'ನೂರಕ್ಕೆ ಸಾವಿರ ಪರ್ಸೆಂಟ್ ಸಂಸದರಾಗಿ ಡಾ.ಮಂಜುನಾಥ್ ಆಯ್ಕೆ'ಸಚಿವರು, ರಾಜಕಾರಣಿಗಳ ಶಾಲೆಗಳೆಲ್ಲಾ ಸಿಬಿಎಸ್ಇ ಶಾಲೆಗಳಿವೆ, ಅದಕ್ಕಾಗಿ ಎಲ್ಲರಿಗೂ ಉತ್ತಮ ಶಿಕ್ಷಣ ಸಿಗಬೇಕು ಅನ್ನೋದೆ ನಮ್ಮ ಉದ್ದೇಶ, ಕಾಂಗ್ರೆಸ್ಸಿನದು ಕೆಟ್ಟ ಆಡಳಿತ, ಡೊಂಗಿ ಸರ್ಕಾರ ತಲುಗಲಿ ಅನ್ನೋದೆ ನಮ್ಮ ಉದ್ದೇಶ, ಬಿಜೆಪಿ ಎಲ್ಲಾ ಜಾತಿ ಜನಾಂಗಕ್ಕೆ ಸೇರಿದೆ,