• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಎಸೈ ಸಾವು: ಹೆಚ್ಚಿದ ಹೋರಾಟದ ಕಿಚ್ಚು
ನಗರ ಠಾಣೆಯ ಕಾನೂನು, ಸುವ್ಯವಸ್ಥೆ ವಿಭಾಗದ ಪಿಎಸೈ ಆಗಿದ್ದ ಪರಶುರಾಮ್‌ ಶಂಕಾಸ್ಪದ ಸಾವು ಪ್ರಕರಣದ ಆರೋಪಿಗಳಾದ ಯಾದಗಿರಿ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು, ಪುತ್ರ ಪಂಪನಗೌಡ (ಸನ್ನೀಗೌಡ) ಬಂಧನಕ್ಕೆ ಆಗ್ರಹಿಸಿ ಹಾಗೂ ತನಿಖೆಯನ್ನು ಸಿಐಡಿ ಬದಲು ಸಿಬಿಐಗೆ ವಹಿಸುವಂತೆ ಒತ್ತಾಯಿಸಿ ಜಿಲ್ಲೆಯಾದ್ಯಂತ ಪ್ರತಿಭಟನೆಯ ಕಿಚ್ಚು ಹೆಚ್ಚುತ್ತಿದೆ.
ಸೌಹಾರ್ದಯುತ ಬಾಳು ವಿಶ್ವಾರಾಧ್ಯರ ಆಶಯವಾಗಿತ್ತು - ಡಾ. ಗಂಗಾಧರ ಶ್ರೀ
ಜಾತಿ-ಮತ, ಪಂಥ-ಪಂಗಡಗಳನ್ನು ಮೀರಿ ಮಾನವತೆಯ ನೆಲೆಗಟ್ಟಿನಲ್ಲಿ ಎಲ್ಲರೂ ಸೌಹಾರ್ದಭಾವದಿಂದ ಬಾಳಿ ಬದುಕಬೇಕು ಎಂಬುದು ಶ್ರೀ ವಿಶ್ವಾರಾಧ್ಯರ ಆಶಯವಾಗಿತ್ತು. ಅದರಂತೆಯೇ ಅಬ್ಬೆತುಮಕೂರಿನ ಮಠದಲ್ಲಿ ಜಾತ್ಯಾತೀತ ಭಾವವನ್ನು ಕಾಪಾಡಿಕೊಂಡು ಬಂದಲಾಗುತ್ತಿದ್ದು, ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಲಾಗುತ್ತಿದೆ ಎಂದು ಸುಕ್ಷೇತ್ರ ಅಬ್ಬೆತುಮಕೂರು ಶ್ರೀವಿಶ್ವಾರಾಧ್ಯರ ಮಠದ ಪೀಠಾಧಿಪತಿ ಡಾ. ಗಂಗಾಧರ ಮಹಾಸ್ವಾಮಿಗಳು ನುಡಿದರು.
ರೈತರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ : ಶಾಸಕ ಕಂದಕೂರು
ಗುರುಮಠಕಲ್ ಮತಕ್ಷೇತ್ರದ ವ್ಯಾಪ್ತಿಯ ಯಾದಗಿರಿ ತಾಲೂಕಿನ ಯಡ್ಡಳ್ಳಿ (ಹೊನಗೇರಾ) ಮಧ್ಯೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಿಂದ ₹10 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ 110/11 ಕೆ.ವಿ ವಿದ್ಯುತ್ ಉಪಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.
ಶಾಸಕ ಚೆನ್ನಾರಡ್ಡಿ ಪಾಟೀಲ್ ವಿರುದ್ಧ ಕ್ರಮಕ್ಕೆ ಒತ್ತಾಯ
ಸುರಪುರ: ಯಾದಗಿರಿ ಮತಕ್ಷೇತ್ರದ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಹಾಗೂ ಪುತ್ರ ಪಂಪನಗೌಡ ವಿರುದ್ಧ ಕಾನೂನು ಕ್ರಮ ಕೈಗೊಂಡು ಮೃತ ಪಿಎಸ್‌ಐ ಪರಶುರಾಮ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸದಸ್ಯರು ತಹಸೀಲ್ದಾರ್ ಮುಖಾಂತರ ಗೃಹಸಚಿವರಿಗೆ ಮನವಿ ಸಲ್ಲಿಸಿದರು.
ಚಿಂಚನಸೂರು ಭ್ರಷ್ಟಾಚಾರದ ಪಿತಾಮಹ : ಶಾಸಕ ಕಂದಕೂರು
ಮಾಜಿ ಸಚಿವ ಬಾಬುರಾವ ಚಿಂಚನಸೂರು ಭ್ರಷ್ಟಾಚಾರದ ಪಿತಾಮಹ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ತರಾಟೆಗೆ ತೆಗೆದುಕೊಂಡರು. ತಮ್ಮ ವಿರುದ್ಧ ಭಾನುವಾರ ಮಾಜಿ ಸಚಿವ ಬಾಬುರಾವ ಚಿಂಚನಸೂರ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪೂರ ನೀಡಿದ್ದ ಹೇಳಿಕೆಗಳಿಗೆ ತಿರುಗೇಟು ನೀಡಿದರು.
ಶಾಂತ ಶಿವಯೋಗಿ ಮಠ ತಲುಪಿದ ಪರಂಪರಾ ಪಾದಯಾತ್ರೆ
ಅಬ್ಬೆತುಮಕೂರಿನ ಪೀಠಾಧಿಪತಿ ಡಾ. ಗಂಗಾಧರ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪರಂಪರಾ ಪಾದಯಾತ್ರೆ ಶನಿವಾರ ಹೆಡಗಿಮದ್ರಾದ ಶ್ರೀಶಾಂತ ಶಿವಯೋಗಿ ಮಠವನ್ನು ತಲುಪಿದೆ ಎಂದು ಮಠದ ವಕ್ತಾರ ಡಾ. ಸುಭಾಶ್ಚಂದ್ರ ಕೌಲಗಿ ತಿಳಿಸಿದ್ದಾರೆ.
ಯಾದಗಿರಿ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರಶುರಾಮ್ ಸಾವು ಪ್ರಕರಣ: ಶಾಸಕ, ಪುತ್ರನ ಬಂಧನಕ್ಕೆ ಆಗ್ರಹ
ಯಾದಗಿರಿ ನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರಶುರಾಮ್ ಅವರ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಕೂಡಲೇ ಅವರ ಸಾವಿನ ಬಗ್ಗೆ ಸೂಕ್ತ ತನಿಖೆ ಆಗಬೇಕೆಂದು ಬಿಎಸ್‌ಪಿ ಆಗ್ರಹಿಸಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಕೆ.ಬಿ. ವಾಸು ಒತ್ತಾಯಿಸಿದ್ದಾರೆ.
ಯುವನಿಧಿ ಯೋಜನೆಯ ನೋಂದಣಿ ಹೆಚ್ಚಿಸಿ : ಡಾ. ಸುಶೀಲಾ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವ ನಿಧಿ ಯೋಜನೆಗೆ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳನ್ನು ನೋಂದಣಿ ಮಾಡಿ, ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಬಿ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ವಿದ್ಯಾರ್ಥಿ ವೇತನ ತಡೆಗೆ ಖಂಡನೆ: ಎಸ್‌ಎಫ್‌ಐನಿಂದ ಪ್ರತಿಭಟನೆ
ವಿದ್ಯಾರ್ಥಿ ವೇತನ ಮತ್ತು ಫೆಲೋಶಿಪ್ ವಿತರಣೆಯಲ್ಲಿನ ನಿರ್ಲಕ್ಷ್ಯ ಖಂಡಿಸಿ ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ತಾಲೂಕು ಸಂಚಾಲಕ ಸಮಿತಿ ವತಿಯಿಂದ ಪ್ರತಿಭಟಿಸಿ ತಹಸೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಪತ್ರಿಕೆಗಳ ಓದುವ ಹವ್ಯಾಸದಿಂದ ಜ್ಞಾನ ಸಂಪಾದನೆ: ದೇಶಪಾಂಡೆ
ಓದುಗರಲ್ಲಿ ಕ್ರಿಯಾಶೀಲತೆಯನ್ನುಂಟು ಮಾಡಿ ದೈನಂದಿನ ವಿಚಾರಗಳನ್ನು ಕಟ್ಟಿಕೊಡುವ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡಲ್ಲಿ ಹೆಚ್ಚು ಜ್ಞಾನವನ್ನು ಪಡೆಯಬಹುದು ಎಂದು ಕನ್ನಡ ಸಾಹಿತ್ಯ ಪರಿಷತ್‌ನ ತಾಲೂಕಾಧ್ಯಕ್ಷ ಹಾಗೂ ಹಿರಿಯ ವರಿಗಾರರಾದ ವೆಂಕಟಗಿರಿ ದೇಶಪಾಂಡೆ ಹೇಳಿದರು.
  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 219
  • next >
Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved