• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • yadgir

yadgir

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾರಾಯಣಪುರದಲ್ಲಿ ₹85 ಕೋಟಿ ವೆಚ್ಚದ ಉದ್ಯಾನವನ
ಅಧಿವೇಶನದಲ್ಲಿ ಡಿಸಿಎಂ ರಿಂದ ಉತ್ತರ ಪಡೆದ ಶಾಸಕ ರಾಜಾ ವೇಣುಗೋಪಾಲ ನಾಯಕ
ದಾವಣಗೆರೆ ಮೂಲದ ಕುಟುಂಬ ಯಾದಗಿರಿಯಲ್ಲಿ ಹತ್ಯೆ
ಪ್ರೀತಿಸಿ ಮದುವೆಯಾದ ಪತ್ನಿ, ಅತ್ತೆ ಮಾವನನ್ನೇ ಕೊಚ್ಚಿದ !ಯಾದಗಿರಿ ಸಮೀಪದ ಸೈದಾಪುರದಲ್ಲಿ ಪೈಶಾಚಿಕ ಕೃತ್ಯ- ಫೇಸ್‌ಬುಕ್‌ ಪ್ರೀತಿ ಪ್ರೇಮಕ್ಕೆ ದುರಂತ ಅಂತ್ಯ: ಮಗು ಪಾರು- ಮೂವರ ಕೊಂದ ಆರೋಪದಡಿ ತಂದೆ-ಮಗನ ಬಂಧನ
ಬಸ್ ನಿಲುಗಡೆ ರಸ್ತೆ ತಡೆದು ಪ್ರತಿಭಟನೆ
ಹಳ್ಳಿಗಳಿಂದ ನಗರಕ್ಕೆ ಬರುವ ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸದ ಕಾರಣ ರೊಚ್ಚಿಗೆದ್ದ ಪೋಷಕರು ಮತ್ತು ವಿದ್ಯಾರ್ಥಿಗಳು ಗುರುವಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಒತ್ತಾಯ
ರಾಯಚೂರಿನಲ್ಲಿಯೇ ಏಮ್ಸ್ ಸ್ಥಾಪಿಸುವಂತೆ ಆಗ್ರಹಿಸಿ ಹುಣಸಗಿ ಕರವೇ ತಾಲೂಕು ಘಟಕದ ವತಿಯಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.
1 ಕೆಜಿ ಪ್ಲಾಸ್ಟಿಕ್‌ ಕೊಟ್ಟರೆ 1 ಕೆಜಿ ಸಕ್ಕರೆ ಉಚಿತ : ಅರಿವು ಮೂಡಿಸಲು ವಿನೂತನ ಪ್ರಯೋಗ

ಜೀವಸಂಕುಲಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಲು ವಡಗೇರಾ ತಾಲೂಕು ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಹೊಸ ಪ್ರಯೋಗವೊಂದು ಇದೀಗ ಶ್ಲಾಘನೆಗೆ ಪಾತ್ರವಾಗಿದೆ 

ಯಾದಗಿರಿ : ಭೋರ್ಗರೆಯುತ್ತಿರುವ ಬಸವಸಾಗರ ಜಲಾಶಯ
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ನಾರಾಯಣಪುರದ ಬಸವ ಸಾಗರ ಜಲಾಶಯ ಭೋರ್ಗರೆಯುತ್ತಿದೆ. ಮಹಾರಾಷ್ಟ್ರ ಹಾಗೂ ಕೃಷ್ಣಾ ಕಣಿವೆಯಲ್ಲಿ ಭಾರಿ ಮಳೆಯ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯಕ್ಕೆ ನೀರು ಹರಿದು ಬರುತ್ತಿದ್ದರಿಂದ ಆಲಮಟ್ಟಿಗೆ ಸಮನಾಂತರ ಜಲಾಶಯವಾದ ಬಸವ ಸಾಗರಕ್ಕೆ ಬುಧವಾರ ರಾತ್ರಿವರೆಗೆ ಒಳಹರಿವು (65 ಸಾವಿರ ಕ್ಯೂಸೆಕ್‌) ಹೆಚ್ಚುತ್ತಿದೆ.
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಆಗ್ರಹ
ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್)ಯನ್ನು ರಾಯಚೂರಿನಲ್ಲೇ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರದ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟಿಸಿ ಗ್ರೇಡ್-2 ತಹಸೀಲ್ದಾರ್ ಮಲ್ಲು ದಂಡು ಅವರಿಗೆ ಮನವಿ ಸಲ್ಲಿಸಿದರು.
ನೊಂದ ಸಂತ್ರಸ್ತರಿಗೆ ಪರಿಹಾರ ವಿತರಿಸಿ: ಡಾ. ಸುಶೀಲಾ
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂಗದ ಮೇಲೆ ದೌರ್ಜನ್ಯ ನಡೆಯುವಂತಹ ಗ್ರಾಮಗಳ ಪಟ್ಟಿಯನ್ನು ಇಟ್ಟುಕೊಂಡು ತಕ್ಷಣ ಕಾಲಕಾಲಕ್ಕೆ ಭೇಟಿ ನೀಡಿ ಅಲ್ಲಿ ಸೂಕ್ತ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು. ಅಸ್ಪೃಶ್ಯತೆ ಆಚರಣೆ ಜಾರಿಯಲ್ಲಿ ಇರುವಂತಹ ಹಳ್ಳಿಗಳಲ್ಲಿ ಅಸ್ಪೃಶ್ಯತಾ ನಿವಾರಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಡೇಕಲ್ ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಆಗ್ರಹ
ಕೊಡೇಕಲ್ ಗ್ರಾಮದ ರಾಜ್ಯ ಹೆದ್ದಾರಿ ರಸ್ತೆಯನ್ನು ಅಗಲೀಕರಣಗೊಳಿಸಿ ವಿಭಜಕವನ್ನು ನಿರ್ಮಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣಶೆಟ್ಟಿ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿ ಡಾ. ಸುಶೀಲಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಕಾಲುವೆಗೆ ನೀರು ಹರಿಸಲು ಸಲಹಾ ಸಭೆಯಲ್ಲಿ ನಿರ್ಧಾರ
ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ನೀರಾವರಿ ಸಲಹಾ ಸಮಿತಿಯ ಸಭೆಯಲ್ಲಿ ಮುಂಗಾರು ಹಂಗಾಮಿಗೆ ಜು.17 ಬುಧವಾರದಿಂದ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ನೀರು ಹರಿಸಲು ಐಸಿಸಿ ಅಧ್ಯಕ್ಷರು ಹಾಗೂ ಸಚಿವ ಆರ್.ಬಿ. ತಿಮ್ಮಾಪೂರ ತೀರ್ಮಾನ ತೆಗೆದುಕೊಂಡಿದ್ದಾರೆ.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 219
  • next >
Top Stories
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
ಲಂಚ ಬಾಬ್‌ ಸ್ಫೋಟಿಸಿದ್ದ ಬಿ.ಆರ್‌. ಪಾಟೀಲ್‌ಗೆ ಸಿಎಂ ಬುಲಾವ್‌
ಹಿಂದೂ ದೇವರ ವೇಷಧರಿಸಿ ಶಿಲುಬೆ ನೆಕ್ಕಿದರ್‍ಯಾಪರ್ ಜೆನಿಸಿಸ್‌ ವಿವಾದ
ಹೋರ್ಮುಜ್‌ ಜಲಸಂಧಿ ಮುಚ್ಚಲು ಇರಾನ್ ಸಂಸತ್‌ ಒಪ್ಪಿಗೆ : ಭಾರತಕ್ಕೂ ಸಂಕಷ್ಟ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved