ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಪ್ರಕರಣ ಸಂಬಂಧ ಕಾನೂನು ಇದೆ, ಕೋರ್ಟ್ ಇದೆ. ಇದು ಬಹಿರಂಗವಾಗಿ ಚರ್ಚೆ ಮಾಡುವ ವಿಚಾರವಲ್ಲ. ಇದರ ಬಗ್ಗೆ ನಮಗೂ ಮುಜುಗರ ಇದೆ. ಇದನ್ನು ಸರಿಪಡಿಸುವುದು ನಮ್ಮ ಕೈಯಲ್ಲಿ ಇಲ್ಲ.
ಸಂಡೂರು ತಾಲೂಕಿನ ದೇವದಾರಿ ಅರಣ್ಯ ಪ್ರದೇಶದಲ್ಲಿ ಕಬ್ಬಿಣ ಅದಿರು ಗಣಿಗಾರಿಕೆ ಯೋಜನೆ ವಿಚಾರವೀಗ ರಾಜ್ಯ ಸರ್ಕಾರ ಹಾಗೂ ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದು, ಕುಮಾರಸ್ವಾಮಿ ಸಚಿವರಾದ ನಂತರ ಗಣಿಗಾರಿಕೆಗೆ ನೀಡಿದ್ದ ಅನುಮೋದನೆಗೆ ರಾಜ್ಯ ಸರ್ಕಾರ ತಡೆಯೊಡ್ಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಲಬುರಗಿಯಲ್ಲಿ ಬೃಹತ್ ಸನ್ಮಾನ ಸಮಾರಂಭ ಆಯೋಜಿಸಲು ಅವರ ಅಭಿಮಾನಿ ಬಳಗ ನಿರ್ಧರಿಸಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ನಾವು ಮತ್ತು ಜೆಡಿಎಸ್ ನಾಯಕರು ಶೀಘ್ರದಲ್ಲೇ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಶಾಸಕ ಜಿ.ಟಿ.ದೇವೇಗೌಡ