ಕೆಮಿಕಲ್ ವಿಷಗಾಳಿ, ತ್ಯಾಜ್ಯ ದುರ್ನಾತ, ಹದಗೆಟ್ಟ ಪರಿಸರ ಹೀಗೆ ಮುಂದುವರೆದರೆ ಬರುವ ದಿನಗಳಲ್ಲಿ ಈ ಭಾಗದಲ್ಲಿ ಮನೆಗೊಬ್ಬ ಕ್ಯಾನ್ಸರ್ ರೋಗಿ ಸಿಕ್ಕರೆ ಅಚ್ಚರಿ ಪಡಬೇಕಿಲ್ಲ..!
ನಾನು ಕಳೆದ ಎರಡು ದಶಕಕ್ಕೂ ಹೆಚ್ಚು ವರ್ಷ ಕಟ್ಟಾ ಕಾಂಗ್ರೆಸ್ ಕಾರ್ಯಕರ್ತನಾಗಿ, ಯುವ ಪ್ರತಿನಿಧಿಯಾಗಿ, ಈಗ ಶಾಸಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನನ್ನ ತಂದೆ ಮಾಜಿ ಮುಖ್ಯಮಂತ್ರಿ ದಿ.ಧರಂಸಿಂಗ್ ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುತ್ತಿದ್ದೇನೆ
ಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಗುರುವಾರ (ಜೂ.12) ಮಧ್ಯರಾತ್ರಿ ಕೆಮಿಕಲ್ ಕಂಪನಿಗಳಿಂದ ಹೊರಹೊಮ್ಮಿದ ದಟ್ಟವಾದ ಕಪ್ಪುಹೊಗೆ, ದುರ್ನಾತ ಸುತ್ತಮುತ್ತಲಿನ ಗ್ರಾಮಸ್ಥರ ನಿದ್ದೆಗೆಡಿಸಿತ್ತಲ್ಲದೆ, ಸಹಜವಾಗಿ ಉಸಿರಾಡಲೂ ಕಷ್ಟವಾಗಿತ್ತು.