ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯ ಶ್ರೀ ಸಿದ್ದೇಶ್ವರ ಸಂಸ್ಥೆಯ ಶ್ರೀ ರಾಮನಗೌಡ ಪಾಟೀಲ ಯತ್ನಾಳ ಗೋ ರಕ್ಷಾ ಕೇಂದ್ರದಲ್ಲಿ ಗೋವೊಂದು ಎರಡು ಕರುಗಳಿಗೆ ಜನ್ಮ ನೀಡಿದೆ. ಈ ವಿಶೇಷತೆ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳರು ತಾಲೂಕಿನ ಕಗ್ಗೋಡದಲ್ಲಿರುವ ಗೋ ಶಾಲೆಗೆ ಭೇಟಿ ನೀಡಿ, ಗೋ ಮಾತೆಗೆ ಮತ್ತು ಕರುಗಳಿಗೆ ಪೂಜೆ ಸಲ್ಲಿಸಿದರು.

ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯ ಶ್ರೀ ಸಿದ್ದೇಶ್ವರ ಸಂಸ್ಥೆಯ ಶ್ರೀ ರಾಮನಗೌಡ ಪಾಟೀಲ ಯತ್ನಾಳ ಗೋ ರಕ್ಷಾ ಕೇಂದ್ರದಲ್ಲಿ ಗೋವೊಂದು ಎರಡು ಕರುಗಳಿಗೆ ಜನ್ಮ ನೀಡಿದೆ.

ಈ ವಿಶೇಷತೆ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳರು ತಾಲೂಕಿನ ಕಗ್ಗೋಡದಲ್ಲಿರುವ ಗೋ ಶಾಲೆಗೆ ಭೇಟಿ ನೀಡಿ, ಗೋ ಮಾತೆಗೆ ಮತ್ತು ಕರುಗಳಿಗೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶ್ರೀ ಸಿದ್ದೇಶ್ವರ ಸಂಸ್ಥೆಯ ಪದಾಧಿಕಾರಿಗಳು, ಸಿಬ್ಬಂದಿ ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

------------

12bij04: ಗೋ ಮಾತೆಗೆ ಪೂಜೆ ಸಲ್ಲಿಸಿದ ಯತ್ನಾಳ