ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಸವ ಸಾಗರದಿಂದ ಕೃಷ್ಣಾ ನದಿಗೆ 1ಲಕ್ಷ ಕ್ಯುಸೆಕ್ ನೀರು ಬಿಡುಗಡೆ
ಕೊಡೇಕಲ್ ಸಮೀಪದ ನಾರಾಯಣಪುರ ಬಸವಸಾಗರ ಜಲಾಶಯದ 22 ಕ್ರಸ್ಟ್ ಗೇಟ್ ಗಳ ಮೂಲಕ ಶನಿವಾರ 1 ಲಕ್ಷ ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.
ಸಾಂಕ್ರಾಮಿಕ ರೋಗಗಳಿಂದ ದೂರವಿರಿ
ವಡಗೇರಾ ಸಮೀಪದ ತಡಿಬಿಡಿ ಗ್ರಾಮಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಸಂಗ್ವಾರ ಅವರು ಭೇಟಿ ನೀಡಿ ಸ್ವಚ್ಛತೆ ವ್ಯವಸ್ಥೆ ಬಗ್ಗೆ ಪರಿಶೀಲಿಸಿದರು.
ವಾಂತಿ-ಭೇದಿ: ಮೂವರು ಮಕ್ಕಳು ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥ
ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯವನ್ನು ತಹಸೀಲ್ದಾರ್ ಕೆ.ವಿಜಯಕುಮಾರ, ಬಸಲಿಂಗಪ್ಪ ನಾಯ್ಕೋಡಿ, ವೈದ್ಯಾಧಿಕಾರಿ ಡಾ.ಆರ್.ವಿ.ನಾಯಕ ವಿಚಾರಿಸಿದರು.
ಬದ್ದೇಪಲ್ಲಿ: ಭಾವೈಕ್ಯತೆಯ ಮೊಹರಂ ಸಂಭ್ರಮಾಚರಣೆ
ಯಾದಗಿರಿ ಸಮೀಪದ ಬದ್ದೇಪಲ್ಲಿ ಗ್ರಾಮದಲ್ಲಿ ಮೊಹರಂ ಹಬ್ಬದ ಕೊನೆಯ ದಿನ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಗುಣಮಟ್ಟದ ಕಾಮಗಾರಿಗಳಿಗೆ ಕರವೇ ಒತ್ತಾಯ
ಕೃಷ್ಣ ಭಾಗ್ಯ ಜಲ ನಿಗಮದ ವತಿಯಿಂದ ಸ್ವೀಕರಿಸಲಾಗಿರುವ ಟೆಂಡರ್ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕೆಂದು ಆಗ್ರಹಿಸಿ ಕರವೇ(ನಾರಾಯಣಗೌಡ) ಬಣದ ವತಿಯಿಂದ ಮಂಜುನಾಥ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಡೆಂಘೀ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ
ಶಹಾಪುರ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಡೆಂಘೀ ಹಾಗೂ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಸಮಿತಿ ಸಭೆ ಜರುಗಿತು.
ವಿಕಲಚೇತನರಿಗೆ ಅನುಕಂಪ ಬೇಡ, ಅವಕಾಶ ಕೊಡಿ
ಯಾದಗಿರಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿಕಲಚೇತನರ ವಿಶೇಷ ಕುಂದು ಕೊರತೆಗಳ ಸಭೆಯಲ್ಲಿ ಸ್ವೀಕೃತವಾದ ಸಮಸ್ಯೆಗಳಿಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಅವರು ಸ್ಪಂದಿಸಿ ಮಾತನಾಡಿದರು.
ನಿವೇಶನ ಹಂಚಿಕೆಯಲ್ಲಿ ಭಾರೀ ಗೋಲ್ಮಾಲ್:
ಶಹಾಪುರ ನಗರಸಭೆ ವ್ಯಾಪ್ತಿಯಲ್ಲಿ ಬರುವ ಐಡಿಎಸ್ಎಂಟಿ ಯೋಜನೆ ಅಡಿಯಲ್ಲಿ ನಿವೇಶ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ನಗರಸಭೆ ಮುಂದೆ ಪ್ರತಿಭಟನೆ ನಡೆಸಲಾಯಿತು.
ಅನಧಿಕೃತ ಕೋಚಿಂಗ್ ಸೆಂಟರ್ ವಿರುದ್ಧ ಕ್ರಮಕ್ಕೆ ಒತ್ತಾಯ
ಶಹಾಪುರದಲ್ಲಿ ಅನಧಿಕೃತವಾಗಿ ಶಾಲೆಗಳನ್ನು ನಡೆಸುತ್ತಿರುವ ಕೋಚಿಂಗ್ ಸೆಂಟರ್ಗಳ ವಿರುದ್ಧ ಕ್ರಮ ವಹಿಸುವಂತೆ ಆಗ್ರಹಿಸಿ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳ ಸಂಘ ಹಾಗೂ ತಾಲೂಕು ಖಾಸಗಿ ಶಾಲಾ ಒಕ್ಕೂಟದಿಂದ ಸಚಿವ ದರ್ಶನಾಪುರ ಅವರಿಗೆ ಮನವಿ ಸಲ್ಲಿಸಲಾಯಿತು.
ಬಸವಸಾಗರಕ್ಕೆ ಹರಿದು ಬಂತು 10 ಟಿಎಂಸಿ ನೀರು
ಕೊಡೇಕಲ್ ಸಮೀಪದ ನಾರಾಯಣಪುರ ಬಸವಸಾಗರ ಜಲಾಶಯದಿಂದ ಗುರುವಾರ 22 ಕ್ರಸ್ಟ್ ಗೇಟ್ ಗಳ ಮೂಲಕ 68 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ.
< previous
1
...
90
91
92
93
94
95
96
97
98
...
219
next >
Top Stories
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್ ಮೇಲೆ ಅಮೆರಿಕ ‘ಆಪರೇಷನ್ ಮಿಡ್ನೈಟ್ ಹ್ಯಾಮರ್’
ಲಂಚ ಬಾಬ್ ಸ್ಫೋಟಿಸಿದ್ದ ಬಿ.ಆರ್. ಪಾಟೀಲ್ಗೆ ಸಿಎಂ ಬುಲಾವ್
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್ಯಾಪರ್ ಜೆನಿಸಿಸ್ ವಿವಾದ
ಹೋರ್ಮುಜ್ ಜಲಸಂಧಿ ಮುಚ್ಚಲು ಇರಾನ್ ಸಂಸತ್ ಒಪ್ಪಿಗೆ : ಭಾರತಕ್ಕೂ ಸಂಕಷ್ಟ