ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
yadgir
yadgir
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶೋಷಿತ ಸಮುದಾಯಗಳ ಕನಸು ನನಸು: ಶಾಸಕ ಕಂದಕೂರು
ಗುರುಮಠಕಲ್ ಪಟ್ಟಣದ ಡಾ. ಅಂಬೇಡ್ಕರ್ ಭವನದ ಆವರಣದಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ 46.65 ಲಕ್ಷ ರು.ಗಳ ಅನುದಾನದಡಿ ನಿರ್ಮಿಸಲಾಗಿರುವ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ರವರ ಪುತ್ಥಳಿಗಳ ಅನಾವರಣ.
ಗುರಿ ಸಾಧಿಸಲು ಪರಿಶ್ರಮದ ಓದಿಗೆ ಒತ್ತು ನೀಡಿ: ಉಮರಾಣಿ
ವಿದ್ಯಾರ್ಥಿಗಳು ನಿಗದಿತ ಗುರಿ ಸಾಧನೆಗೆ ಕಠಿಣ ಹಾಗೂ ಪರಿಶ್ರಮದ ಓದಿಗೆ ಒತ್ತು ನೀಡಬೇಕು. ಶಿಸ್ತು ಸಮಯ ಪಾಲನೆಗೆ ಆದ್ಯತೆ ನೀಡಬೇಕು ಎಂದು ನಡೆದಾಡುವ ಮಾನವ ಕಂಪ್ಯೂಟರ್ ಎಂದೇ ಖ್ಯಾತರಾದ ಬಸವರಾಜ ಉಮರಾಣಿ ಹೇಳಿದರು.
ಡೆಂಘೀ ಹರಡದಂತೆ ಜಾಗೃತಿ ವಹಿಸಿ: ಶಾಸಕ ರಾಜಾ ವೇಣುಗೋಪಾಲ ನಾಯಕ
ಮನೆಯ ಸುತ್ತಮುತ್ತ ತ್ಯಾಜ್ಯ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡಬಾರದು. ಯಾವುದೇ ವಸ್ತುಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಅಲ್ಲದೆ ಸೂಕ್ತವಾಗಿ ವಿಲೇವಾರಿ ಮಾಡಬೇಕು.
ಲೋಕಾಯುಕ್ತ ಕಾಯ್ದೆಯ ಬಗ್ಗೆ ಅರಿತುಕೊಳ್ಳಿಕೊಳ್ಳಿ: ನ್ಯಾಯಾಧೀಶ ಸಿದ್ದರಾಮ
ಪ್ರತಿಯೊಬ್ಬರು ಲೋಕಾಯುಕ್ತ ಕಾಯ್ದೆಯ ಬಗ್ಗೆ ಅರಿತುಕೊಳ್ಳಬೇಕು. ಯುವಕರು ವಿದ್ಯಾವಂತರಾದರೆ ಸಾಲದು, ಅದರ ಜೊತೆಯಲ್ಲಿ ಕನಿಷ್ಠ ಕಾನೂನು ಜ್ಞಾನ ಪಡೆದುಕೊಂಡರೆ ಶೋಷಣೆಯಿಂದ ಮುಕ್ತಿ ಹೊಂದಲು ಸಾಧ್ಯ.
ರೈತರ ಕೃಷಿ ಸಾಲ ಮನ್ನಾ ಮಾಡಿ: ಸಂಜೀವರೆಡ್ಡಿ ಒತ್ತಾಯ
ರೈತರು ಸಾಲದ ಸುಳಿಯಲ್ಲಿ ಸಿಲುಕಿ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಲ ತೀರಿಸಲು ಜಮೀನು ಹಾಗೂ ಜಾನುವಾರಗಳು ಮಾರಾಟಕ್ಕೆ ಮುಂದಾಗಿದ್ದಾರೆ.
ಹೊರಗುತ್ತಿಗೆ ನೌಕರರ ಇಎಸ್ಐ, ಪಿಎಫ್ ನೋಂದಣಿ ಕಡ್ಡಾಯ
ಕಾಲರಾ ತಡೆಗಟ್ಟಲು ಆರೋಗ್ಯ ಇಲಾಖೆಯಿಂದ 326 ಕುಡಿಯುವ ನೀರಿನ ಸಂಗ್ರಹಗಾರಗಳನ್ನು ಪರಿಶೀಲನೆ ನಡೆಸಲಾಗಿದೆ. 276 ಸಂಗ್ರಹಗಾರಗಳ ನೀರು ಯೋಗ್ಯವಾಗಿದ್ದು 51 ನೀರು ಸಂಗ್ರಹ ಘಟಕಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ಬಂದಿದ್ದು ಈ ಬಗ್ಗೆ ಅಗತ್ಯಕ್ರಮಕ್ಕೆ ಗ್ರಾಮ ಪಂಚಾಯ್ತಿಗಳಿಗೆ ಮಾಹಿತಿ ನೀಡಲಾಗಿದೆ.
ಬಾಲ್ಯವಿವಾಹ ಮುಕ್ತ ಸಮಾಜಕ್ಕೆ ಶ್ರಮಿಸಿ: ಜಯಶ್ರೀ
ಬಾಲ್ಯ ವಿವಾಹವನ್ನು ತೊಡೆದು ಹಾಕುವುದು ಎಲ್ಲರ ಕರ್ತವ್ಯವಾಗಿದೆ. ಯಾರೇ ಇಂತಹ ಪ್ರಕರಣಗಳು ನಡೆದಲ್ಲಿ ಕೂಡಲೇ ಜಾಗೃತರಾಗಿ.
ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸುವುದು ಶಿಕ್ಷಕರ ಕರ್ತವ್ಯ: ನಿರೇಟಿ
ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸುವುದು ಶಿಕ್ಷಕರ ಹಾಗೂ ಸಂಘಟನೆಗಳ ಕರ್ತವ್ಯವಾಗಿದೆ. ಇದರಿಂದ ಸ್ವಸ್ಥ ಸಮಾಜ ನಿರ್ಮಾಣವಾಗಲು ಪ್ರೇರಣೆಯಾಗುತ್ತದೆ.
ಸಾಮಾಜಿಕ ಬದಲಾವಣೆಯ ಹರಿಕಾರ ಜಗಜೀವನ ರಾಮ್: ಯಾಳಗಿ
ಡಾ. ಬಾಬು ಜಗಜೀವನ್ ರಾಮ್ ಅವರು ಒಂದೇ ವರ್ಗಕ್ಕೆ ಸೀಮಿತರಾದವರಲ್ಲ. ಬಡವರು, ಶೋಷಿತರು, ದೀನದಲಿತರು ಸೇರಿದಂತೆ ಎಲ್ಲರ ಶ್ರೇಯೋಭಿವೃದ್ಧಿಗಾಗಿ ಅವಿರತವಾಗಿ ಶ್ರಮಿಸಿದ ಮಹಾನ್ ಸಮಾಜ ಸುಧಾರಕರು ಆಗಿದ್ದಾರೆ.
ದಲಿತರಿಗೆ ಸಿಎಂ ಹುದ್ದೆ ನೀಡಿ: ಮಲ್ಲಿಕಾರ್ಜುನ ಕ್ರಾಂತಿ
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಸ್ಥಾನವನ್ನು ದಲಿತರಿಗೆ ನೀಡಬೇಕು ಎಂದು ಕೇಂದ್ರದ ಕಾಂಗ್ರೆಸ್ ವರಿಷ್ಠರಲ್ಲಿ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ ಬಣ) ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಹೇಳಿದರು.
< previous
1
...
92
93
94
95
96
97
98
99
100
...
213
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು