗೋಪಾಲ ನಾಯಕ ಹೇಳಿದರು.
ಸದ್ಯ ನಿರಾತಂಕ, ಮುಂದೆ ಕಾದಿದೆ ಆತಂಕ !
ಜಿಲ್ಲೆಯ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಜನ-ಜೀವನದ ಮೇಲಾಗುತ್ತಿರುವ ವ್ಯತಿರಿಕ್ತ ಪರಿಣಾಮಗಳು ಸದ್ಯಕ್ಕೇನೂ ಅಂತಹ ಪರಿಣಾಮ ಬೀರಲಿಕ್ಕಿಲ್ಲವಾದರೂ, ಮುಂಬರುದ ದಿನಗಳ ಭಾರಿ ಆಪತ್ತು ಎದುರಾಗಬಹುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ವೈದ್ಯರ ತಂಡ ಅಭಿಪ್ರಾಯ ವ್ಯಕ್ತಪಡಿಸಿದೆ.
ವಿಜೃಂಭಣೆಯ ಕೊಡೇಕಲ್ ಬಸವೇಶ್ವರ ಜಾತ್ರಾ ಮಹೋತ್ಸವ
ಸರ್ವಧರ್ಮ, ಸಮನ್ವಯ ಸಂಕೇತದ ಕೊಡೇಕಲ್ ಕಾಲಜ್ಞಾನಿ ಶ್ರೀ ಬಸವೇಶ್ವರರ ಜಾತ್ರೆಯು ದೇವಸ್ಥಾನದ ಅಪ್ಪನಕಟ್ಟೆಯಲ್ಲಿ ಪೂಜ್ಯ ವೃಷಬೇಂದ್ರ ಸ್ವಾಮೀಜಿ ಅಪ್ಪಣೆ ಮೇರೆಗೆ ನಗಾರಿಗೆ ಪೂಜೆ ಸಲ್ಲಿಸುವ ಮೂಲಕ ಜಾತ್ರಾ ಕಾರ್ಯಗಳಿಗೆ ಚಾಲನೆ ನೀಡಲಾಯಿತು.
ಸಾಮಾಜಿಕ ನ್ಯಾಯ ಕಲ್ಪಿಸಿದ ಮಹಾನಾಯಕ
ಅಂಬೇಡ್ಕರ್‌ ಅಸ್ಪೃಶ್ಯತೆಯ ನಿವಾರಣೆ ಹಾಗೂ ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಮಹಾನ್ ನಾಯಕ. ಅವರ ಆದರ್ಶ ಜೀವನ ಪ್ರತಿಯೊಬ್ಬರು ಪಾಲಿಸಬೇಕು ಎಂದು ತಾಲೂಕು ದಂಡಾಧಿಕಾರಿ ಉಮಾಕಾಂತ್ ಹಳ್ಳೆ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 218
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved