ಪಿಎಸ್ಸೈ ಆಗಿದ್ದ ಪರಶುರಾಮ್ ಶಂಕಾಸ್ಪದ ಸಾವಿನ ಪ್ರಕರಣ ಹೊಸ ತಿರುವು ಪಡೆಯುತ್ತಿದೆ. ಘಟನೆಯ ದಿನದಂದು ಅವರ ಮೊಬೈಲ್ಗಳ ಜೊತೆಯಿದ್ದ ಎರಡು ಮಾತ್ರೆಗಳು ಯಾವವು ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.
ಅಧಿಕಾರಿಗಳು ಹಾಗೂ ರಾಜಕಾರಣಿಗಳ ನಿರ್ಲಕ್ಷ್ಯದಿಂದ ಪ್ರತಿಬಾರಿ ಕೊಡೇಕಲ್ ಬಳಿ ಬಸವಸಾಗರ ಜಲಾಶಯ ಭರ್ತಿಯಾದಾಗ ಹೆಚ್ಚುವರಿ ನೀರು ವ್ಯರ್ಥವಾಗುತ್ತಲೇ ಇದೆ. ನೀರಿನ ಕ್ರೂಢಿಕರಣ ಸಮಸ್ಯೆ ಇರುವುದರಿಂದ 2ನೇ ಬೆಳೆಗೆ ಜಲಾಶಯದ ನೀರು ಸಮರ್ಪಕವಾಗಿ ಸಾಕಾಗುತ್ತಿಲ್ಲ.