ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ನಡೆದಿದ್ದ ಹಳೇಹುಬ್ಬಳ್ಳಿ ಗಲಭೆ ಪ್ರಕರಣದ ಸಂಬಂಧ ದಾಖಲಿಸಿದ್ದ 40ಕ್ಕೂ ಹೆಚ್ಚು ಕೇಸುಗಳನ್ನು ಹಿಂಪಡೆಯುವ ರಾಜ್ಯ ಸಚಿವ ಸಂಪುಟದ ನಿರ್ಧಾರ ಇದೀಗ ಪ್ರತಿಪಕ್ಷ ಬಿಜೆಪಿ, ಜೆಡಿಎಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.
ನನ್ನ ಮೇಲೆ ಚಾಮುಂಡೇಶ್ವರಿಯ ಆಶೀರ್ವಾದ ಸದಾ ಇರುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಅವಕಾಶ ಮಾಡಿಕೊಟ್ಟಿದ್ದಾರೆ.
ಕೇಂದ್ರ ಸರ್ಕಾರವು ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ತೀವ್ರ ಅನ್ಯಾಯ ಮಾಡಿದೆ. ಈ ಅನ್ಯಾಯದ ವಿರುದ್ಧ ಪ್ರತಿಯೊಬ್ಬ ಕನ್ನಡಿಗನೂ ಜಾತಿ-ಧರ್ಮ, ಪಕ್ಷ-ಪಂಥ ಭೇದವಿಲ್ಲದೆ ದನಿ ಎತ್ತುವ ಶಪಥ ಮಾಡಬೇಕು' ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿಜಯದಶಮಿ ದಿನವೇ ಕರೆ ನೀಡಿದ್ದಾರೆ
ಕಾಂಗ್ರೆಸ್ ಸಚಿವರು, ಶಾಸಕರು, ಮುಖಂಡರು ಮೇಲಿಂದ ಮೇಲೆ ಡಿನ್ನರ್ ಪಾರ್ಟಿ, ಬ್ರೇಕ್ ಫಾಸ್ಟ್ ಪಾರ್ಟಿ, ಟೀ ಪಾರ್ಟಿ ಅಂತಾ ಮೀಟಿಂಗ್ ಮೇಲೆ ಮೀಟಿಂಗ್ ಮಾಡುತ್ತಿದ್ದಾ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಲೋಚನೆ ಮಾಡಬೇಕಾದ ವಿಷಯ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ಬರುವ ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಕ್ಷೀಪ್ರ ರಾಜಕೀಯ ಬದಲಾವಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ ನುಡಿದರು.
ಸಿಎಂ ಬದಲಾವಣೆ ಚರ್ಚೆ ಹುಟ್ಟು ಹಾಕುವಂತೆ ಪ್ರತ್ಯೇಕ ಸಭೆ, ರಾಜಕೀಯ ಅಸ್ಥಿರತೆ ಉಂಟಾಗುವಂತೆ ಬಹಿರಂಗ ಹೇಳಿಕೆ ನೀಡುತ್ತಿದ್ದೀರಿ. ಇದನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ಕೂಡಲೇ ಇಂತಹ ಚಟುವಟಿಕೆಗಳನ್ನು ನಿಲ್ಲಿಸಬೇಕು. : ಸಿಎಂ ಸಿದ್ದರಾಮಯ್ಯ