ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆಂಭಾವಿಗೆ ಹೆಚ್ಚುವರಿ ಬಸ್ ಓಡಿಸುವಂತೆ ಒತ್ತಾಯ
ಕೆಂಭಾವಿ ಪಟ್ಟಣಕ್ಕೆ ಸರಿಯಾದ ರೀತಿ ಬಸ್ ಓಡಿಸುವಂತೆ ಒತ್ತಾಯಿಸಿ ಬಸ್ ನಿಲ್ದಾಣದಲ್ಲಿ ನಾಗರಿಕ ಹಿತರಕ್ಷಣಾ ಸಮಿತಿ ವತಿಯಿಂದ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.
ಮರಗಮ್ಮದೇವಿ ನೂತನ ದೇಗುಲ ಲೋಕಾರ್ಪಣೆ ಸಂಭ್ರಮ
ರಂಗಂಪೇಟೆ-ತಿಮ್ಮಾಪುರದ ಮರಗಮ್ಮದೇವಿಯ ನೂತನ ದೇವಸ್ಥಾನದ ಉದ್ಘಾಟನೆ, ದೇವಿಯ ರಜತಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಸಮಾರಂಭವು ಮಂಗಳವಾರ ಭಕ್ತಸಾಗರದ ಶ್ರದ್ಧಾ-ಭಕ್ತಿ, ಹರ್ಷೋಲ್ಲಾಸದ ನಡುವೆ ಬಹು ವಿಜೃಂಭಣೆಯಿಂದ ನೆರವೇರಿತು.
ಮಲೇರಿಯ, ದೆಂಘೀ ಹೆಚ್ಚಳ: ಫಾಗಿಂಗ್ಗೆ ಆಗ್ರಹ
ಈಗಾಗಲೇ ಮಳೆಗಾಲ ಆರಂಭವಾಗಿದ್ದು, ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ಕೆಲ ಕಡೆ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ಎಲ್ಲೆಂದರಲ್ಲಿ ನಿಂತು, ವಾತಾವರಣ ಕಲುಷಿತಗೊಳ್ಳುತ್ತಿದೆ. ಇದರಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚುತ್ತಿದೆ.
ಹತ್ಯೆಗಳು ಆತ್ಮಹತ್ಯೆಗಳಾಗಿ ಬದಲು?
ಅಕ್ರಮ ಮರಳು, ಮಟ್ಕಾ ದಂಧೆ, ಕಳ್ಳತನ ಪ್ರಕರಣಗಳಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಆರೋಪಗಳ ಬೆನ್ನಲ್ಲೇ, ಇದೀಗ ಕೆಲವೊಂದು ಹತ್ಯೆ ಪ್ರಕರಣಗಳನ್ನು ಆತ್ಮಹತ್ಯೆಗಳೆಂದು ಬಿಂಬಿಸಿ ಮುಚ್ಚಿ ಹಾಕಲಾಗುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿ ಬರುತ್ತಿವೆ.
ಹುಣಸಗಿಯಲ್ಲಿ ಸೈಯದ್ ಶಾ ಹಬೀಬುಲ್ಲಾ ಖಾದ್ರಿ ಉರುಸ್ ಸಂಭ್ರಮ
ಸಂತರ ಗದ್ದುಗೆಗೆ ಸೂಫಿ ಪಂಥದ ಖಾದರಿಯಾ ಸಂಪ್ರದಾಯದಂತೆ ಸಂದಲ್, ಗಲೀಫ್ ಹಾಗೂ ಚಾದರ್ ಸಮರ್ಪಣೆ ಮಾಡಲಾಯಿತು. ನಂತರ ಉರುಸ್ನಲ್ಲಿ ಭಾಗವಹಿಸಿದ್ದ ಸಕಲ ಭಕ್ತಾದಿಗಳಿಗೆ ಅನ್ನಪ್ರಸಾದ ವಿತರಣೆ ಮಾಡಲಾಯಿತು.
ವಸತಿ ನಿಲಯದ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹ
ಸರಕಾರಿ ಮೆಟ್ರಿಕ್ ನಂತರ ಬಾಲಕರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಸತಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ, ಊಟ-ಉಪಚಾರದ ಅವ್ಯವಸ್ಥೆ ಸರಿಪಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಸ್ಟೆಲ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
7 ಗಂಟೆಯಲ್ಲಿ 20 ಎಕರೆ ಬಿತ್ತನೆ ಹೊಸ ದಾಖಲೆ
ರೈತನ ಬೆನ್ನೆಲುಬಾಗಿ ನಿಂತಿರುವ ಎತ್ತುಗಳು ರೈತಾಪಿ ವರ್ಗಕ್ಕೆ ಬಸವಣ್ಣ ಎಂತಲೆ ಖ್ಯಾತಿ ಗಳಿಸಿವೆ. ಅಂಥಾ ಜೋಡೆತ್ತುಗಳು ಕೇವಲ ಏಳು ಗಂಟೆಗಳಲ್ಲಿ ಇಪ್ಪತ್ತು ಎಕರೆ ಹತ್ತಿ ಬಿತ್ತಿದ ಜಮೀನಿನಲ್ಲಿ ಗಳೆ ಹೊಡೆಯುವ ಮೂಲಕ ಹೊಸ ದಾಖಲೆಯೊಂದನ್ನು ಬರೆದಿವೆ.
ಇನ್ನೆರಡು ಪರ್ಷದಲ್ಲಿ ಮಲ್ಲಿಕಾರ್ಜುನ ಖರ್ಗೆ ಪಿಎಂ: ಚಿಂಚನಸೂರು ಭವಿಷ್ಯ
ಮುಂದಿನ 2 ವರ್ಷಗಳಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಮಂತ್ರಿ ಆಗುವ ಯೋಗ ಇದೆ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಭವಿಷ್ಯ ನುಡಿದಿದ್ದಾರೆ.
ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಿ: ಶಾಸಕ ತುನ್ನೂರು
ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕೆಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಕರೆ ನೀಡಿದರು.
ಕಲೆ, ಸಾಹಿತ್ಯ ಸಂಗೀತಕ್ಕೆ ನಮ್ಮ ದೇಶ ತವರೂರು: ಉಮೇಶ ಮುದ್ನಾಳ
ಕಲೆ, ಸಾಹಿತ್ಯ ಹಾಗೂ ಸಂಗೀತ ಶಾಸ್ತ್ರಕ್ಕೆ ನಮ್ಮ ದೇಶ ತವರೂರು. ಪ್ರಾಚೀನ ಕಾಲದ ಸಂಗೀತ ಹಾಗೂ ನೃತ್ಯಗಳು ಭಾರತೀಯರ ಬದುಕಿನ ಪ್ರತಿಬಿಂಬವಾಗಿ ರೂಪ ಪಡೆದು ನಮ್ಮ ನಾಗರಿಕತೆಯನ್ನು ಶ್ರೀಮಂತ ಗೊಳಿಸಿವೆ.
< previous
1
...
91
92
93
94
95
96
97
98
99
...
213
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು