• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಡಪದ ಅಪ್ಪಣ್ಣನವರ ವಚನ ಮನುಕುಲಕ್ಕೆ ಆದರ್ಶ : ಕೋಟೆಪ್ಪಗೊಳ
ಹಡಪದ ಅಪ್ಪಣ್ಣನವರು ಬಸವಣ್ಣನವರ ಅನುಯಾಯಿಯಾಗಿ ಸಾಮಾಜಿಕ ತಾರತಮ್ಯ, ಮೌಢ್ಯಗಳನ್ನು ತೊಡೆಯಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ. ಅವರ ವಚನಗಳು ಹಾಗೂ ಚಿಂತನೆಗಳು ಮನುಕುಲದ ಉದ್ದಾರಕ್ಕೆ ಆದರ್ಶವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಹೇಳಿದರು.
ಪ್ರವಾಹ ಎದುರಿಸಲು ತಾಲೂಕು ಆಡಳಿತ ಸನ್ನದ್ಧ
ಕೊಡೇಕಲ್ ಸಮೀಪದ ಬಸವಸಾಗರ ಜಲಾಶಯಕ್ಕೆ ಶನಿವಾರ ಹುಣಸಗಿ ತಹಸೀಲ್ದಾರ್ ಬಸಲಿಂಗಪ್ಪ ನೈಕೋಡಿ ಭೇಟಿ ನೀಡಿ ಜಲಾಶಯದ ಒಳಹರಿವು ಹಾಗೂ ಹೊರಹರಿವು ಕುರಿತು ಮಾಹಿತಿ ಪಡೆದುಕೊಂಡರು.
ಮುದನೂರ: ತಹಬದಿಗೆ ಬಂದ ವಾಂತಿಭೇದಿ ಪ್ರಕರಣ
ಸುರಪುರ ತಾಲೂಕಿನ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಟಿಎಚ್‌ಒ ಡಾ.ಆರ್.ವಿ. ನಾಯಕ ಭೇಟಿ ನೀಡಿ ರೋಗಿಗಳ ಆರೋಗ್ಯ ಪರಿಶೀಲಿಸಿದರು.
ಬಸವಸಾಗರಿದಿಂದ 1.50 ಲಕ್ಷ ಕ್ಯುಸೆಕ್ ನೀರು ಕೃಷ್ಣೆಗೆ
ಕೊಡೇಕಲ್ ಸಮೀಪದ ಜಲಾಶಯದಿಂದ 1.50 ಲಕ್ಷ ಕ್ಯುಸೆಕ್ ನೀರನ್ನು ಭಾನುವಾರ ಕೃಷ್ಣಾ ನದಿಗೆ ಹರಿಬಿಡಲಾಯಿತು
100 ಹಾಸಿಗೆ ಸಾಮರ್ಥ್ಯ ಆಸ್ಪತ್ರೆ ನಿರ್ಮಾಣಕ್ಕೆ ಯತ್ನ
ಶಹಾಪುರ ನಗರದ ಬಾಪುಗೌಡ ಬಡಾವಣೆಯ ಏರಿಯಾದಲ್ಲಿ ಐಡಿಎಸ್‌ಎಂಟಿ ಯೋಜನೆಯ ಲೇಔಟ್‌ನ್ನು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಉದ್ಘಾಟಿಸಿದರು.
ಪಡಿತರ ಅಕ್ಕಿ ಅಕ್ರಮ ಪ್ರಕರಣ: ಪತ್ರ ವೈರಲ್‌
ಶಹಾಪುರದಲ್ಲಿ ಕಳೆದ ವರ್ಷ ನಡೆದಿದ್ದ 2 ಕೋಟಿ ರು.ಗಳ ಮೌಲ್ಯದ ಪಡಿತರ ಅಕ್ಕಿ ಅಕ್ರಮ ನಾಪತ್ತೆ ಪ್ರಕರಣ
ಕರವೇ ರೈಲು ಮುತ್ತಿಗೆ ಮುಂದೂಡಿಕೆ : ಭೀಮುನಾಯಕ
ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಆಗ್ರಹಿಸಿ ಜು.22ರಂದು ನಡೆಯುವ ರೈಲ್ವೆ ನಿಲ್ದಾಣ ಮುತ್ತಿಗೆ ಹಾಕುವ ಹಿನ್ನೆಲೆಯಲ್ಲಿ ಕರವೇ ಪದಾಧಿಕಾರಿಗಳೊಂದಿಗೆ ದಕ್ಷಿಣ ವಿಭಾಗೀಯ ರೈಲ್ವೆ ಅಧಿಕಾರಿಗಳು ಸಭೆ ನಡೆಸಿದರು.
ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ: ಒಂದು ಜಿಲ್ಲೆ ಒಂದು ತಾಣ ಯೋಜನೆಗೆ ಯಾದಗಿರಿ ಕೋಟೆ ಆಯ್ಕೆ
ಯಾದಗಿರಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲಾ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ ನಡೆಯಿತು.
ವಾಂತಿಬೇಧಿ ಪ್ರಕರಣ: ಅಸ್ವಸ್ಥರ ಸಂಖ್ಯೆ 57ಕ್ಕೆ ಏರಿಕೆ
ಸುರಪುರ ತಾಲೂಕಿನ ಕೆಂಭಾವಿ ಸಮೀಪ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶನಿವಾರ ಬಿಜೆಪಿ ಯುವ ನಾಯಕ ಹಣಮಂತ ನಾಯಕ (ಬಬ್ಲೂಗೌಡ) ಭೇಟಿ ನೀಡಿ ಜನತೆಯ ಆರೋಗ್ಯ ವಿಚಾರಿಸಿದರು.
ಮಣಿಕಂಠ ಬಂಧನ : ಖಾಕಿ, ಕೈ ಚೆಳಕ
ಶಹಾಪುರ ಅಕ್ಕಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾದ ದೂರು
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 219
  • next >
Top Stories
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
ಪಹಲ್ಗಾಂ ದಾಳಿಕೋರರಿಗೆ ನೆರವಾದ ಇಬ್ಬರ ಬಂಧನ
ಅಮೆರಿಕದ ಯುದ್ಧಕ್ಕೂ ಪಿಜ್ಜಾಕ್ಕೂ ನಿಗೂಢ ಸಂಬಂಧ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved