ಕನಕನಪಾಳ್ಯದ ಪಟಾಲಮ್ಮ ದೇವಿಯ ರಥೋತ್ಸವಕ್ಕೆ ಸಿದ್ದರಾಮಯ್ಯ ಚಾಲನೆಜಯನಗರದ ಕನಕನಪಾಳ್ಯದಲ್ಲಿರುವ ಪ್ರಸಿದ್ಧ ಪಟಾಲಮ್ಮ ದೇವಿಯ ರಥೋತ್ಸವ, ಹೂವಿನ ಪಲ್ಲಕ್ಕಿ ಉತ್ಸವ, ಅಗ್ನಿಕೊಂಡೋತ್ಸವಕ್ಕೆ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.