• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
3ನೇ ಸಮಿತಿ ರಚನೆ ನೌಕರರಿಗೆ ಆಘಾತ ತಂದಿದೆ: ಮಳ್ಳಿಕರ್
ಹೊಸ ಪಿಂಚಣಿ ಯೋಜನೆ (ಎನ್.ಪಿ.ಎಸ್) ಯೋಜನೆಯನ್ನು ರದ್ದು ಪಡಿಸುತ್ತಾರೆಂದು ನೌಕರರು ನಿರೀಕ್ಷೆಯಲ್ಲಿರುವ ಸಂದರ್ಭದಲ್ಲಿ ಸರ್ಕಾರ ಮೂರನೇ ಸಮಿತಿ ರಚಿಸಿ, ನೌಕರರಿಗೆ ಆಘಾತ ತಂದಿದೆ ಎಂದು ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಮಹ್ಮದ್ ರಫಿ ಮಳ್ಳಿಕರ್ ದೂರಿದರು.
ಹುಣಸಗಿ ಪಟ್ಟಣದಲ್ಲಿ ಧಾರಕಾರ ಮಳೆಗೆ 22 ಮನೆಗಳಿಗೆ ಹಾನಿ
ಪಟ್ಟಣದಲ್ಲಿ ಶುಕ್ರವಾರ ಬೆ.3 ರಿಂದ 6 ಗಂಟೆಯವರೆಗೆ ಸುರಿದ ಭಾರೀ ಮಳೆಯಿಂದಾಗಿ ಪಟ್ಟಣದ ಹಲವು ರಸ್ತೆಗಳು ಜಲಾವೃತವಾಗಿದ್ದು, ಇನ್ನು ಕೆಲವು ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡುವಂತಾಗಿದೆ. ತಾಲೂಕಿನಾದ್ಯಾಂತ ಸುರಿದ ಮಳೆಗೆ 22 ಮನೆಗಳು ಹಾನಿಯಾಗಿವೆ ಎಂದು ಕಂದಾಯ ಮೂಲಗಳಿಂದ ತಿಳಿದು ಬಂದಿದೆ.
ಶಹಾಪುರ : 49 ನಿರಾಶ್ರಿತರಿಗೆ ನಿವೇಶನ ಹಕ್ಕು ಪತ್ರ ವಿತರಣೆ
ಸ್ವಂತ ಮನೆಯೊಂದನ್ನು ಹೊಂದಬೇಕೆನ್ನುವುದು ಪ್ರತಿಯೊಬ್ಬರ ಕನಸು. ಆದರೆ, ಇಂದಿನ ದುಬಾರಿ ಯುಗದಲ್ಲಿ ಈ ಕನಸನ್ನು ನನಸಾಗಿಸಿಕೊಳ್ಳುವುದು ಹೆಚ್ಚಿನವರಿಗೆ ಸುಲಭವೇನಲ್ಲ. ಅದರಲ್ಲೂ ಬಡವರಿಗೆ ಇದು ಕಠಿಣವಾದ ಸವಾಲಾಗಿರುತ್ತದೆ. ಅವರ ಕಷ್ಟವನ್ನು ಮನಗಂಡು ವಸತಿ ರಹಿತರಿಗೆ ಸೂರು ಕಲ್ಪಿಸಿ ಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.
ಕೋಲ್ಕತ್ತಾದ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ : ಖಾಸಗಿ ವೈದ್ಯರ ಮುಷ್ಕರ: ಓಪಿಡಿ ಬಂದ್, ರೋಗಿಗಳ ಪರದಾಟ

ಕೋಲ್ಕತ್ತಾದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಹಾಗೂ ಆಯುಷ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ ನಡೆಸಿದರು.

ಗುರುಮಠಕಲ್: ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ
Gurumatkal: Election for Municipal President, Vice President
ವಡಗೇರಾ ಗ್ರಾಮದಲ್ಲಿ ಹತ್ತಿ ಬೆಳೆ ಕ್ಷೇತ್ರೋತ್ಸವ
Cotton crop field festival in Vadagera village
ಸಂಸ್ಕೃತಿ, ಸಂಸ್ಕಾರದ ತವರೂರು ಸಗರನಾಡು : ಭಾರತಿ ದರ್ಶನಾಪುರ
Home of Culture, Sanskar, Sagaranad: Bharti Darshanapur
ಕೊಡೇಕಲ್‌: ಧಾರಾಕಾರ ಮಳೆ, ಧರೆಗುರುಳಿದ ವಿದ್ಯುತ್ ಕಂಬಗಳು, ಮನೆಗಳ ಕುಸಿತ
Kodekal: Torrential rain, downed power poles, collapsed houses
ರಕ್ತದಾನಕ್ಕಿಂತ ಮಹತ್ತರವಾದ ದಾನ ಇನ್ನೊಂದಿಲ್ಲ: ಹುಸೇನಿ
donation, blood, donate, workshop,
ನಕಲಿ ಜಾತಿ ಪ್ರಮಾಣ ಪತ್ರ ತಡೆಯುವಂತೆ ಒತ್ತಾಯ
Demand to stop fake caste certificate
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 229
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved