• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಖ್ಯಾತಿ ತಜ್ಞರ ಅಧ್ಯಯನ
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್‌ ಕಂಪನಿಗಳಿಂದಾಗುತ್ತಿರುವ ಪರಿಸರ ಮಾಲಿನ್ಯ ಹಾಗೂ ಜನ- ಜಲ ಜೀವನದ ಆರೋಗ್ಯದ ಮೇಲಾಗುತ್ತಿರುವ ದುಷ್ಪರಿಣಾಮಗಳ ಕುರಿತು ಅಂತಾರಾಷ್ಟ್ರೀಯ ಮಟ್ಟದ ಪರಿಸರ ತಜ್ಞರ ಮೂಲಕ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲು ಯತ್ನಿಸಲಾಗುವುದು
ಒಳಮೀಸಲಾತಿ ಕಲ್ಪಿಸಲು ಮಾದಿಗ ಸಮುದಾಯ ಆಗ್ರಹ
ಒಳಮೀಸಲಾತಿ ಜಾರಿಗೊಳಿಸಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮತ್ತು ಕೂಡಲೇ ಜಾರಿಗೊಳಿಸುವಂತೆ ಆಗ್ರಹಿಸಿ ಮಾದಿಗ ಸಮಾಜದ ಜಿಲ್ಲೆಯ ಸಾವಿರಾರು ಜನರು ಶುಕ್ರವಾರ ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಸಮಸ್ಯೆ ಪರಿಹಾರಕ್ಕೆ ಹೋರಾಟ ರೂಪಿಸಿ: ಭೀಮುನಾಯಕ್‌
‘ಕರ್ನಾಟಕ ರಕ್ಷಣಾ ವೇದಿಕೆ ನಡೆ ಹಳ್ಳಿ ಕಡೆ..’ ವಿಶೇಷ ಕಾರ್ಯಕ್ರಮ ನಡೆಸಲು, ಆ ಮೂಲಕ ಗ್ರಾಮೀಣ ಭಾಗದ ಸಮಸ್ಯೆಗಳು ವಿಶೇಷವಾಗಿ ಶಿಕ್ಷಣ, ಮೂಲಸೌಕರ್ಯ ಸಮಸ್ಯೆ ಪರಿಹರಿಸಲು ತಾಲೂಕು ಹಾಗೂ ಗ್ರಾಮೀಣ ಕರವೇ ಕಾರ್ಯಕರ್ತರು ಶ್ರಮಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕ್ಷ ಟಿ.ಎನ್.ಭೀಮುನಾಯಕ್ ಸಲಹೆ ನೀಡಿದರು.
ಸಣ್ಣ ಉದ್ದಿಮೆ ಸ್ಥಾಪಿಸಿ ಆರ್ಥಿಕ ಸಬಲರಾಗಿ: ಲವೀಶ್ ಓರಡಿಯಾ
ಸ್ವಸಹಾಯ ಗುಂಪುಗಳಿಂದ ಸಣ್ಣ ಸಣ್ಣ ಉದ್ಯಮಗಳನ್ನು ಮನೆಯಲ್ಲಿಯೇ ಮಾಡುವ‌ ಮೂಲಕ ಆರ್ಥಿಕವಾಗಿ ಸಬಲರಾಗುವಂತೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಓರಡಿಯಾ ಹೇಳಿದರು.
ಸಮಸ್ಯೆಗಳ ವಿರುದ್ಧ ಮಾಧ್ಯಮಗಳು ಬೆಳಕು ಚಲ್ಲುವಂತೆ ಆಗಬೇಕು: ಭೀಮಶೇನರಾವ್
ಪತ್ರಕರ್ತರು ಅಧ್ಯಯನದ ಜತೆಗೆ ಸಮಾಜಮುಖಿ ಚಿಂತನೆ ಹಾಗೂ ಬರಹಗಳ ಮೂಲಕ ಅಭಿವೃದ್ಧಿಗೆ ಒತ್ತು ನೀಡಬೇಕಿದೆ ಎಂದು ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಭೀಮಶೇನರಾವ್ ಕುಲಕರ್ಣಿ ಹೇಳಿದರು.
ಸಮರ್ಪಕ ಯೂರಿಯಾ ರಸಗೊಬ್ಬರ ಪೂರೈಸಲು ಯಾದಗಿರಯಲ್ಲಿ ರೈತರ ಆಗ್ರಹ
ರಸಗೊಬ್ಬರಕ್ಕೆ ಹೆಚ್ಚಿನ ದರ ಕೇಳುವ ಹಾಗೂ ರಸಗೊಬ್ಬರ ಜೊತೆ ಮತ್ತೊಂದು ಪಡೆಯುವಂತೆ (ಲಿಂಕ್‌) ಕಡ್ಡಾಯಗೊಳಿಸಿದ ಅಂಗಡಿ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ರೈತರಿಗೆ ಸಮರ್ಪಕ ವಿದ್ಯುತ್‌, ಟ್ರಾನ್ಸಪಾರ್ಮರ್‌ ಮತ್ತು ನೀರು ಹರಿಯುವ ವೇಳೆ ಕಾಲುವೆಗಳ ಸ್ವಚ್ಛತೆಗೆ ಮುಂದಾಗಿರುವ ಅಧಿಕಾರಿಗಳ ಕ್ರಮ ಖಂಡನೀಯ
ವಿಷಕಾರಿ ಕಂಪನಿಗಳ ಬಂದ್‌ ಗ್ಯಾರಂಟಿ: ಸಚಿವ ಈಶ್ವರ ಖಂಡ್ರೆ
ಪರಿಸರದ ಮೇಲಾಗುತ್ತಿರುವ ದುಷ್ಪರಿಣಾಮಗಳ ಕುರಿತು ವ್ಯಕ್ತವಾಗಿರುವ ಆತಂಕದ ಬಗ್ಗೆ ಮಾಹಿತಿ ಕಲೆ ಹಾಕಲು ಪರಿಸರ ಮಂಡಳಿ ಜೊತೆ ಮಾತನಾಡಿ, ಪ್ರತ್ಯೇಕ ಸಮಿತಿ ರಚಿಸುವ ಮೂಲಕ ಅಧ್ಯಯನ ಹಾಗೂ ಕ್ರಮಕ್ಕೆ ಮುಂದಾಗುವುದಾಗಿ ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಹೇಳಿದರು.
ಯೂರಿಯಾ ಬದಲು ಭವಿಷ್ಯದಲ್ಲಿ ನ್ಯಾನೋ ಗೊಬ್ಬರ ಅವಶ್ಯಕ: ರತೇಂದ್ರನಾಥ್‌
ಈ ಹಿಂದೆ ಲ್ಯಾಂಡ್‌ಲೈನ್‌ ಫೋನುಗಳಿದ್ದವು. ಈಗ ಜಗತ್ತು ಬದಲಾವಣೆಯತ್ತ ಸಾಗುತ್ತಿದೆ, ಅತ್ಯಾಧುನಿಕ ತಾಂತ್ರಿಕತೆಯುಳ್ಳ ಸ್ಮಾರ್ಟ್‌ಫೋನ್‌ಗಳ ಬಳಕೆ ಮಾಡುತ್ತಿದ್ದೇವೆ. ಕಾಲಕಾಲಕ್ಕೆ ತಕ್ಕಂತೆ ಬದಲಾವಣೆಗೆ ಅಗತ್ಯ, ಕೃಷಿ ಕ್ಷೇತ್ರದಲ್ಲೂ ನವನವೀನ ತಾಂತ್ರಿಕತೆಗಳನ್ನು ಅಳವಡಿಸಿಕೊಂಡಿದ್ದೇಯಾದಲ್ಲಿ, ರೈತವಲಯ ಮತ್ತಷ್ಟೂ ಲಾಭದಾಯಕದತ್ತ ಸಾಗುತ್ತದೆ
ಕಾಡಾನೆ ದಾಳಿ ತಡೆಯಲು ಪ್ರಯತ್ನ: ಸಚಿವ ಖಂಡ್ರೆ
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಸಾವು ಪ್ರಕರಣ ಬಹಳ ನೋವಿನ ಸಂಗತಿ. ಪ್ರತಿಯೊಂದು ಜೀವ ಅತ್ಯಮೂಲ್ಯವಾದದ್ದು. ಜೀವಕ್ಕೆ ಬೆಲೆ ಕಟ್ಟಲು ಆಗುವುದಿಲ್ಲ. ನನಗೆ ಬಹಳ‌ ನೋವಾಗಿದೆ, ನನ್ನ ಗಮನಕ್ಕೆ ಬಂದಿದೆ. ಇವತ್ತು ಬೆಳಿಗ್ಗೆ ಝೂಮ್ ಮೀಟಿಂಗ್ ಮಾಡಿದ್ದೇನೆ
ರಾಜ್ಯದಲ್ಲಿ 11 ಕೋಟಿ ಸಸಿ ನೆಡುವ ಗುರಿ: ಸಚಿವ ಈಶ್ವರ ಖಂಡ್ರೆ
ಪ್ರಕೃತಿ ಮತ್ತು ಪರಿಸರ ಉಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಟ್ಟು 11.50 ಕೋಟಿ ಸಸಿ ನೆಟ್ಟು ಅವುಗಳನ್ನು ಪೋಷಿಸಿ, ಬೆಳೆಸುವ ಗುರಿ ರಾಜ್ಯ ಸರ್ಕಾರ ಮತ್ತು ಅರಣ್ಯ ಇಲಾಖೆ ಹೊಂದಿದೆ ಎಂದು ರಾಜ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 233
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved