ಸಂವಿಧಾನ, ಸುಪ್ರೀಂ ಆದೇಶದಂತೆ ಮೀಸಲು ಜಾರಿಗೆ ಕೇಂದ್ರ ಬದ್ಧ: ಕೇಂದ್ರ ಸಚಿವ ಭೂಪೇಂದ್ರ ಯಾದವ್ದೇಶದ ಸಂವಿಧಾನ ಮತ್ತು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ದೇಶದಲ್ಲಿ ಮೀಸಲಾತಿ ಅನುಷ್ಠಾನಗೊಳಿಸಲಾಗುತ್ತದೆ. ಮಹಿಳಾ ಮೀಸಲಾತಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಪರಿಸರ ವಿಜ್ಞಾನ, ಅರಣ್ಯ, ಹವಾಮಾನ ಬದಲಾವಣೆ ಖಾತೆ ಸಚಿವ ಭೂಪೇಂದ್ರ ಯಾದವ್ ಹೇಳಿದ್ದಾರೆ.