ಹಡಪದ ಅಪ್ಪಣ್ಣನವರ ವಚನ ಮನುಕುಲಕ್ಕೆ ಆದರ್ಶ : ಕೋಟೆಪ್ಪಗೊಳಹಡಪದ ಅಪ್ಪಣ್ಣನವರು ಬಸವಣ್ಣನವರ ಅನುಯಾಯಿಯಾಗಿ ಸಾಮಾಜಿಕ ತಾರತಮ್ಯ, ಮೌಢ್ಯಗಳನ್ನು ತೊಡೆಯಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಅವರ ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ದಾರಕ್ಕೆ ಆದರ್ಶವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಹೇಳಿದರು.