• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನಧಿಕೃತ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಶಹಾಪುರ ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಕೋಚಿಂಗ್ ಸೆಂಟರ್‌ಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಒತ್ತಾಯಿಸಿ ಶಹಾಪುರ ಖಾಸಗಿ ಶಾಲೆಗಳ ಒಕ್ಕೂಟ ಹೋರಾಟ ಸಮಿತಿ ವತಿಯಿಂದ ನಗರದ ತಹಸೀಲ್ದಾರ್ ಕಚೇರಿ ಮುಂದೆ ಅನಿರ್ದಿಷ್ಟ ಧರಣಿ ನಡೆಸಿ ಸಚಿವ ಶರಣಬಸಪ್ಪ ಗೌಡ ದರ್ಶನಪುರಗೆ ಮನವಿ ಪತ್ರ ಸಲ್ಲಿಸಲಾಯಿತು.
ಪಿಎಸೈ ಪರಶುರಾಮ್‌ ಸಾವು ಪ್ರಕರಣ ಸಿಬಿಐಗೆ ನೀಡಲು ಆಗ್ರಹ
ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸರಕಾರಿ ಹಾಗೂ ಸರಕಾರೇತರ ನೌಕರರ ಸಂಘದ ವತಿಯಿಂದ ಪಿಎಸ್ಐ ಪರಶುರಾಮ ಸಾವಿನ ಕುರಿತು ಪ್ರಕರಣ ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಅನಧಿಕೃತ ಕೋಚಿಂಗ್ ಸೆಂಟರ್‌ಗಳಿಗೆ ಅಧಿಕಾರಿಗಳು ಸಾಥ್
ಶಹಾಪುರ ತಾಲೂಕಿನಲ್ಲಿ ಅನಧಿಕೃತ ಕೋಚಿಂಗ್ ಸೆಂಟರ್‌ ಹಾಗೂ ವಸತಿ ಶಾಲೆಗಳನ್ನು ರದ್ದುಪಡಿಸಬೇಕೆಂದು ಒತ್ತಾಯಿಸಿ ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂದೆ ನಮ್ಮ ಕರ್ನಾಟಕ ಸೇನೆ ವತಿಯಿಂದ ಪ್ರತಿಭಟನೆ ನಡೆಸಿ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದರು.
ಮಾತೃವಂದನಾ ಯೋಜನೆ: ಯಾದಗಿರಿ ಜಿಲ್ಲೆ ಉತ್ತಮ ಸಾಧನೆ
ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸದುಪಯೋಗವನ್ನು ಜಿಲ್ಲೆಯ ಗರ್ಭಿಣಿಯರು ಸದ್ಬಳಿಕೆ ಮಾಡಿಕೊಂಡಿದೆ. 2024-25ನೇ ಸಾಲಿನ ಮೊದಲ ಪ್ರಸವ ಗರ್ಭಿಣಿ ನೋಂದಣಿ ಸಾಧನೆಯಲ್ಲಿ ರಾಜ್ಯದಲ್ಲೇ 2ನೇ ಸ್ಥಾನ ಹಾಗೂ 2ನೇ ಬಾಣಂತಿಯ ಹೆಣ್ಣು ಮಗು ಜನಿಸಿದ ಫಲಾನುಭವಿಗಳ ನೋಂದಣಿ ಸಾಧನೆಯಲ್ಲಿ ರಾಜ್ಯಕ್ಕೆ 1ನೇ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಅವರು ಹೇಳಿದರು.
ಅಂಬೇಡ್ಕರ್ ಬದುಕು ವಿದ್ಯಾರ್ಥಿಗಳಿಗೆ ಆದರ್ಶ: ಸಾಲಿಮನಿ
ಡಾ. ಅಂಬೇಡ್ಕರ್ ಅವರ ಬದುಕು, ಸಾಧನೆ ವಿದ್ಯಾರ್ಥಿಗಳಿಗೆ ಆದರ್ಶವಾಗಬೇಕು. ಶೈಕ್ಷಣಿಕ ಸಾಧನೆಯ ಮೂಲಕ ಉನ್ನತ ಸ್ಥಾನಮಾನಗಳನ್ನು ಹೊಂದಲು ಸಂವಿಧಾನದ ಮೂಲಕ ಎಲ್ಲಾ ಅವಕಾಶಗಳನ್ನು ಡಾ. ಅಂಬೇಡ್ಕರ್ ಕಲ್ಪಿಸಿಕೊಟ್ಟಿದ್ದಾರೆ ಎಂದು ಕಲಬುರಗಿಯ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತತೆ)ದ ಇತಿಹಾಸ ಸಹ ಪ್ರಾಧ್ಯಾಪಕ ಡಾ. ವಿಜಯಕುಮಾರ ಸಾಲಿಮನಿ ಹೇಳಿದರು.
ಪ್ರವಾಸಿಗರ ಕೈಬೀಸಿ ಕರೆಯುತ್ತಿದೆ ಆಮಲಿಂಗೇಶ್ವರ ದೇವಾಲಯ
ಕೃಷ್ಣಾ ಕಣಿವೆಯ ದಟ್ಟ ಕಾನನದ ಹಚ್ಚ ಹಸಿರಿನ ನಡುವೆ ನಿಸರ್ಗ ದೇವಿಯ ಮಡಿಲಲ್ಲಿ ಜಲಪಾತದಂತೆ ಧುಮ್ಮಿಕ್ಕುವ ಜಲಧಾರೆಯ ದೃಶ್ಯ ಸೊಬಗನ್ನು ನೋಡಲು ನಿತ್ಯ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ, ಆಮಲಿಂಗೆಶ್ವರ ದೇವರ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಯಾದಗಿರಿ: ಕೃಷ್ಣೆ ಆಯ್ತು, ಈಗ ಭೀಮೆಯರ್ಭಟ..!
ಕಳೆದ ಹದಿನೈದು ದಿನಗಳ ಹಿಂದಷ್ಟೇ ಕೃಷ್ಣಾ ನದಿ ಪಾತ್ರದಲ್ಲಿ ಕಂಡಿದ್ದ ಪ್ರವಾಹದ ಆತಂಕ ಈ ಕಳೆದೆರಡು ದಿನಗಳಿಂದ ತಗ್ಗಿತು ಎಂದು ನಿಟ್ಟುಸಿರು ಬಿಡುವಷ್ಟರಲ್ಲಿ, ಮಹಾರಾಷ್ಟ್ರದಲ್ಲಿ ನಿಲ್ಲದ ಮಳೆಯಿಂದಾಗಿ ಭೀಮಾ ಪಾತ್ರದಲ್ಲೀ ನೆರೆ ಭೀತಿ ಕಾಣಿಸಿಕೊಂಡಿದೆ.
ಪಿಎಸೈ ಪರಶುರಾಮ್‌ ಸಾವಿನ ಪ್ರಕರಣ ತನಿಖೆ ಸಿಬಿಐಗೆ ?
ಪಿಎಸೈ ಪರಶುರಾಮ್‌ ಶಂಕಾಸ್ಪದ ಸಾವಿನ ಪ್ರಕರಣ ಸಿಬಿಐ ತನಿಖೆಗೊಳಪಡುವ ಬಹುತೇಕ ಸಾಧ್ಯತೆಗಳು ಕಂಡುಬರುತ್ತಿವೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆ ವಹಿಸಿದೆಯಾದರೂ, ಸಿಬಿಐಗೆ ವಹಿಸುವಂತೆ ಕುಟುಂಬಸ್ಥರು ಹಾಗೂ ರಾಜ್ಯ ಬಿಜೆಪಿ ನಾಯಕರು ಆಗ್ರಹಿಸಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಸಿಬಿಐಗೆ ಪ್ರಕರಣ ಕೊಡಲು ಕ್ರಮಕ್ಕೆ ಮುಂದಾಗಿದೆ ಎಂದು ಮೂಲಗಳು ಹೇಳಿವೆ.
ಗುರುವಿಗೂ, ಸ್ನೇಹಕ್ಕೂ ಬೆಲೆ ಕಟ್ಟಲಾಗದು: ಡಾ. ರಾಘವೇಂದ್ರ ರೆಡ್ಡಿ
ಗುರುವಿಗೂ, ಸ್ನೇಹಕ್ಕೂ ಬೆಲೆ ಕಟ್ಟಲಾಗದು. ಇವರು ಸದಾ ಆತ್ಮಸ್ಥೈರ್ಯ ನಿಡುತ್ತಾರೆ. ಸ್ನೇಹಿತರಿಲ್ಲದ ಜೀವನ ಜೀವನವೇ ಅಲ್ಲ ಎಂದು ನಗರದ ಕಂದ ಆಸ್ಪತ್ರೆಯ ಮಕ್ಕಳ ತಜ್ಞರಾದ ಡಾ. ರಾಘವೇಂದ್ರರೆಡ್ಡಿ ಕೂಲೂರು ನುಡಿದರು.
ಪೊಲೀಸ್‌ ವರ್ಗಾವಣೆ: ಅಕ್ರಮಗಳು ಹೆಚ್ಚಿರುವ ಕಡೆ ಹಣದ ಹೊಳೆ
ನಗರ ಠಾಣೆಯ ಪಿಎಸೈ ಪರಶುರಾಮ್‌ ಶಂಕಾಸ್ಪದ ಸಾವು ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಈ ಪ್ರಕರಣ ಇಲಾಖೆಯಲ್ಲಿನ ವರ್ಗಾವಣೆ ದಂಧೆಯ ಕರಾಳಮುಖಗಳ ಅನಾವರಣಗೊಳಿಸಿದಂತಿದೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 229
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved