ದೇಶದಲ್ಲಿ ಧರ್ಮ ರಾಜಕಾರಣ ನಡೆಯುವುದಿಲ್ಲ - ಎಸ್ಎಫ್ಐನ ಸಮ್ಮೇಳನದಲ್ಲಿ ಗೊಲ್ಲಹಳ್ಳಿ ಎಸ್.ಶಿವಪ್ರಸಾದ್ಚಿಕ್ಕಬಳ್ಳಾಪುರದಲ್ಲಿ ಎಸ್ಎಫ್ಐನ 16ನೇ ರಾಜ್ಯ ಸಮ್ಮೇಳನಕ್ಕೆ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಎಸ್.ಶಿವಪ್ರಸಾದ್ ಚಾಲನೆ ನೀಡಿದರು. ಸಮ್ಮೇಳನದಲ್ಲಿ ಶಿಕ್ಷಣದ ಸಾರ್ವತ್ರಿಕತೆ, ಸಮಾನತೆ ಮತ್ತು ಸೌಹಾರ್ದತೆಯ ಬಗ್ಗೆ ಚರ್ಚಿಸಲಾಯಿತು.