• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಸಿದ್ದು ಪರ ಕುರುಬ ಸಮಾಜ ಮಠಾಧೀಶರ ಬೆಂಬಲ
CM Siddu's pro-Kuruba Samaj matadhish support
ಬಸವಸಾಗರ ಜಲಾಶಯ ಭರ್ತಿ: ಮುಂದುವರೆದ ಕೃಷ್ಣಾರ್ಭಟ
Basavasagar Reservoir Filling: Continued
ಗ್ಲೇಮಟರ್ ಟೆಕ್ನಾಲಜೀಸ್ ಜತೆ ಒಡಂಬಡಿಕೆ: ಪ್ರೊ. ಸಾಲಿ
Agreement with Glamatter Technologies: Prof. Sally
ಆ.30 ರಂದು ಡಾಕ್ ಅದಾಲತ್‌ ಕಾರ್ಯಕ್ರಮ
Doc Adalat program on August 30
ಜನರ ಮುಖದಲ್ಲಿ ಮಂದಹಾಸ ಮೂಡಿಸುವ ಸ್ವಭಾವ ಉಳ್ಳವರು ಛಾಯಾಗ್ರಾಹಕರು
Photographers are the ones who bring smiles to people's faces
ಸಿಎಂ ವಿರುದ್ಧ ರಾಜ್ಯಪಾಲರ ನಡೆ ಖಂಡನೀಯ : ಸಂಜೀವ್ ಐರೆಡ್ಡಿ
ಸಾಂವಿಧಾನಿಕ ಹುದ್ದೆಯಲ್ಲಿರುವ ಕರ್ನಾಟಕದ ರಾಜ್ಯಪಾಲರು ಒಂದು ರಾಜಕೀಯ ಪಕ್ಷದ ಏಜೆಂಟರಂತೆ ವರ್ತಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ರಾಜಕೀಯ ಪ್ರೇರಿತವಾಗಿ ಮಾಡಿರುವ ಆರೋಪವನ್ನೇ ಆಧಾರವಾಗಿಟ್ಟುಕೊಂಡು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಸರಿಯಲ್ಲ‌ ಎಂದು ಕಾಂಗ್ರೆಸ್ ಯುವ ಮುಖಂಡ ಸಂಜೀವ್ ಐರೆಡ್ಡಿ ಬೆಂಡೆಬೆಂಬಳಿ ರಾಜ್ಯಪಾಲರು ನಡೆಯನ್ನು ಖಂಡಿಸಿದ್ದಾರೆ.
ದೇಶದ ಅಭಿವೃದ್ಧಿಗಿಂತ ದ್ವೇಷದ ರಾಜಕಾರಣ ಮಾಡುವುದು ಬಿಜೆಪಿಯವರ ಸಿದ್ಧಾಂತವಾಗಿದೆ : ದರ್ಶನಾಪುರ
ದೇಶದ ಅಭಿವೃದ್ಧಿಗಿಂತ ದ್ವೇಷದ ರಾಜಕಾರಣ ಮಾಡುವುದು ಬಿಜೆಪಿಯವರ ಸಿದ್ಧಾಂತವಾಗಿದೆ ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಬಿಜೆಪಿ ವಿರುದ್ಧ ಕಿಡಿಕಾರಿದರು.
3ನೇ ಸಮಿತಿ ರಚನೆ ನೌಕರರಿಗೆ ಆಘಾತ ತಂದಿದೆ: ಮಳ್ಳಿಕರ್
ಹೊಸ ಪಿಂಚಣಿ ಯೋಜನೆ (ಎನ್.ಪಿ.ಎಸ್) ಯೋಜನೆಯನ್ನು ರದ್ದು ಪಡಿಸುತ್ತಾರೆಂದು ನೌಕರರು ನಿರೀಕ್ಷೆಯಲ್ಲಿರುವ ಸಂದರ್ಭದಲ್ಲಿ ಸರ್ಕಾರ ಮೂರನೇ ಸಮಿತಿ ರಚಿಸಿ, ನೌಕರರಿಗೆ ಆಘಾತ ತಂದಿದೆ ಎಂದು ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಮಹ್ಮದ್ ರಫಿ ಮಳ್ಳಿಕರ್ ದೂರಿದರು.
ಹುಣಸಗಿ ಪಟ್ಟಣದಲ್ಲಿ ಧಾರಕಾರ ಮಳೆಗೆ 22 ಮನೆಗಳಿಗೆ ಹಾನಿ
ಪಟ್ಟಣದಲ್ಲಿ ಶುಕ್ರವಾರ ಬೆ.3 ರಿಂದ 6 ಗಂಟೆಯವರೆಗೆ ಸುರಿದ ಭಾರೀ ಮಳೆಯಿಂದಾಗಿ ಪಟ್ಟಣದ ಹಲವು ರಸ್ತೆಗಳು ಜಲಾವೃತವಾಗಿದ್ದು, ಇನ್ನು ಕೆಲವು ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡುವಂತಾಗಿದೆ. ತಾಲೂಕಿನಾದ್ಯಾಂತ ಸುರಿದ ಮಳೆಗೆ 22 ಮನೆಗಳು ಹಾನಿಯಾಗಿವೆ ಎಂದು ಕಂದಾಯ ಮೂಲಗಳಿಂದ ತಿಳಿದು ಬಂದಿದೆ.
ಶಹಾಪುರ : 49 ನಿರಾಶ್ರಿತರಿಗೆ ನಿವೇಶನ ಹಕ್ಕು ಪತ್ರ ವಿತರಣೆ
ಸ್ವಂತ ಮನೆಯೊಂದನ್ನು ಹೊಂದಬೇಕೆನ್ನುವುದು ಪ್ರತಿಯೊಬ್ಬರ ಕನಸು. ಆದರೆ, ಇಂದಿನ ದುಬಾರಿ ಯುಗದಲ್ಲಿ ಈ ಕನಸನ್ನು ನನಸಾಗಿಸಿಕೊಳ್ಳುವುದು ಹೆಚ್ಚಿನವರಿಗೆ ಸುಲಭವೇನಲ್ಲ. ಅದರಲ್ಲೂ ಬಡವರಿಗೆ ಇದು ಕಠಿಣವಾದ ಸವಾಲಾಗಿರುತ್ತದೆ. ಅವರ ಕಷ್ಟವನ್ನು ಮನಗಂಡು ವಸತಿ ರಹಿತರಿಗೆ ಸೂರು ಕಲ್ಪಿಸಿ ಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 218
  • next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved