ತಾಲೂಕಿನ ಕೆಂಭಾವಿ ಪಟ್ಟಣದ ಮಾಲಗತ್ತಿ ಗ್ರಾಮದ ಸಂಜೀವಪ್ಪ ದೇವಾಪುರ ಅವರಿಗೆ ಸೇರಿದ 15 ಕುರಿ ಮರಿಗಳನ್ನು ಬೀದಿ ನಾಯಿಗಳು ಕೊಂದು ಹಾಕಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ಸಂಜೀವಪ್ಪ ಅವರು ಕುರಿ ಸಾಕಾಣಿಕೆಯಿಂದ ಜೀವನ ನಡೆಸುತ್ತಿದ್ದರು./