ಮಹಾತ್ಮ ಗಾಂಧಿಯವರ ಕುರಿತು 1982ರಲ್ಲಿ ಚಲನಚಿತ್ರ ಬಿಡುಗಡೆಯಾದ ಬಳಿಕವಷ್ಟೇ ಅವರ ಸಾಧನೆ ಬಗ್ಗೆ ಜಗತ್ತಿಗೆ ಪರಿಚಯವಾಯ್ತು ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಕಾಂಗ್ರೆಸ್ ಕಿಡಿಕಾರಿದೆ.
ದೇಶದಲ್ಲಿ ಇಲ್ಲಿಯವರೆಗೆ ಅಧಿಕಾರ ನಡೆಸಿದ ಯಾವ ಪ್ರಧಾನಿಯೂ ಈ ರೀತಿ ದ್ವೇಷ ಪೂರಿತ ಮಾತುಗಳನ್ನಾಡಿರಲಿಲ್ಲ’ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಹಾಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಳೆದ 2 ತಿಂಗಳ ಅವಧಿಯಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ದೇಶವ್ಯಾಪಿ ಸುತ್ತಿದ ಪ್ರಧಾನಿ ನರೇಂದ್ರ ಮೋದಿ, ಈ ಬಾರಿಯ ಚುನಾವಣಾ ಪ್ರಚಾರದಲ್ಲಿ ಹೊಸ ದಾಖಲೆ ಬರೆದಿದ್ದಾರೆ.
ಗುಜರಾತ್ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ 2014ರಲ್ಲಿ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಸ್ಪರ್ಧೆ ಘೋಷಿಸಿದ ನಂತರ ಇದು ಹೈ ವೋಲ್ಟೇಜ್ ಕ್ಷೇತ್ರವಾಗಿ ಬದಲಾಗಿದೆ.
ರಾಜಕೀಯವಾಗಿ ದೇವೇಗೌಡರ ಋಣ ನನ್ನ ಮೇಲಿದೆ. ಹಾಗಾಗಿ ನಾನೆಂದೂ ಬಂಡಾಯ ಅಭ್ಯರ್ಥಿಯಾಗಲಾರೆ, ಪಕ್ಷ ಬಿಟ್ಟು ಹೋಗಲಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಸ್ಪಷ್ಟಪಡಿಸಿದರು.
ನನಗೆ ರಾಜ್ಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯದಲ್ಲಿ ಚುನಾವಣೆಗೆ ಇನ್ನೂ ನಾಲ್ಕು ವರ್ಷಗಳು ಕಾಯಬೇಕು. ನಾನು ಕೇಂದ್ರ ರಾಜಕೀಯದ ಕಡೆ ಗಮನ ಕೊಡಬೇಕು ಎಂದುಕೊಂಡಿದ್ದೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.